AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಆರ್ಥಿಕ ಸಂಕಷ್ಟದ ನಡುವೆ Relianceಗೆ ದಾಖಲೆಯ ಲಾಭ, ಎಷ್ಟು ಗೊತ್ತಾ?

ದೆಹಲಿ: ಕೊರೊನಾ ತಂದೊಡ್ಡಿದ ಲಾಕ್​ಡೌನ್​ ಇಡೀ ದೇಶ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಈ ನಡುವೆ ರಿಲಯನ್ಸ್​ ಸಂಸ್ಥೆ ಬಿಡುಗಡೆ ಮಾಡಿರುವ ತ್ರೈಮಾಸಿಕ ಫಲಿತಾಂಶದಲ್ಲಿ ದಾಖಲೆಯ ನಿವ್ವಳ ಲಾಭ ಪ್ರಕಟಿಸಿದೆ. ಜೂನ್ ತ್ರೈಮಾಸಿಕ ಫಲಿತಾಂಶದಲ್ಲಿ 13,248 ಕೋಟಿ ರೂಪಾಯಿ ನಿವ್ವಳ ಲಾಭ ಪ್ರಕಟಿಸಿದೆ. ಗೂಗಲ್​, ಫೇಸ್​ಬುಕ್​ನಂಥ ಡಿಜಿಟಲ್​ ದಿಗ್ಗಜರ ಜೊತೆ ವ್ಯವಹಾರ ಸಂಬಂಧ ಬೆಳೆಸಿರುವ ರಿಲಯನ್ಸ್​ ಸಂಸ್ಥೆಗೆ ಇದೀಗ ಷೇರು ಮಾರಾಟದಿಂದ ದಾಖಲೆಯ ಲಾಭ ದಕ್ಕಿದೆ.

ಲಾಕ್​ಡೌನ್​ ಆರ್ಥಿಕ ಸಂಕಷ್ಟದ ನಡುವೆ Relianceಗೆ ದಾಖಲೆಯ ಲಾಭ, ಎಷ್ಟು ಗೊತ್ತಾ?
KUSHAL V
|

Updated on:Jul 31, 2020 | 1:46 PM

Share

ದೆಹಲಿ: ಕೊರೊನಾ ತಂದೊಡ್ಡಿದ ಲಾಕ್​ಡೌನ್​ ಇಡೀ ದೇಶ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಈ ನಡುವೆ ರಿಲಯನ್ಸ್​ ಸಂಸ್ಥೆ ಬಿಡುಗಡೆ ಮಾಡಿರುವ ತ್ರೈಮಾಸಿಕ ಫಲಿತಾಂಶದಲ್ಲಿ ದಾಖಲೆಯ ನಿವ್ವಳ ಲಾಭ ಪ್ರಕಟಿಸಿದೆ.

ಜೂನ್ ತ್ರೈಮಾಸಿಕ ಫಲಿತಾಂಶದಲ್ಲಿ 13,248 ಕೋಟಿ ರೂಪಾಯಿ ನಿವ್ವಳ ಲಾಭ ಪ್ರಕಟಿಸಿದೆ. ಗೂಗಲ್​, ಫೇಸ್​ಬುಕ್​ನಂಥ ಡಿಜಿಟಲ್​ ದಿಗ್ಗಜರ ಜೊತೆ ವ್ಯವಹಾರ ಸಂಬಂಧ ಬೆಳೆಸಿರುವ ರಿಲಯನ್ಸ್​ ಸಂಸ್ಥೆಗೆ ಇದೀಗ ಷೇರು ಮಾರಾಟದಿಂದ ದಾಖಲೆಯ ಲಾಭ ದಕ್ಕಿದೆ.

Published On - 1:45 pm, Fri, 31 July 20

Follow Us
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!