AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಆರ್ಥಿಕ ಸಂಕಷ್ಟದ ನಡುವೆ Relianceಗೆ ದಾಖಲೆಯ ಲಾಭ, ಎಷ್ಟು ಗೊತ್ತಾ?

ದೆಹಲಿ: ಕೊರೊನಾ ತಂದೊಡ್ಡಿದ ಲಾಕ್​ಡೌನ್​ ಇಡೀ ದೇಶ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಈ ನಡುವೆ ರಿಲಯನ್ಸ್​ ಸಂಸ್ಥೆ ಬಿಡುಗಡೆ ಮಾಡಿರುವ ತ್ರೈಮಾಸಿಕ ಫಲಿತಾಂಶದಲ್ಲಿ ದಾಖಲೆಯ ನಿವ್ವಳ ಲಾಭ ಪ್ರಕಟಿಸಿದೆ. ಜೂನ್ ತ್ರೈಮಾಸಿಕ ಫಲಿತಾಂಶದಲ್ಲಿ 13,248 ಕೋಟಿ ರೂಪಾಯಿ ನಿವ್ವಳ ಲಾಭ ಪ್ರಕಟಿಸಿದೆ. ಗೂಗಲ್​, ಫೇಸ್​ಬುಕ್​ನಂಥ ಡಿಜಿಟಲ್​ ದಿಗ್ಗಜರ ಜೊತೆ ವ್ಯವಹಾರ ಸಂಬಂಧ ಬೆಳೆಸಿರುವ ರಿಲಯನ್ಸ್​ ಸಂಸ್ಥೆಗೆ ಇದೀಗ ಷೇರು ಮಾರಾಟದಿಂದ ದಾಖಲೆಯ ಲಾಭ ದಕ್ಕಿದೆ.

ಲಾಕ್​ಡೌನ್​ ಆರ್ಥಿಕ ಸಂಕಷ್ಟದ ನಡುವೆ Relianceಗೆ ದಾಖಲೆಯ ಲಾಭ, ಎಷ್ಟು ಗೊತ್ತಾ?
KUSHAL V
|

Updated on:Jul 31, 2020 | 1:46 PM

Share

ದೆಹಲಿ: ಕೊರೊನಾ ತಂದೊಡ್ಡಿದ ಲಾಕ್​ಡೌನ್​ ಇಡೀ ದೇಶ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಈ ನಡುವೆ ರಿಲಯನ್ಸ್​ ಸಂಸ್ಥೆ ಬಿಡುಗಡೆ ಮಾಡಿರುವ ತ್ರೈಮಾಸಿಕ ಫಲಿತಾಂಶದಲ್ಲಿ ದಾಖಲೆಯ ನಿವ್ವಳ ಲಾಭ ಪ್ರಕಟಿಸಿದೆ.

ಜೂನ್ ತ್ರೈಮಾಸಿಕ ಫಲಿತಾಂಶದಲ್ಲಿ 13,248 ಕೋಟಿ ರೂಪಾಯಿ ನಿವ್ವಳ ಲಾಭ ಪ್ರಕಟಿಸಿದೆ. ಗೂಗಲ್​, ಫೇಸ್​ಬುಕ್​ನಂಥ ಡಿಜಿಟಲ್​ ದಿಗ್ಗಜರ ಜೊತೆ ವ್ಯವಹಾರ ಸಂಬಂಧ ಬೆಳೆಸಿರುವ ರಿಲಯನ್ಸ್​ ಸಂಸ್ಥೆಗೆ ಇದೀಗ ಷೇರು ಮಾರಾಟದಿಂದ ದಾಖಲೆಯ ಲಾಭ ದಕ್ಕಿದೆ.

Published On - 1:45 pm, Fri, 31 July 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ