AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ಮೋದಿ ಸರ್ಕಾರ ರದ್ದು ಮಾಡುವ ಸಾಧ್ಯತೆ ಎಂಬ ಮಾಧ್ಯಮ ವರದಿ ಸುಳ್ಳು

ಕೇಂದ್ರ ಸರ್ಕಾರವು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ರದ್ದುಪಡಿಸುವ ಸಾಧ್ಯತೆಯಿದೆ ಮತ್ತು ಅದನ್ನು ವಿಲೀನಗೊಳಿಸುತ್ತದೆ ಎಂದು ಡೆಕ್ಕನ್ ಹೆರಾಲ್ಡ್​ನಲ್ಲಿ ಪ್ರಕಟವಾದ ಮಾಧ್ಯಮ ವರದಿ ಸುಳ್ಳು ಎಂದು ಟ್ವೀಟ್ ಮಾಡಿದೆ.

ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ಮೋದಿ ಸರ್ಕಾರ ರದ್ದು ಮಾಡುವ ಸಾಧ್ಯತೆ ಎಂಬ ಮಾಧ್ಯಮ ವರದಿ ಸುಳ್ಳು
TV9 Web
| Edited By: |

Updated on:Oct 03, 2022 | 6:30 PM

Share

2006 ರಲ್ಲಿ ಯುಪಿಎ (UPA) ಸರ್ಕಾರ ಸ್ಥಾಪಿಸಿದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು(Ministry of Minority Affairs ) ಮೋದಿ ನೇತೃತ್ವದ ಕೇಂದ್ರ ಸರ್ಕಾರ ರದ್ದುಗೊಳಿಸುವ ಸಾಧ್ಯತೆಯಿದೆ. ಈ ಸಚಿವಾಲಯವನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದೊಂದಿಗೆ ವಿಲೀನಗೊಳಿಸುವ ಸಾಧ್ಯತೆಯಿದೆ ಎಂದು ಹೇಳಿರುವ ಮಾಧ್ಯಮ ವರದಿಗಳು ಸತ್ಯಕ್ಕೆ ದೂರವಾದುದು ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಲಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿತ್ತು. ಈ ವರದಿಯ ಚಿತ್ರವನ್ನು ಟ್ವೀಟ್ ಮಾಡಿದ ಪಿಐಬಿ ಫ್ಯಾಕ್ಟ್ ಚೆಕ್, ಕೇಂದ್ರ ಸರ್ಕಾರವು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ರದ್ದುಪಡಿಸುವ ಸಾಧ್ಯತೆಯಿದೆ ಮತ್ತು ಅದನ್ನು ವಿಲೀನಗೊಳಿಸುತ್ತದೆ ಎಂದು ಡೆಕ್ಕನ್ ಹೆರಾಲ್ಡ್ ನಲ್ಲಿ ಪ್ರಕಟವಾದ ಮಾಧ್ಯಮ ವರದಿ ಸುಳ್ಳು ಎಂದು ಟ್ವೀಟ್ ಮಾಡಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ಪ್ರಸ್ತುತ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಹೆಚ್ಚುವರಿ ಹೊಣೆಗಾರಿಕೆಯನ್ನು ಹೊಂದಿದ್ದಾರೆ. ಮುಕ್ತಾರ್ ಅಬ್ಬಾಸ್ ನಖ್ವಿ ಅವರು ಜುಲೈನಲ್ಲಿ ತಮ್ಮ ರಾಜ್ಯಸಭೆಯ ಅವಧಿ ಮುಗಿದ ನಂತರ ರಾಜೀನಾಮೆ ನೀಡಿದರು. ಮೋದಿ ಸರ್ಕಾರದಲ್ಲಿದ್ದ ಏಕೈಕ ಮುಸ್ಲಿಂ ನಾಯಕರಾಗಿದ್ದರು ನಖ್ವಿ.

Published On - 6:20 pm, Mon, 3 October 22

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ