AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2,000 ರೂ. ಮುಖಬೆಲೆಯ ನೋಟ್​ಗೆ ಇತಿಶ್ರೀ ಹಾಡಿತಾ RBI?

[lazy-load-videos-and-sticky-control id=”5GVDdhPvRjY”] ದೆಹಲಿ: ದೇಶದಲ್ಲಿ 2 ಸಾವಿರ ರೂಪಾಯಿ ಮುಖಬೆಲೆಯ ನೋಟು ಮುದ್ರಣವಾಗ್ತಿಲ್ಲ ಎಂದು ಭಾರತೀಯ ರಿಸರ್ವ್​ ಬ್ಯಾಂಕ್​ ಮಾಹಿತಿ ನೀಡಿದೆ. 2019-20ನೇ ಸಾಲಿನಲ್ಲಿ 2,000 ಮುಖಬೆಲೆಯ ನೋಟುಗಳನ್ನು ಮುದ್ರಣ ಮಾಡಿಲ್ಲ. 2018ರ ಮಾರ್ಚ್ ಅಂತ್ಯಕ್ಕೆ 33,632 ಲಕ್ಷ ನೋಟ್​ಗಳನ್ನು ಮಾತ್ರ ಪ್ರಿಂಟ್​ ಮಾಡಲಾಗಿತ್ತು. ಆದರೆ, 2020ರ ಮಾರ್ಚ್ ಅಂತ್ಯಕ್ಕೆ ನೋಟುಗಳ ಸಂಖ್ಯೆ ಕುಸಿದಿದೆ. ಇದೀಗ, 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ‌ ಸಂಖ್ಯೆ 27,398 ಲಕ್ಷಕ್ಕೆ ಕುಸಿದಿದೆ ಎಂದು ರಿಸರ್ವ್ ಬ್ಯಾಂಕ್‌ನಿಂದ ಮಾಹಿತಿ ದೊರೆತಿದೆ.

2,000 ರೂ. ಮುಖಬೆಲೆಯ ನೋಟ್​ಗೆ ಇತಿಶ್ರೀ ಹಾಡಿತಾ RBI?
ತಡ ರಾತ್ರಿ ಬೈಕ್​ ಅಡ್ಡಗಟ್ಟಿ ಕಣ್ಣಿಗೆ ಖಾರದ ಪುಡಿ ಎರಚಿ ರೈತರಿಂದ ಲಕ್ಷಾಂತರ ರೂಪಾಯಿ ದೋಚಿದ ದುಷ್ಕರ್ಮಿಗಳು
KUSHAL V
| Edited By: ಸಾಧು ಶ್ರೀನಾಥ್​|

Updated on:Aug 26, 2020 | 9:50 AM

Share

[lazy-load-videos-and-sticky-control id=”5GVDdhPvRjY”]

ದೆಹಲಿ: ದೇಶದಲ್ಲಿ 2 ಸಾವಿರ ರೂಪಾಯಿ ಮುಖಬೆಲೆಯ ನೋಟು ಮುದ್ರಣವಾಗ್ತಿಲ್ಲ ಎಂದು ಭಾರತೀಯ ರಿಸರ್ವ್​ ಬ್ಯಾಂಕ್​ ಮಾಹಿತಿ ನೀಡಿದೆ.

2019-20ನೇ ಸಾಲಿನಲ್ಲಿ 2,000 ಮುಖಬೆಲೆಯ ನೋಟುಗಳನ್ನು ಮುದ್ರಣ ಮಾಡಿಲ್ಲ. 2018ರ ಮಾರ್ಚ್ ಅಂತ್ಯಕ್ಕೆ 33,632 ಲಕ್ಷ ನೋಟ್​ಗಳನ್ನು ಮಾತ್ರ ಪ್ರಿಂಟ್​ ಮಾಡಲಾಗಿತ್ತು. ಆದರೆ, 2020ರ ಮಾರ್ಚ್ ಅಂತ್ಯಕ್ಕೆ ನೋಟುಗಳ ಸಂಖ್ಯೆ ಕುಸಿದಿದೆ. ಇದೀಗ, 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ‌ ಸಂಖ್ಯೆ 27,398 ಲಕ್ಷಕ್ಕೆ ಕುಸಿದಿದೆ ಎಂದು ರಿಸರ್ವ್ ಬ್ಯಾಂಕ್‌ನಿಂದ ಮಾಹಿತಿ ದೊರೆತಿದೆ.

Published On - 5:16 pm, Tue, 25 August 20

Follow Us
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ
ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ
ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ
ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ
ವಿಧಾನಸೌಧದಲ್ಲಿ ಮತದಾನಕ್ಕೂ ಮುನ್ನ ಜೆಡಿಎಸ್ ಮೀಟಿಂಗ್!
ವಿಧಾನಸೌಧದಲ್ಲಿ ಮತದಾನಕ್ಕೂ ಮುನ್ನ ಜೆಡಿಎಸ್ ಮೀಟಿಂಗ್!