AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಆರ್ಥಿಕ ಸಂಕಷ್ಟದ ನಡುವೆ Relianceಗೆ ದಾಖಲೆಯ ಲಾಭ, ಎಷ್ಟು ಗೊತ್ತಾ?

ದೆಹಲಿ: ಕೊರೊನಾ ತಂದೊಡ್ಡಿದ ಲಾಕ್​ಡೌನ್​ ಇಡೀ ದೇಶ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಈ ನಡುವೆ ರಿಲಯನ್ಸ್​ ಸಂಸ್ಥೆ ಬಿಡುಗಡೆ ಮಾಡಿರುವ ತ್ರೈಮಾಸಿಕ ಫಲಿತಾಂಶದಲ್ಲಿ ದಾಖಲೆಯ ನಿವ್ವಳ ಲಾಭ ಪ್ರಕಟಿಸಿದೆ. ಜೂನ್ ತ್ರೈಮಾಸಿಕ ಫಲಿತಾಂಶದಲ್ಲಿ 13,248 ಕೋಟಿ ರೂಪಾಯಿ ನಿವ್ವಳ ಲಾಭ ಪ್ರಕಟಿಸಿದೆ. ಗೂಗಲ್​, ಫೇಸ್​ಬುಕ್​ನಂಥ ಡಿಜಿಟಲ್​ ದಿಗ್ಗಜರ ಜೊತೆ ವ್ಯವಹಾರ ಸಂಬಂಧ ಬೆಳೆಸಿರುವ ರಿಲಯನ್ಸ್​ ಸಂಸ್ಥೆಗೆ ಇದೀಗ ಷೇರು ಮಾರಾಟದಿಂದ ದಾಖಲೆಯ ಲಾಭ ದಕ್ಕಿದೆ.

ಲಾಕ್​ಡೌನ್​ ಆರ್ಥಿಕ ಸಂಕಷ್ಟದ ನಡುವೆ Relianceಗೆ ದಾಖಲೆಯ ಲಾಭ, ಎಷ್ಟು ಗೊತ್ತಾ?
KUSHAL V
|

Updated on:Jul 31, 2020 | 1:46 PM

Share

ದೆಹಲಿ: ಕೊರೊನಾ ತಂದೊಡ್ಡಿದ ಲಾಕ್​ಡೌನ್​ ಇಡೀ ದೇಶ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಈ ನಡುವೆ ರಿಲಯನ್ಸ್​ ಸಂಸ್ಥೆ ಬಿಡುಗಡೆ ಮಾಡಿರುವ ತ್ರೈಮಾಸಿಕ ಫಲಿತಾಂಶದಲ್ಲಿ ದಾಖಲೆಯ ನಿವ್ವಳ ಲಾಭ ಪ್ರಕಟಿಸಿದೆ.

ಜೂನ್ ತ್ರೈಮಾಸಿಕ ಫಲಿತಾಂಶದಲ್ಲಿ 13,248 ಕೋಟಿ ರೂಪಾಯಿ ನಿವ್ವಳ ಲಾಭ ಪ್ರಕಟಿಸಿದೆ. ಗೂಗಲ್​, ಫೇಸ್​ಬುಕ್​ನಂಥ ಡಿಜಿಟಲ್​ ದಿಗ್ಗಜರ ಜೊತೆ ವ್ಯವಹಾರ ಸಂಬಂಧ ಬೆಳೆಸಿರುವ ರಿಲಯನ್ಸ್​ ಸಂಸ್ಥೆಗೆ ಇದೀಗ ಷೇರು ಮಾರಾಟದಿಂದ ದಾಖಲೆಯ ಲಾಭ ದಕ್ಕಿದೆ.

Published On - 1:45 pm, Fri, 31 July 20

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು