AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಕ್ಕೆ ದೃಷ್ಟಿ ವಿಕಲಚೇತನರಿಗೆ ಆರ್​ಬಿಐನಿಂದ ವಿನೂತನ ಕೊಡುಗೆ!

ದೆಹಲಿ: ಹೊಸ ವರ್ಷಕ್ಕೆ ದೃಷ್ಟಿ ವಿಕಲಚೇತನರಿಗೆ ಆರ್​ಬಿಐ ವಿನೂತನ ಕೊಡುಗೆ ನೀಡಿದೆ. ಇನ್ಮುಂದೆ ಹಣವನ್ನು ಗುರುತಿಸಲು ಬೇರೆ ಯಾರ ಸಹಾಯ ಪಡೆಯದೆ ತಾವೆ ಗುರುತಿಸುವಂತ ಸೌಲಭ್ಯ ಕಲ್ಪಿಸಿದೆ. ಆರ್​ಬಿಐ ದೃಷ್ಟಿ ವಿಕಲಚೇತನರಿಗೆ ನೋಟು ಗುರುತಿಸಲು ಮನಿ ಎಂಬ ಆ್ಯಪ್​ ಬಿಡುಗಡೆ ಮಾಡಿದೆ. ಮೊಬೈಲ್ ಅಪ್ಲಿಕೇಶನ್‌ನ ಸಹಾಯದಿಂದ, ದೃಷ್ಟಿ ವಿಕಲಚೇತನರು ಮೊಬೈಲ್​ ಕ್ಯಾಮೆರಾದ ಮುಂದೆ ನೋಟನ್ನು ಇಟ್ಟು ಚಿತ್ರವನ್ನು ಸೆರೆಹಿಡಿಯುವ ಮೂಲಕ ಮಹಾತ್ಮ ಗಾಂಧಿ ಚಿತ್ರ ಹಾಗೂ ಮುಖಬೆಲೆಯನ್ನು ಗುರುತಿಸಲು ಸಾಧ್ಯವಾಗುತ್ತದೆ. Mobile Aided Note Identifier- MANI […]

ಹೊಸ ವರ್ಷಕ್ಕೆ ದೃಷ್ಟಿ ವಿಕಲಚೇತನರಿಗೆ ಆರ್​ಬಿಐನಿಂದ ವಿನೂತನ ಕೊಡುಗೆ!
ಸಾಧು ಶ್ರೀನಾಥ್​
|

Updated on:Jan 01, 2020 | 5:49 PM

Share

ದೆಹಲಿ: ಹೊಸ ವರ್ಷಕ್ಕೆ ದೃಷ್ಟಿ ವಿಕಲಚೇತನರಿಗೆ ಆರ್​ಬಿಐ ವಿನೂತನ ಕೊಡುಗೆ ನೀಡಿದೆ. ಇನ್ಮುಂದೆ ಹಣವನ್ನು ಗುರುತಿಸಲು ಬೇರೆ ಯಾರ ಸಹಾಯ ಪಡೆಯದೆ ತಾವೆ ಗುರುತಿಸುವಂತ ಸೌಲಭ್ಯ ಕಲ್ಪಿಸಿದೆ. ಆರ್​ಬಿಐ ದೃಷ್ಟಿ ವಿಕಲಚೇತನರಿಗೆ ನೋಟು ಗುರುತಿಸಲು ಮನಿ ಎಂಬ ಆ್ಯಪ್​ ಬಿಡುಗಡೆ ಮಾಡಿದೆ. ಮೊಬೈಲ್ ಅಪ್ಲಿಕೇಶನ್‌ನ ಸಹಾಯದಿಂದ, ದೃಷ್ಟಿ ವಿಕಲಚೇತನರು ಮೊಬೈಲ್​ ಕ್ಯಾಮೆರಾದ ಮುಂದೆ ನೋಟನ್ನು ಇಟ್ಟು ಚಿತ್ರವನ್ನು ಸೆರೆಹಿಡಿಯುವ ಮೂಲಕ ಮಹಾತ್ಮ ಗಾಂಧಿ ಚಿತ್ರ ಹಾಗೂ ಮುಖಬೆಲೆಯನ್ನು ಗುರುತಿಸಲು ಸಾಧ್ಯವಾಗುತ್ತದೆ.

Mobile Aided Note Identifier- MANI ಈ ಆ್ಯಪ್ ಉಚಿತವಾಗಿ ಎಲ್ಲಾ ಆಂಡ್ರಾಯ್ಡ್ ಮೊಬೈಲ್​ಗಳಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು. ಆರ್​ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಇಂದು ಈ ಆಪ್ ಬಿಡುಗಡೆ ಮಾಡಿದರು. ಇದರ ಸಹಾಯದಿಂದ ದೃಷ್ಟಿ ವಿಕಲಚೇತನರು ಯಾರ ಸಹಾಯವಿಲ್ಲದೆ ತಮ್ಮ ಬಳಿ ಎಷ್ಟು ಹಣವಿದೆ ಎಂದು ತಿಳಿದುಕೊಳ್ಳಬಹುದಾಗಿದೆ.

Published On - 5:28 pm, Wed, 1 January 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ