AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮ್ಲೆಟ್​ ತಿಂದ್ರು, ಜ್ಯೂಸ್​ ಕುಡ್ದ್ರು, ಕಾಸು ಕೇಳಿದ್ರೆ ಕೊಡಲ್ಲ ಅಂದ್ರು: ಮಹಿಳಾ ಸಬ್​ಇನ್​ಸ್ಪೆಕ್ಟರ್​ ಜತೆ ಮೂವರು ಕಾನ್​ಸ್ಟೆಬಲ್​ಗಳು ಸಸ್ಪೆಂಡ್

ಎಲ್ಲಾ ಇಲಾಖೆಗಳಂತೆ ಪೊಲೀಸ್ ಇಲಾಖೆಯಲ್ಲಿ ಕೂಡ ನಿಷ್ಠ ಅಧಿಕಾರಿಗಳಂತೆ ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುವವರೂ ಇದ್ದಾರೆ.

ಆಮ್ಲೆಟ್​ ತಿಂದ್ರು, ಜ್ಯೂಸ್​ ಕುಡ್ದ್ರು, ಕಾಸು ಕೇಳಿದ್ರೆ ಕೊಡಲ್ಲ ಅಂದ್ರು: ಮಹಿಳಾ ಸಬ್​ಇನ್​ಸ್ಪೆಕ್ಟರ್​ ಜತೆ ಮೂವರು ಕಾನ್​ಸ್ಟೆಬಲ್​ಗಳು ಸಸ್ಪೆಂಡ್
ಪೊಲೀಸ್Image Credit source: India Today
ನಯನಾ ರಾಜೀವ್
|

Updated on: Jun 07, 2023 | 3:03 PM

Share

ಎಲ್ಲಾ ಇಲಾಖೆಗಳಂತೆ ಪೊಲೀಸ್ ಇಲಾಖೆಯಲ್ಲಿ ಕೂಡ ನಿಷ್ಠ ಅಧಿಕಾರಿಗಳಂತೆ ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುವವರೂ ಇದ್ದಾರೆ. ಕೆಲವರು ಸಾರ್ವಜನಿಕರ ಸೇವೆಗಾಗಿಯೇ ತಮ್ಮನ್ನು ಮೀಸಲಿಟ್ಟಿದ್ದರೆ ಇನ್ನೂ ಕೆಲವರು ಸಣ್ಣ ಪುಟ್ಟ ಗೂಡಂಗಡಿಗಳನ್ನು ಹಾಕಿಕೊಂಡು ಜೀವನ ನಡೆಸುವವರ ಬಳಿಯೂ ಹಣ ವಸೂಲಿ ಮಾಡುತ್ತಿದ್ದಾರೆ. ಅಂಥಹ ಒಂದು ಘಟನೆ ತಮಿಳುನಾಡಿನ ಚೆಂಗಲ್ಪಟ್ಟುವಿನಲ್ಲಿ ನಡೆದಿದೆ.

ಮಹಿಳಾ ಠಾಣೆಯ ಸಬ್​ ಇನ್​ಸ್ಪೆಕ್ಟರ್ ಹಾಗೂ ಮೂವರು ಕಾನ್​ಸ್ಟೆಬಲ್​ಗಳು ಅಂಗಡಿಯೊಂದಕ್ಕೆ ಬಂದು, ಬ್ರೆಡ್​ ಆಮ್ಲೆಟ್​ ತಿಂದು, ಜ್ಯೂಸ್ ಕುಡಿದು, ನೀರಿನ ಬಾಟಲಿ ಖರೀದಿಸಿದ್ದರು, ಹಣ ಕೇಳಿದ್ದಕ್ಕೆ ಕೊಡೋಕಾಗಲ್ಲ ಹೋಗು, ಹೆಚ್ಚು ಮಾತಾಡಿದ್ರೆ ಲೈಸೆನ್ಸ್​ ಕ್ಯಾನ್ಸಲ್​ ಮಾಡಿಸ್ತೀನಿ ಎಂದು ಧಮ್ಕಿ ಹಾಕಿದ್ದರು ಎನ್ನಲಾಗಿದೆ.

ಸಬ್ ಇನ್ಸ್‌ಪೆಕ್ಟರ್ ವಿಜಯಲಕ್ಷ್ಮಿ ಮತ್ತು ಮೂವರು ಕಾನ್‌ಸ್ಟೆಬಲ್‌ಗಳನ್ನು ಅಮಾನತುಗೊಳಿಸಲಾಗಿದೆ. ವಿಜಯಲಕ್ಷ್ಮಿ ಎಂಬವರು ಕಾನ್‌ಸ್ಟೆಬಲ್‌ಗಳ ಜೊತೆ ಇತ್ತೀಚೆಗೆ ಠಾಣೆ ಬಳಿಯಿರುವ ಜ್ಯೂಸ್ ಸೆಂಟರ್‌ಗೆ ಭೇಟಿ ನೀಡಿದ್ದರು.

ಮತ್ತಷ್ಟು ಓದಿ: ಅರೆಸ್ಟ್​ ಮಾಡಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನ: ಫೈರಿಂಗ್‌ ಮಾಡಿ ಆರೋಪಿಯ ಬಂಧನ

ಅಂಗಡಿ ಮಾಲೀಕ ಮಣಿಮಂಗಲಂ ದೂರು ದಾಖಲಿಸಿಕೊಂಡಿದ್ದು, ಸಿಸಿಟಿವಿ ದೃಶ್ಯಾವಳಿ ಆಧರಿಸಿ ತನಿಖೆ ಆರಂಭಿಸಲಾಗಿದೆ. ಇದೇ ವೇಳೆ ತಾಂಬರಂ ಕಮಿಷನರ್ ಅಮಲರಾಜ್ ಸಬ್ ಇನ್ಸ್ ಪೆಕ್ಟರ್ ವಿಜಯಲಕ್ಷ್ಮಿ ಮತ್ತು ಇತರ ಮೂವರು ಕಾನ್ ಸ್ಟೇಬಲ್ ಗಳನ್ನು ಅಮಾನತುಗೊಳಿಸಿದ್ದಾರೆ. ತನಿಖೆ ಇನ್ನೂ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!