AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಕ್ಕೆ ದೃಷ್ಟಿ ವಿಕಲಚೇತನರಿಗೆ ಆರ್​ಬಿಐನಿಂದ ವಿನೂತನ ಕೊಡುಗೆ!

ದೆಹಲಿ: ಹೊಸ ವರ್ಷಕ್ಕೆ ದೃಷ್ಟಿ ವಿಕಲಚೇತನರಿಗೆ ಆರ್​ಬಿಐ ವಿನೂತನ ಕೊಡುಗೆ ನೀಡಿದೆ. ಇನ್ಮುಂದೆ ಹಣವನ್ನು ಗುರುತಿಸಲು ಬೇರೆ ಯಾರ ಸಹಾಯ ಪಡೆಯದೆ ತಾವೆ ಗುರುತಿಸುವಂತ ಸೌಲಭ್ಯ ಕಲ್ಪಿಸಿದೆ. ಆರ್​ಬಿಐ ದೃಷ್ಟಿ ವಿಕಲಚೇತನರಿಗೆ ನೋಟು ಗುರುತಿಸಲು ಮನಿ ಎಂಬ ಆ್ಯಪ್​ ಬಿಡುಗಡೆ ಮಾಡಿದೆ. ಮೊಬೈಲ್ ಅಪ್ಲಿಕೇಶನ್‌ನ ಸಹಾಯದಿಂದ, ದೃಷ್ಟಿ ವಿಕಲಚೇತನರು ಮೊಬೈಲ್​ ಕ್ಯಾಮೆರಾದ ಮುಂದೆ ನೋಟನ್ನು ಇಟ್ಟು ಚಿತ್ರವನ್ನು ಸೆರೆಹಿಡಿಯುವ ಮೂಲಕ ಮಹಾತ್ಮ ಗಾಂಧಿ ಚಿತ್ರ ಹಾಗೂ ಮುಖಬೆಲೆಯನ್ನು ಗುರುತಿಸಲು ಸಾಧ್ಯವಾಗುತ್ತದೆ. Mobile Aided Note Identifier- MANI […]

ಹೊಸ ವರ್ಷಕ್ಕೆ ದೃಷ್ಟಿ ವಿಕಲಚೇತನರಿಗೆ ಆರ್​ಬಿಐನಿಂದ ವಿನೂತನ ಕೊಡುಗೆ!
ಸಾಧು ಶ್ರೀನಾಥ್​
|

Updated on:Jan 01, 2020 | 5:49 PM

Share

ದೆಹಲಿ: ಹೊಸ ವರ್ಷಕ್ಕೆ ದೃಷ್ಟಿ ವಿಕಲಚೇತನರಿಗೆ ಆರ್​ಬಿಐ ವಿನೂತನ ಕೊಡುಗೆ ನೀಡಿದೆ. ಇನ್ಮುಂದೆ ಹಣವನ್ನು ಗುರುತಿಸಲು ಬೇರೆ ಯಾರ ಸಹಾಯ ಪಡೆಯದೆ ತಾವೆ ಗುರುತಿಸುವಂತ ಸೌಲಭ್ಯ ಕಲ್ಪಿಸಿದೆ. ಆರ್​ಬಿಐ ದೃಷ್ಟಿ ವಿಕಲಚೇತನರಿಗೆ ನೋಟು ಗುರುತಿಸಲು ಮನಿ ಎಂಬ ಆ್ಯಪ್​ ಬಿಡುಗಡೆ ಮಾಡಿದೆ. ಮೊಬೈಲ್ ಅಪ್ಲಿಕೇಶನ್‌ನ ಸಹಾಯದಿಂದ, ದೃಷ್ಟಿ ವಿಕಲಚೇತನರು ಮೊಬೈಲ್​ ಕ್ಯಾಮೆರಾದ ಮುಂದೆ ನೋಟನ್ನು ಇಟ್ಟು ಚಿತ್ರವನ್ನು ಸೆರೆಹಿಡಿಯುವ ಮೂಲಕ ಮಹಾತ್ಮ ಗಾಂಧಿ ಚಿತ್ರ ಹಾಗೂ ಮುಖಬೆಲೆಯನ್ನು ಗುರುತಿಸಲು ಸಾಧ್ಯವಾಗುತ್ತದೆ.

Mobile Aided Note Identifier- MANI ಈ ಆ್ಯಪ್ ಉಚಿತವಾಗಿ ಎಲ್ಲಾ ಆಂಡ್ರಾಯ್ಡ್ ಮೊಬೈಲ್​ಗಳಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು. ಆರ್​ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಇಂದು ಈ ಆಪ್ ಬಿಡುಗಡೆ ಮಾಡಿದರು. ಇದರ ಸಹಾಯದಿಂದ ದೃಷ್ಟಿ ವಿಕಲಚೇತನರು ಯಾರ ಸಹಾಯವಿಲ್ಲದೆ ತಮ್ಮ ಬಳಿ ಎಷ್ಟು ಹಣವಿದೆ ಎಂದು ತಿಳಿದುಕೊಳ್ಳಬಹುದಾಗಿದೆ.

Published On - 5:28 pm, Wed, 1 January 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ