AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ NIVAR ಚಂಡಮಾರುತದ ಆತಂಕ, ರೆಡ್ ಅಲರ್ಟ್ ಘೋಷಣೆ

ಹೈದರಾಬಾದ್: ದಕ್ಷಿಣ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ NIVAR ಚಂಡಮಾರುತದ ಆತಂಕ ಶುರುವಾಗಿದೆ. ಹೀಗಾಗಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ದಕ್ಷಿಣ ಬಂಗಾಳ‌ ಕೊಲ್ಲಿಯಲ್ಲಿ ಉಂಟಾಗಿರುವ ಲಘು ವಾಯುಭಾರ ಕುಸಿತದಿಂದಾಗಿ‌ ಭಾರಿ ಬಿರುಗಾಳಿ ಸೃಷ್ಟಿಯಾಗಿದೆ. ಅದು ಚಂಡಮಾರುತವಾಗಿ‌ ಬದಲಾಗಿ ದಕ್ಷಿಣ ತಮಿಳುನಾಡಿನಲ್ಲಿ ಭಾರಿ‌ ಮಳೆ ಸುರಿಯುವ ಸಾಧ್ಯತೆ ಇದೆ. ನಾಗಪಟ್ನಂ, ತಂಜಾವೂರ, ಪುದುಕೊಟ್ಟೈ, ತಿರುವಾರೂರು, ರಾಮನಾಥಪುರಂ ಜಿಲ್ಲೆಗಳಲ್ಲಿ ಚಂಡಮಾರುತದ ತೀವ್ರ ಪರಿಣಾಮ ಉಂಟಾಗಲಿದೆ ಎಂದು ಹವಾಮಾನ […]

ತಮಿಳುನಾಡಿನಲ್ಲಿ NIVAR ಚಂಡಮಾರುತದ ಆತಂಕ, ರೆಡ್ ಅಲರ್ಟ್ ಘೋಷಣೆ
ಹವಾಮಾನ ವರದಿ
ಆಯೇಷಾ ಬಾನು
|

Updated on: Nov 23, 2020 | 8:52 AM

Share

ಹೈದರಾಬಾದ್: ದಕ್ಷಿಣ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ NIVAR ಚಂಡಮಾರುತದ ಆತಂಕ ಶುರುವಾಗಿದೆ. ಹೀಗಾಗಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.

ದಕ್ಷಿಣ ಬಂಗಾಳ‌ ಕೊಲ್ಲಿಯಲ್ಲಿ ಉಂಟಾಗಿರುವ ಲಘು ವಾಯುಭಾರ ಕುಸಿತದಿಂದಾಗಿ‌ ಭಾರಿ ಬಿರುಗಾಳಿ ಸೃಷ್ಟಿಯಾಗಿದೆ. ಅದು ಚಂಡಮಾರುತವಾಗಿ‌ ಬದಲಾಗಿ ದಕ್ಷಿಣ ತಮಿಳುನಾಡಿನಲ್ಲಿ ಭಾರಿ‌ ಮಳೆ ಸುರಿಯುವ ಸಾಧ್ಯತೆ ಇದೆ. ನಾಗಪಟ್ನಂ, ತಂಜಾವೂರ, ಪುದುಕೊಟ್ಟೈ, ತಿರುವಾರೂರು, ರಾಮನಾಥಪುರಂ ಜಿಲ್ಲೆಗಳಲ್ಲಿ ಚಂಡಮಾರುತದ ತೀವ್ರ ಪರಿಣಾಮ ಉಂಟಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಾಗೂ 24ಮತ್ತು 25 ರಂದು ಭಾರಿ‌ಮಳೆಯಾಗುವ ಸಂಭವವಿದೆ. ಸಮುದ್ರ ತೀರದಲ್ಲಿ 80 ರಿಂದ 100ಕಿ.ಮೀ ವೇಗದಲ್ಲಿ ಭಾರಿ‌ ಗಾಳಿ‌ ಬೀಸುತ್ತದೆ ಎಂದು ಅಂದಾಜಿಸಲಾಗಿದೆ. ಮೀನುಗಾರರು ಮೀನು ಹಿಡಿಯಲು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದ್ದು ಚಂಡಮಾರುತದ ಪರಿಣಾಮ‌ ಇರೋ ಪ್ರದೇಶಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ‌ ಕಳುಹಿಸಲು ಜಿಲ್ಲಾಧಿಕಾರಿಗಳಿಗೆ‌ ಸೂಚಿಸಲಾಗಿದೆ.

ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು