AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಆಸ್ಪತ್ರೆಯಲ್ಲಿ ವಿದ್ಯುತ್ ವ್ಯತ್ಯಯ, ವೆಂಟಿಲೇಟರ್​ನಲ್ಲಿದ್ದ ಮಹಿಳೆ ಸಾವು

ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತದಿಂದಾಗಿ ವೆಂಟಿಲೇಟರ್​ನಲ್ಲಿದ್ದ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ವಾಸಕೋಶ ಸಂಬಂಧಿ ಸಮಸ್ಯೆಗಾಗಿ ತಮಿಳುನಾಡಿನ ತಿರುವರೂರು ಸರ್ಕಾರಿ ಆಸ್ಪತ್ರೆಗೆ 48 ವರ್ಷದ ಮಹಿಳೆ ದಾಖಲಾಗಿದ್ದರು. ವೆಂಟಿಲೇಟರ್‌ನಲ್ಲಿರುವಾಗ ವಿದ್ಯುತ್ ವ್ಯತ್ಯಯದಿಂದಾಗಿ ಕೆಲಸ ಮಾಡುವುದನ್ನು ನಿಲ್ಲಿಸಿ ಸಾವನ್ನಪ್ಪಿದ್ದಾರೆ.

ತಮಿಳುನಾಡು: ಆಸ್ಪತ್ರೆಯಲ್ಲಿ ವಿದ್ಯುತ್ ವ್ಯತ್ಯಯ, ವೆಂಟಿಲೇಟರ್​ನಲ್ಲಿದ್ದ ಮಹಿಳೆ ಸಾವು
ಆಸ್ಪತ್ರೆ, ರೋಗಿ, ವೈದ್ಯರುImage Credit source: India Today
ನಯನಾ ರಾಜೀವ್
|

Updated on: Nov 29, 2023 | 2:29 PM

Share

ಆಸ್ಪತ್ರೆಯಲ್ಲಿ ವಿದ್ಯುತ್ ವ್ಯತ್ಯಯದಿಂದಾಗಿ ವೆಂಟಿಲೇಟರ್​ನಲ್ಲಿದ್ದ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ವಾಸಕೋಶ ಸಂಬಂಧಿ ಸಮಸ್ಯೆಗಾಗಿ ತಮಿಳುನಾಡಿನ ತಿರುವರೂರು ಸರ್ಕಾರಿ ಆಸ್ಪತ್ರೆಗೆ 48 ವರ್ಷದ ಮಹಿಳೆ ದಾಖಲಾಗಿದ್ದರು. ವೆಂಟಿಲೇಟರ್‌ನಲ್ಲಿರುವಾಗ ವಿದ್ಯುತ್ ವ್ಯತ್ಯಯದಿಂದಾಗಿ ಕೆಲಸ ಮಾಡುವುದನ್ನು ನಿಲ್ಲಿಸಿ ಸಾವನ್ನಪ್ಪಿದ್ದಾರೆ.

ರೋಗಿಯ ಕುಟುಂಬ ಸದಸ್ಯರು, ಅಮರಾವತಿ, ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಆಸ್ಪತ್ರೆಯ ತುರ್ತು ವಿಭಾಗದಲ್ಲಿ ವಿದ್ಯುತ್ ಬ್ಯಾಕಪ್ ಲಭ್ಯವಿಲ್ಲದೆ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿದ್ದಾರೆ.

ಆದರೆ ಆರೋಪವನ್ನು ಸರ್ಕಾರ ತಳ್ಳಿ ಹಾಕಿದೆ, ರೋಗಿಯ ಸಾವಿಗೆ ಕಾರಣವಾದ ವಿಷಯದ ಬಗ್ಗೆ ತನಿಖೆ ನಡೆಸಲು ಆಸ್ಪತ್ರೆಯು ತಂಡವನ್ನು ಸಹ ರಚಿಸಿದೆ.

ತುರ್ತು ವಿಭಾಗದಲ್ಲಿ ವಿದ್ಯುತ್ ಇಲ್ಲದೇ ಇರುವುದು ಹೇಗೆ ಎಂದು ವೈದ್ಯರಲ್ಲಿ ಕೇಳುತ್ತಿರುವ ವಿಡಿಯೋ ಇದೀಗ ಬಹಿರಂಗವಾಗಿದೆ. ವೈದ್ಯರು ಟಾರ್ಚ್ ಬೆಳಕಿನಲ್ಲಿ ರೋಗಿಗೆ ಇಂಜೆಕ್ಷನ್ ನೀಡುವುದನ್ನು ಸಹ ಕಾಣಬಹುದು.

ಮತ್ತಷ್ಟು ಓದಿ: ಕುಡಿದ ಮತ್ತಿನಲ್ಲಿ ಚಿಕಿತ್ಸೆ ಆರೋಪ: ರೋಗಿ ಸಾವು, ಶವವಿಟ್ಟು ಕುಟುಂಬಸ್ಥರಿಂದ ಪ್ರತಿಭಟನೆ

ಶ್ವಾಸಕೋಶ ಮತ್ತು ಹೃದಯ ಸಂಬಂಧಿ ಸಮಸ್ಯೆಗಳಿಂದ ರೋಗಿಯು ವೈದ್ಯಕೀಯ ಸ್ಥಿತಿಯಿಂದ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವ ಸುಬ್ರಮಣಿಯನ್ ಮಂಗಳವಾರ ಹೇಳಿದ್ದಾರೆ. ವಿದ್ಯುತ್ ಕಡಿತವು ಕೇವಲ ಐದು ನಿಮಿಷಗಳ ಕಾಲ ಮಾತ್ರ ಇತ್ತು ಮತ್ತು ವೆಂಟಿಲೇಟರ್‌ಗಳು ಕನಿಷ್ಠ ಒಂದು ಗಂಟೆಗಳ ಕಾಲ ಬ್ಯಾಟರಿ ಬ್ಯಾಕ್‌ಅಪ್‌ ಹೊಂದಿದ್ದವು ಎಂದು ಅವರು ಹೇಳಿದರು.

ವೆಂಟಿಲೇಟರ್ ಬೆಂಬಲದಲ್ಲಿರುವ ಇತರ ನಾಲ್ಕು ರೋಗಿಗಳು ಯಾವುದೇ ಸಮಸ್ಯೆಯನ್ನು ಎದುರಿಸಲಿಲ್ಲ ಎಂದು ಸುಬ್ರಮಣಿಯನ್ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು