AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಸಾವು? ಅಂತ್ಯಕ್ರಿಯೆ ಮಾಡಲು ವರದಿಗಾಗಿ ಕಾದುಕುಳಿತ ಸಂಬಂಧಿಕರು!

ಆಂಧ್ರಪ್ರದೇಶ: ಚಿತ್ತೂರು‌ ಜಿಲ್ಲೆಯ ರಾಮಸಮುದ್ರಂ ಗ್ರಾಮದಲ್ಲಿ ದಾರುಣ ಘಟನೆಯೊಂದು ಜರುಗಿದೆ. ಲಾಕ್‌ಡೌನ್‌ ನಿಂದಾಗಿ ವಾಹನ ಸೌಕರ್ಯಗಳಿಲ್ಲದ‌ ಕಾರಣ ಬೆಂಗಳೂರಿನಿಂದ‌ ಚಿತ್ತೂರವರೆಗೆ ನಡೆದುಕೊಂಡು ಬಂದ ಹರಿಪ್ರಸಾದ ಎಂಬ 28 ವರ್ಷದ ಯುವಕ ಅನಾರೋಗ್ಯಕ್ಕೀಡಾಗಿ, ಸಾವಿಗೀಡಾಗಿದ್ದಾನೆ. ಈತ ಕೊರೊನಾದಿಂದಾಗಿ ಸಾವನ್ನಪ್ಪಿರಬಹುದೆಂದು ಆತನ ಬಳಿ ಯಾರೂ ಸುಳಿದಿಲ್ಲ. ಇದರಿಂದಾಗಿ 24 ಗಂಟೆಗಳ‌ ಕಾಲ ಚಿತ್ತೂರು ಜಿಲ್ಲೆಯ ರಾಮಸಮುದ್ರಂ ಗ್ರಾಮದ ಹೊರಗಿನ ಜಮೀನಿನಲ್ಲಿ‌ ಯುವಕನ ಶವ ಅನಾಥವಾಗಿತ್ತು. ಇದೇ ಕಾರಣಕ್ಕಾಗಿ ಮೃತನ ಕುಟುಂಬಸ್ಥರು ಸಹ ಶವದ ಬಳಿ ಸುಳಿದಿಲ್ಲ. ಇದರಿಂದಾಗಿ ಅಧಿಕಾರಿಗಳು ಶವದಿಂದ […]

ಕೊರೊನಾದಿಂದ ಸಾವು? ಅಂತ್ಯಕ್ರಿಯೆ ಮಾಡಲು ವರದಿಗಾಗಿ ಕಾದುಕುಳಿತ ಸಂಬಂಧಿಕರು!
ಸಾಧು ಶ್ರೀನಾಥ್​
|

Updated on: Apr 30, 2020 | 2:10 PM

Share

ಆಂಧ್ರಪ್ರದೇಶ: ಚಿತ್ತೂರು‌ ಜಿಲ್ಲೆಯ ರಾಮಸಮುದ್ರಂ ಗ್ರಾಮದಲ್ಲಿ ದಾರುಣ ಘಟನೆಯೊಂದು ಜರುಗಿದೆ. ಲಾಕ್‌ಡೌನ್‌ ನಿಂದಾಗಿ ವಾಹನ ಸೌಕರ್ಯಗಳಿಲ್ಲದ‌ ಕಾರಣ ಬೆಂಗಳೂರಿನಿಂದ‌ ಚಿತ್ತೂರವರೆಗೆ ನಡೆದುಕೊಂಡು ಬಂದ ಹರಿಪ್ರಸಾದ ಎಂಬ 28 ವರ್ಷದ ಯುವಕ ಅನಾರೋಗ್ಯಕ್ಕೀಡಾಗಿ, ಸಾವಿಗೀಡಾಗಿದ್ದಾನೆ.

ಈತ ಕೊರೊನಾದಿಂದಾಗಿ ಸಾವನ್ನಪ್ಪಿರಬಹುದೆಂದು ಆತನ ಬಳಿ ಯಾರೂ ಸುಳಿದಿಲ್ಲ. ಇದರಿಂದಾಗಿ 24 ಗಂಟೆಗಳ‌ ಕಾಲ ಚಿತ್ತೂರು ಜಿಲ್ಲೆಯ ರಾಮಸಮುದ್ರಂ ಗ್ರಾಮದ ಹೊರಗಿನ ಜಮೀನಿನಲ್ಲಿ‌ ಯುವಕನ ಶವ ಅನಾಥವಾಗಿತ್ತು. ಇದೇ ಕಾರಣಕ್ಕಾಗಿ ಮೃತನ ಕುಟುಂಬಸ್ಥರು ಸಹ ಶವದ ಬಳಿ ಸುಳಿದಿಲ್ಲ. ಇದರಿಂದಾಗಿ ಅಧಿಕಾರಿಗಳು ಶವದಿಂದ ಸ್ಯಾಂಪಲ್  ಸಂಗ್ರಹಿಸಿದ್ದಾರೆ.

ಅದರ ವರದಿ ನೆಗೆಟಿವ್  ಆಗಿದೆ ಎಂಬುದು ಗೊತ್ತಾಗಿದೆ. ಈ ವರದಿ ಬರುವವರೆಗೂ ಕಂದಾಯ ಸಿಬ್ಬಂದಿ ಶವಕ್ಕೆ ಕಾವಲು ಕಾಯ್ದಿದ್ದಾರೆ. ನೆಗಟಿವ್ ವರದಿ ಬಂದ ನಂತರ ಕುಟುಂಬಸ್ಥರು ಯುವಕನ ಶವ ಪಡೆದು ಅಂತ್ಯಕ್ರಿಯೆ ನಡೆಸಿದ್ದಾರೆ.   ಘಟನೆ ಚಿತ್ತೂರ ಜಿಲ್ಲಾ ಜರುಗಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ