AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಕ್ಕೆ ದೃಷ್ಟಿ ವಿಕಲಚೇತನರಿಗೆ ಆರ್​ಬಿಐನಿಂದ ವಿನೂತನ ಕೊಡುಗೆ!

ದೆಹಲಿ: ಹೊಸ ವರ್ಷಕ್ಕೆ ದೃಷ್ಟಿ ವಿಕಲಚೇತನರಿಗೆ ಆರ್​ಬಿಐ ವಿನೂತನ ಕೊಡುಗೆ ನೀಡಿದೆ. ಇನ್ಮುಂದೆ ಹಣವನ್ನು ಗುರುತಿಸಲು ಬೇರೆ ಯಾರ ಸಹಾಯ ಪಡೆಯದೆ ತಾವೆ ಗುರುತಿಸುವಂತ ಸೌಲಭ್ಯ ಕಲ್ಪಿಸಿದೆ. ಆರ್​ಬಿಐ ದೃಷ್ಟಿ ವಿಕಲಚೇತನರಿಗೆ ನೋಟು ಗುರುತಿಸಲು ಮನಿ ಎಂಬ ಆ್ಯಪ್​ ಬಿಡುಗಡೆ ಮಾಡಿದೆ. ಮೊಬೈಲ್ ಅಪ್ಲಿಕೇಶನ್‌ನ ಸಹಾಯದಿಂದ, ದೃಷ್ಟಿ ವಿಕಲಚೇತನರು ಮೊಬೈಲ್​ ಕ್ಯಾಮೆರಾದ ಮುಂದೆ ನೋಟನ್ನು ಇಟ್ಟು ಚಿತ್ರವನ್ನು ಸೆರೆಹಿಡಿಯುವ ಮೂಲಕ ಮಹಾತ್ಮ ಗಾಂಧಿ ಚಿತ್ರ ಹಾಗೂ ಮುಖಬೆಲೆಯನ್ನು ಗುರುತಿಸಲು ಸಾಧ್ಯವಾಗುತ್ತದೆ. Mobile Aided Note Identifier- MANI […]

ಹೊಸ ವರ್ಷಕ್ಕೆ ದೃಷ್ಟಿ ವಿಕಲಚೇತನರಿಗೆ ಆರ್​ಬಿಐನಿಂದ ವಿನೂತನ ಕೊಡುಗೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 01, 2020 | 5:49 PM

Share

ದೆಹಲಿ: ಹೊಸ ವರ್ಷಕ್ಕೆ ದೃಷ್ಟಿ ವಿಕಲಚೇತನರಿಗೆ ಆರ್​ಬಿಐ ವಿನೂತನ ಕೊಡುಗೆ ನೀಡಿದೆ. ಇನ್ಮುಂದೆ ಹಣವನ್ನು ಗುರುತಿಸಲು ಬೇರೆ ಯಾರ ಸಹಾಯ ಪಡೆಯದೆ ತಾವೆ ಗುರುತಿಸುವಂತ ಸೌಲಭ್ಯ ಕಲ್ಪಿಸಿದೆ. ಆರ್​ಬಿಐ ದೃಷ್ಟಿ ವಿಕಲಚೇತನರಿಗೆ ನೋಟು ಗುರುತಿಸಲು ಮನಿ ಎಂಬ ಆ್ಯಪ್​ ಬಿಡುಗಡೆ ಮಾಡಿದೆ. ಮೊಬೈಲ್ ಅಪ್ಲಿಕೇಶನ್‌ನ ಸಹಾಯದಿಂದ, ದೃಷ್ಟಿ ವಿಕಲಚೇತನರು ಮೊಬೈಲ್​ ಕ್ಯಾಮೆರಾದ ಮುಂದೆ ನೋಟನ್ನು ಇಟ್ಟು ಚಿತ್ರವನ್ನು ಸೆರೆಹಿಡಿಯುವ ಮೂಲಕ ಮಹಾತ್ಮ ಗಾಂಧಿ ಚಿತ್ರ ಹಾಗೂ ಮುಖಬೆಲೆಯನ್ನು ಗುರುತಿಸಲು ಸಾಧ್ಯವಾಗುತ್ತದೆ.

Mobile Aided Note Identifier- MANI ಈ ಆ್ಯಪ್ ಉಚಿತವಾಗಿ ಎಲ್ಲಾ ಆಂಡ್ರಾಯ್ಡ್ ಮೊಬೈಲ್​ಗಳಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು. ಆರ್​ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಇಂದು ಈ ಆಪ್ ಬಿಡುಗಡೆ ಮಾಡಿದರು. ಇದರ ಸಹಾಯದಿಂದ ದೃಷ್ಟಿ ವಿಕಲಚೇತನರು ಯಾರ ಸಹಾಯವಿಲ್ಲದೆ ತಮ್ಮ ಬಳಿ ಎಷ್ಟು ಹಣವಿದೆ ಎಂದು ತಿಳಿದುಕೊಳ್ಳಬಹುದಾಗಿದೆ.

Published On - 5:28 pm, Wed, 1 January 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು