AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akasa Airlines: ವಾರಾಣಸಿಯಿಂದ ಮುಂಬೈಗೆ ತೆರಳಬೇಕಿದ್ದ ಆಕಾಶ ವಿಮಾನ 5 ಗಂಟೆ ವಿಳಂಬ

ವಾರಾಣಸಿಯಿಂದ ಮುಂಬೈಗೆ ತೆರಳಬೇಕಿದ್ದ ವಿಮಾನ ಐದು ಗಂಟೆ ವಿಳಂಬವಾಗಿದೆ. ಬೋರ್ಡಿಂಗ್ ಪ್ರಕ್ರಿಯೆ ವೇಳೆ ಮಾನಯಾನ ಸಂಸ್ಥೆಯು ಭದ್ರತಾ ಎಚ್ಚರಿಕೆಯನ್ನು ಸ್ವೀಕರಿಸಿದ ನಂತರ ಮುಂಬೈಗೆ ಹೋಗುವ ಆಕಾಶ ಏರ್ ವಿಮಾನವು ಭಾನುವಾರ ಐದು ಗಂಟೆಗಳಿಗೂ ಹೆಚ್ಚು ವಿಳಂಬವಾಯಿತು ಎನ್ನುವ ಮಾಹಿತಿ ಲಭ್ಯವಾಗಿದೆ.

Akasa Airlines: ವಾರಾಣಸಿಯಿಂದ ಮುಂಬೈಗೆ ತೆರಳಬೇಕಿದ್ದ ಆಕಾಶ ವಿಮಾನ 5 ಗಂಟೆ ವಿಳಂಬ
ಆಕಾಶ ಏರ್​ಲೈನ್ಸ್​Image Credit source: IndiaToday
ನಯನಾ ರಾಜೀವ್
|

Updated on: Oct 02, 2023 | 8:51 AM

Share

ವಾರಾಣಸಿಯಿಂದ ಮುಂಬೈಗೆ ತೆರಳಬೇಕಿದ್ದ ಆಕಾಶ ವಿಮಾನ ಐದು ಗಂಟೆ ವಿಳಂಬವಾಗಿದೆ. ಬೋರ್ಡಿಂಗ್ ಪ್ರಕ್ರಿಯೆ ವೇಳೆ ಮಾನಯಾನ ಸಂಸ್ಥೆಯು ಭದ್ರತಾ ಎಚ್ಚರಿಕೆಯನ್ನು ಸ್ವೀಕರಿಸಿದ ನಂತರ ಮುಂಬೈಗೆ ಹೋಗುವ ಆಕಾಶ ಏರ್ ವಿಮಾನವು ಭಾನುವಾರ ಐದು ಗಂಟೆಗಳಿಗೂ ಹೆಚ್ಚು ವಿಳಂಬವಾಯಿತು ಎನ್ನುವ ಮಾಹಿತಿ ಲಭ್ಯವಾಗಿದೆ.

ಪ್ರಯಾಣಿಕರನ್ನು ಕೆಳಗಿಳಿಸಲಾಯಿತು ಮತ್ತು ಸ್ಥಳೀಯ ಅಧಿಕಾರಿಗಳು ಅಗತ್ಯ ಭದ್ರತಾ ತಪಾಸಣೆಗಳನ್ನು ನಡೆಸಿದರು ಎಂದು ಆಕಾಶ ಏರ್ ಭಾನುವಾರ ರಾತ್ರಿ ಟ್ವೀಟ್‌ನಲ್ಲಿ ತಿಳಿಸಿದೆ.

ಅಕ್ಟೋಬರ್ 1 ರಂದು ಮಧ್ಯಾಹ್ನ 14:50 ಕ್ಕೆ ವಾರಾಣಸಿಯಿಂದ ಮುಂಬೈಗೆ ಹಾರಲು ನಿಗದಿಯಾಗಿದ್ದ ಆಕಾಶ ಏರ್ ವಾರಾಣಸಿ ಫ್ಲೈಟ್ ಕ್ಯೂಪಿ 1497, ಬೋರ್ಡಿಂಗ್ ಪ್ರಕ್ರಿಯೆಯಲ್ಲಿ ಭದ್ರತಾ ಎಚ್ಚರಿಕೆಯನ್ನು ಸ್ವೀಕರಿಸಿದೆ.

ಮತ್ತಷ್ಟು ಓದಿ: Air India: ದೆಹಲಿಯಿಂದ ಅಮೆರಿಕಕ್ಕೆ ಹೊರಟಿದ್ದ ಏರ್​ ಇಂಡಿಯಾ ವಿಮಾನ ಸ್ವೀಡನ್​ನಲ್ಲಿ ತುರ್ತು ಭೂಸ್ಪರ್ಶ

ನಂತರ, ವಿಮಾನವನ್ನು ಕಾರ್ಯಾಚರಣೆಗಾಗಿ ಬಿಡುಗಡೆ ಮಾಡಲಾಯಿತು, ಆಕಾಶ ಏರ್ ತನ್ನ ತಂಡವು ಪ್ರಯಾಣಿಕರಿಗೆ ಉಪಾಹಾರ ವ್ಯವಸ್ಥೆಯನ್ನು ಕೂಡ ಮಾಡಿತ್ತು. ವಿಮಾನವು ರಾತ್ರಿ 8:06 ಕ್ಕೆ ಹೊರಟಿತು ಎಂದು ಅದು ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು