AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಕ್ಕೆ ದೃಷ್ಟಿ ವಿಕಲಚೇತನರಿಗೆ ಆರ್​ಬಿಐನಿಂದ ವಿನೂತನ ಕೊಡುಗೆ!

ದೆಹಲಿ: ಹೊಸ ವರ್ಷಕ್ಕೆ ದೃಷ್ಟಿ ವಿಕಲಚೇತನರಿಗೆ ಆರ್​ಬಿಐ ವಿನೂತನ ಕೊಡುಗೆ ನೀಡಿದೆ. ಇನ್ಮುಂದೆ ಹಣವನ್ನು ಗುರುತಿಸಲು ಬೇರೆ ಯಾರ ಸಹಾಯ ಪಡೆಯದೆ ತಾವೆ ಗುರುತಿಸುವಂತ ಸೌಲಭ್ಯ ಕಲ್ಪಿಸಿದೆ. ಆರ್​ಬಿಐ ದೃಷ್ಟಿ ವಿಕಲಚೇತನರಿಗೆ ನೋಟು ಗುರುತಿಸಲು ಮನಿ ಎಂಬ ಆ್ಯಪ್​ ಬಿಡುಗಡೆ ಮಾಡಿದೆ. ಮೊಬೈಲ್ ಅಪ್ಲಿಕೇಶನ್‌ನ ಸಹಾಯದಿಂದ, ದೃಷ್ಟಿ ವಿಕಲಚೇತನರು ಮೊಬೈಲ್​ ಕ್ಯಾಮೆರಾದ ಮುಂದೆ ನೋಟನ್ನು ಇಟ್ಟು ಚಿತ್ರವನ್ನು ಸೆರೆಹಿಡಿಯುವ ಮೂಲಕ ಮಹಾತ್ಮ ಗಾಂಧಿ ಚಿತ್ರ ಹಾಗೂ ಮುಖಬೆಲೆಯನ್ನು ಗುರುತಿಸಲು ಸಾಧ್ಯವಾಗುತ್ತದೆ. Mobile Aided Note Identifier- MANI […]

ಹೊಸ ವರ್ಷಕ್ಕೆ ದೃಷ್ಟಿ ವಿಕಲಚೇತನರಿಗೆ ಆರ್​ಬಿಐನಿಂದ ವಿನೂತನ ಕೊಡುಗೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 01, 2020 | 5:49 PM

Share

ದೆಹಲಿ: ಹೊಸ ವರ್ಷಕ್ಕೆ ದೃಷ್ಟಿ ವಿಕಲಚೇತನರಿಗೆ ಆರ್​ಬಿಐ ವಿನೂತನ ಕೊಡುಗೆ ನೀಡಿದೆ. ಇನ್ಮುಂದೆ ಹಣವನ್ನು ಗುರುತಿಸಲು ಬೇರೆ ಯಾರ ಸಹಾಯ ಪಡೆಯದೆ ತಾವೆ ಗುರುತಿಸುವಂತ ಸೌಲಭ್ಯ ಕಲ್ಪಿಸಿದೆ. ಆರ್​ಬಿಐ ದೃಷ್ಟಿ ವಿಕಲಚೇತನರಿಗೆ ನೋಟು ಗುರುತಿಸಲು ಮನಿ ಎಂಬ ಆ್ಯಪ್​ ಬಿಡುಗಡೆ ಮಾಡಿದೆ. ಮೊಬೈಲ್ ಅಪ್ಲಿಕೇಶನ್‌ನ ಸಹಾಯದಿಂದ, ದೃಷ್ಟಿ ವಿಕಲಚೇತನರು ಮೊಬೈಲ್​ ಕ್ಯಾಮೆರಾದ ಮುಂದೆ ನೋಟನ್ನು ಇಟ್ಟು ಚಿತ್ರವನ್ನು ಸೆರೆಹಿಡಿಯುವ ಮೂಲಕ ಮಹಾತ್ಮ ಗಾಂಧಿ ಚಿತ್ರ ಹಾಗೂ ಮುಖಬೆಲೆಯನ್ನು ಗುರುತಿಸಲು ಸಾಧ್ಯವಾಗುತ್ತದೆ.

Mobile Aided Note Identifier- MANI ಈ ಆ್ಯಪ್ ಉಚಿತವಾಗಿ ಎಲ್ಲಾ ಆಂಡ್ರಾಯ್ಡ್ ಮೊಬೈಲ್​ಗಳಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು. ಆರ್​ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಇಂದು ಈ ಆಪ್ ಬಿಡುಗಡೆ ಮಾಡಿದರು. ಇದರ ಸಹಾಯದಿಂದ ದೃಷ್ಟಿ ವಿಕಲಚೇತನರು ಯಾರ ಸಹಾಯವಿಲ್ಲದೆ ತಮ್ಮ ಬಳಿ ಎಷ್ಟು ಹಣವಿದೆ ಎಂದು ತಿಳಿದುಕೊಳ್ಳಬಹುದಾಗಿದೆ.

Published On - 5:28 pm, Wed, 1 January 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್