AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2,000 ರೂ. ಮುಖಬೆಲೆಯ ನೋಟ್​ಗೆ ಇತಿಶ್ರೀ ಹಾಡಿತಾ RBI?

[lazy-load-videos-and-sticky-control id=”5GVDdhPvRjY”] ದೆಹಲಿ: ದೇಶದಲ್ಲಿ 2 ಸಾವಿರ ರೂಪಾಯಿ ಮುಖಬೆಲೆಯ ನೋಟು ಮುದ್ರಣವಾಗ್ತಿಲ್ಲ ಎಂದು ಭಾರತೀಯ ರಿಸರ್ವ್​ ಬ್ಯಾಂಕ್​ ಮಾಹಿತಿ ನೀಡಿದೆ. 2019-20ನೇ ಸಾಲಿನಲ್ಲಿ 2,000 ಮುಖಬೆಲೆಯ ನೋಟುಗಳನ್ನು ಮುದ್ರಣ ಮಾಡಿಲ್ಲ. 2018ರ ಮಾರ್ಚ್ ಅಂತ್ಯಕ್ಕೆ 33,632 ಲಕ್ಷ ನೋಟ್​ಗಳನ್ನು ಮಾತ್ರ ಪ್ರಿಂಟ್​ ಮಾಡಲಾಗಿತ್ತು. ಆದರೆ, 2020ರ ಮಾರ್ಚ್ ಅಂತ್ಯಕ್ಕೆ ನೋಟುಗಳ ಸಂಖ್ಯೆ ಕುಸಿದಿದೆ. ಇದೀಗ, 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ‌ ಸಂಖ್ಯೆ 27,398 ಲಕ್ಷಕ್ಕೆ ಕುಸಿದಿದೆ ಎಂದು ರಿಸರ್ವ್ ಬ್ಯಾಂಕ್‌ನಿಂದ ಮಾಹಿತಿ ದೊರೆತಿದೆ.

2,000 ರೂ. ಮುಖಬೆಲೆಯ ನೋಟ್​ಗೆ ಇತಿಶ್ರೀ ಹಾಡಿತಾ RBI?
ತಡ ರಾತ್ರಿ ಬೈಕ್​ ಅಡ್ಡಗಟ್ಟಿ ಕಣ್ಣಿಗೆ ಖಾರದ ಪುಡಿ ಎರಚಿ ರೈತರಿಂದ ಲಕ್ಷಾಂತರ ರೂಪಾಯಿ ದೋಚಿದ ದುಷ್ಕರ್ಮಿಗಳು
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Aug 26, 2020 | 9:50 AM

[lazy-load-videos-and-sticky-control id=”5GVDdhPvRjY”]

ದೆಹಲಿ: ದೇಶದಲ್ಲಿ 2 ಸಾವಿರ ರೂಪಾಯಿ ಮುಖಬೆಲೆಯ ನೋಟು ಮುದ್ರಣವಾಗ್ತಿಲ್ಲ ಎಂದು ಭಾರತೀಯ ರಿಸರ್ವ್​ ಬ್ಯಾಂಕ್​ ಮಾಹಿತಿ ನೀಡಿದೆ.

2019-20ನೇ ಸಾಲಿನಲ್ಲಿ 2,000 ಮುಖಬೆಲೆಯ ನೋಟುಗಳನ್ನು ಮುದ್ರಣ ಮಾಡಿಲ್ಲ. 2018ರ ಮಾರ್ಚ್ ಅಂತ್ಯಕ್ಕೆ 33,632 ಲಕ್ಷ ನೋಟ್​ಗಳನ್ನು ಮಾತ್ರ ಪ್ರಿಂಟ್​ ಮಾಡಲಾಗಿತ್ತು. ಆದರೆ, 2020ರ ಮಾರ್ಚ್ ಅಂತ್ಯಕ್ಕೆ ನೋಟುಗಳ ಸಂಖ್ಯೆ ಕುಸಿದಿದೆ. ಇದೀಗ, 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ‌ ಸಂಖ್ಯೆ 27,398 ಲಕ್ಷಕ್ಕೆ ಕುಸಿದಿದೆ ಎಂದು ರಿಸರ್ವ್ ಬ್ಯಾಂಕ್‌ನಿಂದ ಮಾಹಿತಿ ದೊರೆತಿದೆ.

Published On - 5:16 pm, Tue, 25 August 20

ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ