AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಕ್ಕೆ ದೃಷ್ಟಿ ವಿಕಲಚೇತನರಿಗೆ ಆರ್​ಬಿಐನಿಂದ ವಿನೂತನ ಕೊಡುಗೆ!

ದೆಹಲಿ: ಹೊಸ ವರ್ಷಕ್ಕೆ ದೃಷ್ಟಿ ವಿಕಲಚೇತನರಿಗೆ ಆರ್​ಬಿಐ ವಿನೂತನ ಕೊಡುಗೆ ನೀಡಿದೆ. ಇನ್ಮುಂದೆ ಹಣವನ್ನು ಗುರುತಿಸಲು ಬೇರೆ ಯಾರ ಸಹಾಯ ಪಡೆಯದೆ ತಾವೆ ಗುರುತಿಸುವಂತ ಸೌಲಭ್ಯ ಕಲ್ಪಿಸಿದೆ. ಆರ್​ಬಿಐ ದೃಷ್ಟಿ ವಿಕಲಚೇತನರಿಗೆ ನೋಟು ಗುರುತಿಸಲು ಮನಿ ಎಂಬ ಆ್ಯಪ್​ ಬಿಡುಗಡೆ ಮಾಡಿದೆ. ಮೊಬೈಲ್ ಅಪ್ಲಿಕೇಶನ್‌ನ ಸಹಾಯದಿಂದ, ದೃಷ್ಟಿ ವಿಕಲಚೇತನರು ಮೊಬೈಲ್​ ಕ್ಯಾಮೆರಾದ ಮುಂದೆ ನೋಟನ್ನು ಇಟ್ಟು ಚಿತ್ರವನ್ನು ಸೆರೆಹಿಡಿಯುವ ಮೂಲಕ ಮಹಾತ್ಮ ಗಾಂಧಿ ಚಿತ್ರ ಹಾಗೂ ಮುಖಬೆಲೆಯನ್ನು ಗುರುತಿಸಲು ಸಾಧ್ಯವಾಗುತ್ತದೆ. Mobile Aided Note Identifier- MANI […]

ಹೊಸ ವರ್ಷಕ್ಕೆ ದೃಷ್ಟಿ ವಿಕಲಚೇತನರಿಗೆ ಆರ್​ಬಿಐನಿಂದ ವಿನೂತನ ಕೊಡುಗೆ!
ಸಾಧು ಶ್ರೀನಾಥ್​
|

Updated on:Jan 01, 2020 | 5:49 PM

Share

ದೆಹಲಿ: ಹೊಸ ವರ್ಷಕ್ಕೆ ದೃಷ್ಟಿ ವಿಕಲಚೇತನರಿಗೆ ಆರ್​ಬಿಐ ವಿನೂತನ ಕೊಡುಗೆ ನೀಡಿದೆ. ಇನ್ಮುಂದೆ ಹಣವನ್ನು ಗುರುತಿಸಲು ಬೇರೆ ಯಾರ ಸಹಾಯ ಪಡೆಯದೆ ತಾವೆ ಗುರುತಿಸುವಂತ ಸೌಲಭ್ಯ ಕಲ್ಪಿಸಿದೆ. ಆರ್​ಬಿಐ ದೃಷ್ಟಿ ವಿಕಲಚೇತನರಿಗೆ ನೋಟು ಗುರುತಿಸಲು ಮನಿ ಎಂಬ ಆ್ಯಪ್​ ಬಿಡುಗಡೆ ಮಾಡಿದೆ. ಮೊಬೈಲ್ ಅಪ್ಲಿಕೇಶನ್‌ನ ಸಹಾಯದಿಂದ, ದೃಷ್ಟಿ ವಿಕಲಚೇತನರು ಮೊಬೈಲ್​ ಕ್ಯಾಮೆರಾದ ಮುಂದೆ ನೋಟನ್ನು ಇಟ್ಟು ಚಿತ್ರವನ್ನು ಸೆರೆಹಿಡಿಯುವ ಮೂಲಕ ಮಹಾತ್ಮ ಗಾಂಧಿ ಚಿತ್ರ ಹಾಗೂ ಮುಖಬೆಲೆಯನ್ನು ಗುರುತಿಸಲು ಸಾಧ್ಯವಾಗುತ್ತದೆ.

Mobile Aided Note Identifier- MANI ಈ ಆ್ಯಪ್ ಉಚಿತವಾಗಿ ಎಲ್ಲಾ ಆಂಡ್ರಾಯ್ಡ್ ಮೊಬೈಲ್​ಗಳಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು. ಆರ್​ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಇಂದು ಈ ಆಪ್ ಬಿಡುಗಡೆ ಮಾಡಿದರು. ಇದರ ಸಹಾಯದಿಂದ ದೃಷ್ಟಿ ವಿಕಲಚೇತನರು ಯಾರ ಸಹಾಯವಿಲ್ಲದೆ ತಮ್ಮ ಬಳಿ ಎಷ್ಟು ಹಣವಿದೆ ಎಂದು ತಿಳಿದುಕೊಳ್ಳಬಹುದಾಗಿದೆ.

Published On - 5:28 pm, Wed, 1 January 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ