AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಸಾವು? ಅಂತ್ಯಕ್ರಿಯೆ ಮಾಡಲು ವರದಿಗಾಗಿ ಕಾದುಕುಳಿತ ಸಂಬಂಧಿಕರು!

ಆಂಧ್ರಪ್ರದೇಶ: ಚಿತ್ತೂರು‌ ಜಿಲ್ಲೆಯ ರಾಮಸಮುದ್ರಂ ಗ್ರಾಮದಲ್ಲಿ ದಾರುಣ ಘಟನೆಯೊಂದು ಜರುಗಿದೆ. ಲಾಕ್‌ಡೌನ್‌ ನಿಂದಾಗಿ ವಾಹನ ಸೌಕರ್ಯಗಳಿಲ್ಲದ‌ ಕಾರಣ ಬೆಂಗಳೂರಿನಿಂದ‌ ಚಿತ್ತೂರವರೆಗೆ ನಡೆದುಕೊಂಡು ಬಂದ ಹರಿಪ್ರಸಾದ ಎಂಬ 28 ವರ್ಷದ ಯುವಕ ಅನಾರೋಗ್ಯಕ್ಕೀಡಾಗಿ, ಸಾವಿಗೀಡಾಗಿದ್ದಾನೆ. ಈತ ಕೊರೊನಾದಿಂದಾಗಿ ಸಾವನ್ನಪ್ಪಿರಬಹುದೆಂದು ಆತನ ಬಳಿ ಯಾರೂ ಸುಳಿದಿಲ್ಲ. ಇದರಿಂದಾಗಿ 24 ಗಂಟೆಗಳ‌ ಕಾಲ ಚಿತ್ತೂರು ಜಿಲ್ಲೆಯ ರಾಮಸಮುದ್ರಂ ಗ್ರಾಮದ ಹೊರಗಿನ ಜಮೀನಿನಲ್ಲಿ‌ ಯುವಕನ ಶವ ಅನಾಥವಾಗಿತ್ತು. ಇದೇ ಕಾರಣಕ್ಕಾಗಿ ಮೃತನ ಕುಟುಂಬಸ್ಥರು ಸಹ ಶವದ ಬಳಿ ಸುಳಿದಿಲ್ಲ. ಇದರಿಂದಾಗಿ ಅಧಿಕಾರಿಗಳು ಶವದಿಂದ […]

ಕೊರೊನಾದಿಂದ ಸಾವು? ಅಂತ್ಯಕ್ರಿಯೆ ಮಾಡಲು ವರದಿಗಾಗಿ ಕಾದುಕುಳಿತ ಸಂಬಂಧಿಕರು!
ಸಾಧು ಶ್ರೀನಾಥ್​
|

Updated on: Apr 30, 2020 | 2:10 PM

Share

ಆಂಧ್ರಪ್ರದೇಶ: ಚಿತ್ತೂರು‌ ಜಿಲ್ಲೆಯ ರಾಮಸಮುದ್ರಂ ಗ್ರಾಮದಲ್ಲಿ ದಾರುಣ ಘಟನೆಯೊಂದು ಜರುಗಿದೆ. ಲಾಕ್‌ಡೌನ್‌ ನಿಂದಾಗಿ ವಾಹನ ಸೌಕರ್ಯಗಳಿಲ್ಲದ‌ ಕಾರಣ ಬೆಂಗಳೂರಿನಿಂದ‌ ಚಿತ್ತೂರವರೆಗೆ ನಡೆದುಕೊಂಡು ಬಂದ ಹರಿಪ್ರಸಾದ ಎಂಬ 28 ವರ್ಷದ ಯುವಕ ಅನಾರೋಗ್ಯಕ್ಕೀಡಾಗಿ, ಸಾವಿಗೀಡಾಗಿದ್ದಾನೆ.

ಈತ ಕೊರೊನಾದಿಂದಾಗಿ ಸಾವನ್ನಪ್ಪಿರಬಹುದೆಂದು ಆತನ ಬಳಿ ಯಾರೂ ಸುಳಿದಿಲ್ಲ. ಇದರಿಂದಾಗಿ 24 ಗಂಟೆಗಳ‌ ಕಾಲ ಚಿತ್ತೂರು ಜಿಲ್ಲೆಯ ರಾಮಸಮುದ್ರಂ ಗ್ರಾಮದ ಹೊರಗಿನ ಜಮೀನಿನಲ್ಲಿ‌ ಯುವಕನ ಶವ ಅನಾಥವಾಗಿತ್ತು. ಇದೇ ಕಾರಣಕ್ಕಾಗಿ ಮೃತನ ಕುಟುಂಬಸ್ಥರು ಸಹ ಶವದ ಬಳಿ ಸುಳಿದಿಲ್ಲ. ಇದರಿಂದಾಗಿ ಅಧಿಕಾರಿಗಳು ಶವದಿಂದ ಸ್ಯಾಂಪಲ್  ಸಂಗ್ರಹಿಸಿದ್ದಾರೆ.

ಅದರ ವರದಿ ನೆಗೆಟಿವ್  ಆಗಿದೆ ಎಂಬುದು ಗೊತ್ತಾಗಿದೆ. ಈ ವರದಿ ಬರುವವರೆಗೂ ಕಂದಾಯ ಸಿಬ್ಬಂದಿ ಶವಕ್ಕೆ ಕಾವಲು ಕಾಯ್ದಿದ್ದಾರೆ. ನೆಗಟಿವ್ ವರದಿ ಬಂದ ನಂತರ ಕುಟುಂಬಸ್ಥರು ಯುವಕನ ಶವ ಪಡೆದು ಅಂತ್ಯಕ್ರಿಯೆ ನಡೆಸಿದ್ದಾರೆ.   ಘಟನೆ ಚಿತ್ತೂರ ಜಿಲ್ಲಾ ಜರುಗಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್