AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಆರ್ಥಿಕ ಸಂಕಷ್ಟದ ನಡುವೆ Relianceಗೆ ದಾಖಲೆಯ ಲಾಭ, ಎಷ್ಟು ಗೊತ್ತಾ?

ದೆಹಲಿ: ಕೊರೊನಾ ತಂದೊಡ್ಡಿದ ಲಾಕ್​ಡೌನ್​ ಇಡೀ ದೇಶ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಈ ನಡುವೆ ರಿಲಯನ್ಸ್​ ಸಂಸ್ಥೆ ಬಿಡುಗಡೆ ಮಾಡಿರುವ ತ್ರೈಮಾಸಿಕ ಫಲಿತಾಂಶದಲ್ಲಿ ದಾಖಲೆಯ ನಿವ್ವಳ ಲಾಭ ಪ್ರಕಟಿಸಿದೆ. ಜೂನ್ ತ್ರೈಮಾಸಿಕ ಫಲಿತಾಂಶದಲ್ಲಿ 13,248 ಕೋಟಿ ರೂಪಾಯಿ ನಿವ್ವಳ ಲಾಭ ಪ್ರಕಟಿಸಿದೆ. ಗೂಗಲ್​, ಫೇಸ್​ಬುಕ್​ನಂಥ ಡಿಜಿಟಲ್​ ದಿಗ್ಗಜರ ಜೊತೆ ವ್ಯವಹಾರ ಸಂಬಂಧ ಬೆಳೆಸಿರುವ ರಿಲಯನ್ಸ್​ ಸಂಸ್ಥೆಗೆ ಇದೀಗ ಷೇರು ಮಾರಾಟದಿಂದ ದಾಖಲೆಯ ಲಾಭ ದಕ್ಕಿದೆ.

ಲಾಕ್​ಡೌನ್​ ಆರ್ಥಿಕ ಸಂಕಷ್ಟದ ನಡುವೆ Relianceಗೆ ದಾಖಲೆಯ ಲಾಭ, ಎಷ್ಟು ಗೊತ್ತಾ?
KUSHAL V
|

Updated on:Jul 31, 2020 | 1:46 PM

Share

ದೆಹಲಿ: ಕೊರೊನಾ ತಂದೊಡ್ಡಿದ ಲಾಕ್​ಡೌನ್​ ಇಡೀ ದೇಶ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಈ ನಡುವೆ ರಿಲಯನ್ಸ್​ ಸಂಸ್ಥೆ ಬಿಡುಗಡೆ ಮಾಡಿರುವ ತ್ರೈಮಾಸಿಕ ಫಲಿತಾಂಶದಲ್ಲಿ ದಾಖಲೆಯ ನಿವ್ವಳ ಲಾಭ ಪ್ರಕಟಿಸಿದೆ.

ಜೂನ್ ತ್ರೈಮಾಸಿಕ ಫಲಿತಾಂಶದಲ್ಲಿ 13,248 ಕೋಟಿ ರೂಪಾಯಿ ನಿವ್ವಳ ಲಾಭ ಪ್ರಕಟಿಸಿದೆ. ಗೂಗಲ್​, ಫೇಸ್​ಬುಕ್​ನಂಥ ಡಿಜಿಟಲ್​ ದಿಗ್ಗಜರ ಜೊತೆ ವ್ಯವಹಾರ ಸಂಬಂಧ ಬೆಳೆಸಿರುವ ರಿಲಯನ್ಸ್​ ಸಂಸ್ಥೆಗೆ ಇದೀಗ ಷೇರು ಮಾರಾಟದಿಂದ ದಾಖಲೆಯ ಲಾಭ ದಕ್ಕಿದೆ.

Published On - 1:45 pm, Fri, 31 July 20

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?