AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Real Potential In India: ಇಡೀ ಜಗತ್ತಿಗೆ ಮೇಕ್ ಇನ್ ಇಂಡಿಯಾದಂತಹ ಯೋಜನೆಗಳ ಅಗತ್ಯವಿದೆ: ಜರ್ಮನ್ ಕಂಪನಿ ಸಿಇಒಗಳ ಮಾತು

ಜರ್ಮನಿಯ ಕಂಪನಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ (ಸಿಇಒ) ಗುಂಪು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತು. ಜರ್ಮನಿ ಮತ್ತು ಭಾರತ ನಡುವಿನ ಆರ್ಥಿಕ ಸಂಬಂಧಗಳನ್ನು ಬಲಪಡಿಸುವ ಮಾರ್ಗಗಳನ್ನು ಚರ್ಚಿಸಿದರು.

Real Potential In India: ಇಡೀ ಜಗತ್ತಿಗೆ ಮೇಕ್ ಇನ್ ಇಂಡಿಯಾದಂತಹ ಯೋಜನೆಗಳ ಅಗತ್ಯವಿದೆ: ಜರ್ಮನ್ ಕಂಪನಿ ಸಿಇಒಗಳ ಮಾತು
ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಜರ್ಮನ್ ಕಂಪನಿ ಸಿಇಒಗಳು
Follow us
ನಯನಾ ರಾಜೀವ್
|

Updated on: Feb 26, 2023 | 10:49 AM

ಜರ್ಮನ್ ಕಂಪನಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ (ಸಿಇಒ) ಗುಂಪು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತು. ಜರ್ಮನಿ ಮತ್ತು ಭಾರತ ನಡುವಿನ ಆರ್ಥಿಕ ಸಂಬಂಧಗಳನ್ನು ಬಲಪಡಿಸುವ ಮಾರ್ಗಗಳನ್ನು ಚರ್ಚಿಸಿದರು. ಅವರೆಲ್ಲರೂ ವಿವಿಧ ಉತ್ಪಾದನಾ ಕ್ಷೇತ್ರಗಳಿಗೆ ಸೇರಿದ ಪ್ರಮುಖ ಜರ್ಮನ್ ಕಂಪನಿಗಳಿಂದ ಬಂದವರಾಗಿದ್ದರು. ಮೇಕ್ ಇನ್ ಇಂಡಿಯಾ ಅಡಿಯಲ್ಲಿ ಭಾರತ ಅತೀ ದೊಡ್ಡ ಶಕ್ತಿಯಾಗಿ ಹೊರಹೊಮ್ಮಿದೆ. ಜಾಗತಿಕ ಮಟ್ಟದಲ್ಲಿ ಭಾರತ ಸದೃಢ ಹೆಜ್ಜೆ ಇಡುತ್ತಿದೆ ಎಂದರು.

ಗ್ರೀನ್ ಎನರ್ಜಿ, ಮೂಲಭೂತ ಸೌಕರ್ಯ, ಆರೋಗ್ಯ ರಕ್ಷಣೆಯಲ್ಲಿ ಭಾರತ ಇತರ ಎಲ್ಲಾ ದೇಶಗಳಿಂದ ಹೆಚ್ಚಿನ ಸಾಮರ್ಥ್ಯ ಹೊಂದಿದೆ. ಇದಕ್ಕೆ ಭಾರತದಲ್ಲಿರುವ ಅತೀ ದೊಡ್ಡ ಯುವ ಸಮೂಹದ ಕಾಣಿಕೆಯೂ ಇದೆ. ಇದರ ಜೊತೆ ಜೊತೆಗೆ ಭಾರತದ ಡಿಜಿಟಲ್ ಬಳಕೆ ಪೂರಕ ವಾತಾವರಣ ನಿರ್ಮಿಸುತ್ತಿದೆ ಎಂದು ಸೀಮೆನ್ಸ್ ಎಜಿ ಅಧ್ಯಕ್ಷ ಮತ್ತು ಸಿಇಒ ರೋಲ್ಯಾಂಡ್ ಬುಶ್ ಹೇಳಿದ್ದಾರೆ.

ಮೇಕ್ ಇನ್ ಇಂಡಿಯಾದಂತಹ ಯೋಜನೆಗಳು ಇಡೀ ಜಗತ್ತಿಗೆ ಅಗತ್ಯವಿದೆ ಎಂದರು, ಭಾರತದಲ್ಲಿ ಹೂಡಿಕೆ, ಮೂಲಸೌಕರ್ಯ, ಶಿಕ್ಷಣ ಮತ್ತು ವ್ಯಾಪಾರಕ್ಕೆ ಹೊಸ ಅವಕಾಶಗಳ ಕುರಿತು ಚರ್ಚಿಸಿದರು. ಕಳೆದ 45 ವರ್ಷಗಳಿಂದ ಭಾರತದಲ್ಲಿ DHL ಕಾರ್ಯನಿರ್ವಹಿಸುತ್ತಿದೆ. ನಾವು ಭಾರತದಲ್ಲಿ ನಿಜವಾದ ಸಾಮರ್ಥ್ಯವನ್ನು ನೋಡುತ್ತಿದ್ದೇವೆ. ಭಾರತ ನಮಗೆ ಉತ್ತಮ ಹಾಗೂ ಅತೀ ಹೆಚ್ಚಿನ ಅವಕಾಶಗಳನ್ನು ನೀಡುವ ಮಾರುಕಟ್ಟೆಯಾಗಿದೆ. ಮಾರುಕಟ್ಟೆಯಲ್ಲಿನ ವೇಗವನ್ನು ಭಾರತದಲ್ಲಿ ನೋಡುತ್ತಿದ್ದೇವೆ. DHLಗ್ರೂಪ್ ಸಿಇಒ ಡಟ್ಸೆ ಪೋಸ್ಟ್ ಹೇಳಿದ್ದಾರೆ.

ಭಾರತದಲ್ಲಿ ಮೂಲಸೌಕರ್ಯ ಅಭಿವೃದ್ಧಿ – ಬೀಜಗಳನ್ನು ಬಿತ್ತಲಾಗುತ್ತಿದೆ, ಅವುಗಳ ಕೊಯ್ಲು ಶೀಘ್ರದಲ್ಲೇ ಸಿದ್ಧವಾಗಲಿದೆ. ನಾವು ಇಲ್ಲಿ ನೈಜ ಸಾಮರ್ಥ್ಯವನ್ನು ನೋಡುತ್ತಿದ್ದೇವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ