AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಆರ್ಥಿಕ ಸಂಕಷ್ಟದ ನಡುವೆ Relianceಗೆ ದಾಖಲೆಯ ಲಾಭ, ಎಷ್ಟು ಗೊತ್ತಾ?

ದೆಹಲಿ: ಕೊರೊನಾ ತಂದೊಡ್ಡಿದ ಲಾಕ್​ಡೌನ್​ ಇಡೀ ದೇಶ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಈ ನಡುವೆ ರಿಲಯನ್ಸ್​ ಸಂಸ್ಥೆ ಬಿಡುಗಡೆ ಮಾಡಿರುವ ತ್ರೈಮಾಸಿಕ ಫಲಿತಾಂಶದಲ್ಲಿ ದಾಖಲೆಯ ನಿವ್ವಳ ಲಾಭ ಪ್ರಕಟಿಸಿದೆ. ಜೂನ್ ತ್ರೈಮಾಸಿಕ ಫಲಿತಾಂಶದಲ್ಲಿ 13,248 ಕೋಟಿ ರೂಪಾಯಿ ನಿವ್ವಳ ಲಾಭ ಪ್ರಕಟಿಸಿದೆ. ಗೂಗಲ್​, ಫೇಸ್​ಬುಕ್​ನಂಥ ಡಿಜಿಟಲ್​ ದಿಗ್ಗಜರ ಜೊತೆ ವ್ಯವಹಾರ ಸಂಬಂಧ ಬೆಳೆಸಿರುವ ರಿಲಯನ್ಸ್​ ಸಂಸ್ಥೆಗೆ ಇದೀಗ ಷೇರು ಮಾರಾಟದಿಂದ ದಾಖಲೆಯ ಲಾಭ ದಕ್ಕಿದೆ.

ಲಾಕ್​ಡೌನ್​ ಆರ್ಥಿಕ ಸಂಕಷ್ಟದ ನಡುವೆ Relianceಗೆ ದಾಖಲೆಯ ಲಾಭ, ಎಷ್ಟು ಗೊತ್ತಾ?
KUSHAL V
|

Updated on:Jul 31, 2020 | 1:46 PM

Share

ದೆಹಲಿ: ಕೊರೊನಾ ತಂದೊಡ್ಡಿದ ಲಾಕ್​ಡೌನ್​ ಇಡೀ ದೇಶ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಈ ನಡುವೆ ರಿಲಯನ್ಸ್​ ಸಂಸ್ಥೆ ಬಿಡುಗಡೆ ಮಾಡಿರುವ ತ್ರೈಮಾಸಿಕ ಫಲಿತಾಂಶದಲ್ಲಿ ದಾಖಲೆಯ ನಿವ್ವಳ ಲಾಭ ಪ್ರಕಟಿಸಿದೆ.

ಜೂನ್ ತ್ರೈಮಾಸಿಕ ಫಲಿತಾಂಶದಲ್ಲಿ 13,248 ಕೋಟಿ ರೂಪಾಯಿ ನಿವ್ವಳ ಲಾಭ ಪ್ರಕಟಿಸಿದೆ. ಗೂಗಲ್​, ಫೇಸ್​ಬುಕ್​ನಂಥ ಡಿಜಿಟಲ್​ ದಿಗ್ಗಜರ ಜೊತೆ ವ್ಯವಹಾರ ಸಂಬಂಧ ಬೆಳೆಸಿರುವ ರಿಲಯನ್ಸ್​ ಸಂಸ್ಥೆಗೆ ಇದೀಗ ಷೇರು ಮಾರಾಟದಿಂದ ದಾಖಲೆಯ ಲಾಭ ದಕ್ಕಿದೆ.

Published On - 1:45 pm, Fri, 31 July 20

Follow Us
KUSHAL V
KUSHAL V
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ