AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ಮಾನನಷ್ಟ ಪ್ರಕರಣದ ತೀರ್ಪಿನಲ್ಲಿ ಗುಜರಾತ್ ಹೈಕೋರ್ಟ್​ ಮೆಟ್ಟಿಲೇರಲು ರಾಹುಲ್ ಗಾಂಧಿ ಸಿದ್ಧತೆ

ಮಾನನಷ್ಟ ಮೊಕದ್ದಮೆಯೊಂದರಲ್ಲಿ ದೋಷಿ ಎಂದು ಸಾಬೀತಾದ ಕಾರಣ ಲೋಕಸಭಾ ಸದಸ್ಯತ್ವ ಹಾಗೂ ಸರ್ಕಾರಿ ಬಂಗಲೆಯನ್ನು ಕಳೆದುಕೊಂಡಿರುವ ರಾಹುಲ್ ಗಾಂಧಿ ಇದೀಗ ಗುಜರಾತ್ ಹೈಕೋರ್ಟ್​ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ.

Rahul Gandhi: ಮಾನನಷ್ಟ ಪ್ರಕರಣದ ತೀರ್ಪಿನಲ್ಲಿ ಗುಜರಾತ್ ಹೈಕೋರ್ಟ್​ ಮೆಟ್ಟಿಲೇರಲು ರಾಹುಲ್ ಗಾಂಧಿ ಸಿದ್ಧತೆ
ರಾಹುಲ್ ಗಾಂಧಿ
Follow us
ನಯನಾ ರಾಜೀವ್
|

Updated on:Apr 02, 2023 | 12:04 PM

ಮಾನನಷ್ಟ ಮೊಕದ್ದಮೆಯೊಂದರಲ್ಲಿ ದೋಷಿ ಎಂದು ಸಾಬೀತಾದ ಕಾರಣ ಲೋಕಸಭಾ ಸದಸ್ಯತ್ವ ಹಾಗೂ ಸರ್ಕಾರಿ ಬಂಗಲೆಯನ್ನು ಕಳೆದುಕೊಂಡಿರುವ ರಾಹುಲ್ ಗಾಂಧಿ(Rahul Gandhi) ಇದೀಗ ಗುಜರಾತ್ ಹೈಕೋರ್ಟ್​ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ. ಈ ಪ್ರಕರಣದ ಸಂಬಂಧ ರಾಹುಲ್ ಗಾಂಧಿ ಇದೀಗ  ಮೇಲ್ಮನವಿ ಸಲ್ಲಿಸಲಿದ್ದಾರೆ. ಮಾರ್ಚ್​ 24 ರಂದು ಸೂರತ್ ನ್ಯಾಯಾಲಯವು ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿತು ಮತ್ತು ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತು. ಇದಾದ ಬಳಿಕ ಅವರ ಲೋಕಸಭಾ ಸದಸ್ಯತ್ವ ರದ್ದುಗೊಳಿಸಲಾಗಿತ್ತು.

ಅದೇ ಸಮಯದಲ್ಲಿ 11 ದಿನಗಳ ನಂತರ ರಾಹುಲ್ ಗಾಂಧಿ ಸೂರತ್ ಸೆಷನ್ಸ್ ನ್ಯಾಯಾಲಯದ ತೀರ್ಪಿನ ವಿರುದ್ಧ ಅರ್ಜಿ ಸಲ್ಲಿಸಲಿದ್ದಾರೆ. ರಾಹುಲ್ ಗಾಂಧಿಯವರ ಕಾನೂನು ತಂಡ ಏಪ್ರಿಲ್​ 3 ರಂದು ಅಂದರೆ ಸೋಮವಾರ ನ್ಯಾಯಾಲಯದ ಮೊರೆ ಹೋಗಲಿದೆ.

ಮತ್ತಷ್ಟು ಓದಿ: ಆರ್‌ಎಸ್‌ಎಸ್ 21ನೇ ಶತಮಾನದ ಕೌರವರು ಎಂಬ ಹೇಳಿಕೆಗಾಗಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ

ಇದೆಲ್ಲದರ ನಡುವೆ ಗುಜರಾತ್ ಕಾಂಗ್ರೆಸ್ ಈ ತಿಂಗಳು ರಾಜ್ಯಾದ್ಯಂತ 300 ಕ್ಕೂ ಹೆಚ್ಚು ಸಮಾವೇಶಗಳನ್ನು ಆಯೋಜಿಸುತ್ತಿದೆ ಮತ್ತು ಬಿಜೆಪಿ ವೈಫಲ್ಯಗಳನ್ನು ಎತ್ತಿ ತೋರಿಸಲು ಮುಂದಾಗಿದೆ. ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಪಾಲ್ಗೊಳ್ಳುವಂತೆ ಆಹ್ವಾನಿಸಲಾಗಿದೆ.

ಎರಡು ಹಂತಗಳಲ್ಲಿ ಏಪ್ರಿಲ್ 6 ರಿಂದ 12 ಹಾಗೂ ಏಪ್ರಿಲ್ 15 ರಿಂದ 25ರವರೆಗೆ ಸಮಾವೇಶವನ್ನು ನಡೆಸಲು ಯೋಜಿಸಲಾಗಿದೆ. ರಾಹುಲ್ ಗಾಂಧಿ ಕೊನೆಯದಾಗಿ ಮಾರ್ಚ್​ 23 ರಂದು ಸೂರತ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:59 am, Sun, 2 April 23

ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು