AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಆರ್ಥಿಕ ಸಂಕಷ್ಟದ ನಡುವೆ Relianceಗೆ ದಾಖಲೆಯ ಲಾಭ, ಎಷ್ಟು ಗೊತ್ತಾ?

ದೆಹಲಿ: ಕೊರೊನಾ ತಂದೊಡ್ಡಿದ ಲಾಕ್​ಡೌನ್​ ಇಡೀ ದೇಶ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಈ ನಡುವೆ ರಿಲಯನ್ಸ್​ ಸಂಸ್ಥೆ ಬಿಡುಗಡೆ ಮಾಡಿರುವ ತ್ರೈಮಾಸಿಕ ಫಲಿತಾಂಶದಲ್ಲಿ ದಾಖಲೆಯ ನಿವ್ವಳ ಲಾಭ ಪ್ರಕಟಿಸಿದೆ. ಜೂನ್ ತ್ರೈಮಾಸಿಕ ಫಲಿತಾಂಶದಲ್ಲಿ 13,248 ಕೋಟಿ ರೂಪಾಯಿ ನಿವ್ವಳ ಲಾಭ ಪ್ರಕಟಿಸಿದೆ. ಗೂಗಲ್​, ಫೇಸ್​ಬುಕ್​ನಂಥ ಡಿಜಿಟಲ್​ ದಿಗ್ಗಜರ ಜೊತೆ ವ್ಯವಹಾರ ಸಂಬಂಧ ಬೆಳೆಸಿರುವ ರಿಲಯನ್ಸ್​ ಸಂಸ್ಥೆಗೆ ಇದೀಗ ಷೇರು ಮಾರಾಟದಿಂದ ದಾಖಲೆಯ ಲಾಭ ದಕ್ಕಿದೆ.

ಲಾಕ್​ಡೌನ್​ ಆರ್ಥಿಕ ಸಂಕಷ್ಟದ ನಡುವೆ Relianceಗೆ ದಾಖಲೆಯ ಲಾಭ, ಎಷ್ಟು ಗೊತ್ತಾ?
KUSHAL V
|

Updated on:Jul 31, 2020 | 1:46 PM

Share

ದೆಹಲಿ: ಕೊರೊನಾ ತಂದೊಡ್ಡಿದ ಲಾಕ್​ಡೌನ್​ ಇಡೀ ದೇಶ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಈ ನಡುವೆ ರಿಲಯನ್ಸ್​ ಸಂಸ್ಥೆ ಬಿಡುಗಡೆ ಮಾಡಿರುವ ತ್ರೈಮಾಸಿಕ ಫಲಿತಾಂಶದಲ್ಲಿ ದಾಖಲೆಯ ನಿವ್ವಳ ಲಾಭ ಪ್ರಕಟಿಸಿದೆ.

ಜೂನ್ ತ್ರೈಮಾಸಿಕ ಫಲಿತಾಂಶದಲ್ಲಿ 13,248 ಕೋಟಿ ರೂಪಾಯಿ ನಿವ್ವಳ ಲಾಭ ಪ್ರಕಟಿಸಿದೆ. ಗೂಗಲ್​, ಫೇಸ್​ಬುಕ್​ನಂಥ ಡಿಜಿಟಲ್​ ದಿಗ್ಗಜರ ಜೊತೆ ವ್ಯವಹಾರ ಸಂಬಂಧ ಬೆಳೆಸಿರುವ ರಿಲಯನ್ಸ್​ ಸಂಸ್ಥೆಗೆ ಇದೀಗ ಷೇರು ಮಾರಾಟದಿಂದ ದಾಖಲೆಯ ಲಾಭ ದಕ್ಕಿದೆ.

Published On - 1:45 pm, Fri, 31 July 20

Follow Us
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ