AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಸಾವು? ಅಂತ್ಯಕ್ರಿಯೆ ಮಾಡಲು ವರದಿಗಾಗಿ ಕಾದುಕುಳಿತ ಸಂಬಂಧಿಕರು!

ಆಂಧ್ರಪ್ರದೇಶ: ಚಿತ್ತೂರು‌ ಜಿಲ್ಲೆಯ ರಾಮಸಮುದ್ರಂ ಗ್ರಾಮದಲ್ಲಿ ದಾರುಣ ಘಟನೆಯೊಂದು ಜರುಗಿದೆ. ಲಾಕ್‌ಡೌನ್‌ ನಿಂದಾಗಿ ವಾಹನ ಸೌಕರ್ಯಗಳಿಲ್ಲದ‌ ಕಾರಣ ಬೆಂಗಳೂರಿನಿಂದ‌ ಚಿತ್ತೂರವರೆಗೆ ನಡೆದುಕೊಂಡು ಬಂದ ಹರಿಪ್ರಸಾದ ಎಂಬ 28 ವರ್ಷದ ಯುವಕ ಅನಾರೋಗ್ಯಕ್ಕೀಡಾಗಿ, ಸಾವಿಗೀಡಾಗಿದ್ದಾನೆ. ಈತ ಕೊರೊನಾದಿಂದಾಗಿ ಸಾವನ್ನಪ್ಪಿರಬಹುದೆಂದು ಆತನ ಬಳಿ ಯಾರೂ ಸುಳಿದಿಲ್ಲ. ಇದರಿಂದಾಗಿ 24 ಗಂಟೆಗಳ‌ ಕಾಲ ಚಿತ್ತೂರು ಜಿಲ್ಲೆಯ ರಾಮಸಮುದ್ರಂ ಗ್ರಾಮದ ಹೊರಗಿನ ಜಮೀನಿನಲ್ಲಿ‌ ಯುವಕನ ಶವ ಅನಾಥವಾಗಿತ್ತು. ಇದೇ ಕಾರಣಕ್ಕಾಗಿ ಮೃತನ ಕುಟುಂಬಸ್ಥರು ಸಹ ಶವದ ಬಳಿ ಸುಳಿದಿಲ್ಲ. ಇದರಿಂದಾಗಿ ಅಧಿಕಾರಿಗಳು ಶವದಿಂದ […]

ಕೊರೊನಾದಿಂದ ಸಾವು? ಅಂತ್ಯಕ್ರಿಯೆ ಮಾಡಲು ವರದಿಗಾಗಿ ಕಾದುಕುಳಿತ ಸಂಬಂಧಿಕರು!
ಸಾಧು ಶ್ರೀನಾಥ್​
|

Updated on: Apr 30, 2020 | 2:10 PM

Share

ಆಂಧ್ರಪ್ರದೇಶ: ಚಿತ್ತೂರು‌ ಜಿಲ್ಲೆಯ ರಾಮಸಮುದ್ರಂ ಗ್ರಾಮದಲ್ಲಿ ದಾರುಣ ಘಟನೆಯೊಂದು ಜರುಗಿದೆ. ಲಾಕ್‌ಡೌನ್‌ ನಿಂದಾಗಿ ವಾಹನ ಸೌಕರ್ಯಗಳಿಲ್ಲದ‌ ಕಾರಣ ಬೆಂಗಳೂರಿನಿಂದ‌ ಚಿತ್ತೂರವರೆಗೆ ನಡೆದುಕೊಂಡು ಬಂದ ಹರಿಪ್ರಸಾದ ಎಂಬ 28 ವರ್ಷದ ಯುವಕ ಅನಾರೋಗ್ಯಕ್ಕೀಡಾಗಿ, ಸಾವಿಗೀಡಾಗಿದ್ದಾನೆ.

ಈತ ಕೊರೊನಾದಿಂದಾಗಿ ಸಾವನ್ನಪ್ಪಿರಬಹುದೆಂದು ಆತನ ಬಳಿ ಯಾರೂ ಸುಳಿದಿಲ್ಲ. ಇದರಿಂದಾಗಿ 24 ಗಂಟೆಗಳ‌ ಕಾಲ ಚಿತ್ತೂರು ಜಿಲ್ಲೆಯ ರಾಮಸಮುದ್ರಂ ಗ್ರಾಮದ ಹೊರಗಿನ ಜಮೀನಿನಲ್ಲಿ‌ ಯುವಕನ ಶವ ಅನಾಥವಾಗಿತ್ತು. ಇದೇ ಕಾರಣಕ್ಕಾಗಿ ಮೃತನ ಕುಟುಂಬಸ್ಥರು ಸಹ ಶವದ ಬಳಿ ಸುಳಿದಿಲ್ಲ. ಇದರಿಂದಾಗಿ ಅಧಿಕಾರಿಗಳು ಶವದಿಂದ ಸ್ಯಾಂಪಲ್  ಸಂಗ್ರಹಿಸಿದ್ದಾರೆ.

ಅದರ ವರದಿ ನೆಗೆಟಿವ್  ಆಗಿದೆ ಎಂಬುದು ಗೊತ್ತಾಗಿದೆ. ಈ ವರದಿ ಬರುವವರೆಗೂ ಕಂದಾಯ ಸಿಬ್ಬಂದಿ ಶವಕ್ಕೆ ಕಾವಲು ಕಾಯ್ದಿದ್ದಾರೆ. ನೆಗಟಿವ್ ವರದಿ ಬಂದ ನಂತರ ಕುಟುಂಬಸ್ಥರು ಯುವಕನ ಶವ ಪಡೆದು ಅಂತ್ಯಕ್ರಿಯೆ ನಡೆಸಿದ್ದಾರೆ.   ಘಟನೆ ಚಿತ್ತೂರ ಜಿಲ್ಲಾ ಜರುಗಿದೆ.

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ