AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್​ ಜಾತಾ ನಡೆಸಲು ಪೊಲೀಸರ ಒಪ್ಪಿಗೆ

ಶುಕ್ರವಾರ ಕೇಂದ್ರ ಸರ್ಕಾರ ಹಾಗೂ ರೈತರ ನಡುವೆ ನಡೆದ 11ನೇ ಸುತ್ತಿನ ಮಾತುಕತೆ ಕೂಡ ವಿಫಲವಾಗಿತ್ತು. ಈ ಬೆನ್ನಲ್ಲೇ ರೈತರು ಟ್ರ್ಯಾಕ್ಟರ್​ ಜಾತಾ ನಡೆಸಲು ಒಪ್ಪಿಗೆ ಕೇಳಿದ್ದರು. ಇದಕ್ಕೆ ದೆಹಲಿ ಪೊಲೀಸರು ಸಮ್ಮತಿ ನೀಡಿದ್ದಾರೆ.

ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್​ ಜಾತಾ ನಡೆಸಲು ಪೊಲೀಸರ ಒಪ್ಪಿಗೆ
ಪಂಜಾಬ್​ ರೈತರ ಟ್ರ್ಯಾಕ್ಟರ್​ಗಳಲ್ಲಿ ದೆಹಲಿಗೆ ತೆರಳುತ್ತಿರುವುದು
ರಾಜೇಶ್ ದುಗ್ಗುಮನೆ
|

Updated on: Jan 23, 2021 | 8:02 PM

Share

ನವದೆಹಲಿ: ಗಣರಾಜ್ಯೋತ್ಸವದಂದು ಪ್ರತಿಭಟನಾ ನಿರತ ರೈತರು ಟ್ರ್ಯಾಕ್ಟರ್​ ಪರೇಡ್​ ನಡೆಸಲು ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಜನವರಿ 26ರಂದು ಸಾವಿರಾರು ಟ್ರ್ಯಾಕ್ಟರ್​ಗಳು ದೆಹಲಿ ಪ್ರವೇಶಿಸಲಿವೆ.

ಶುಕ್ರವಾರ ಕೇಂದ್ರ ಸರ್ಕಾರ ಹಾಗೂ ರೈತರ ನಡುವೆ ನಡೆದ 11ನೇ ಸುತ್ತಿನ ಮಾತುಕತೆ ಕೂಡ ವಿಫಲವಾಗಿತ್ತು. ಈ ಬೆನ್ನಲ್ಲೇ ರೈತರು ಟ್ರ್ಯಾಕ್ಟರ್​ ಜಾತಾ ನಡೆಸಲು ಒಪ್ಪಿಗೆ ಕೇಳಿದ್ದರು. ಇದಕ್ಕೆ ದೆಹಲಿ ಪೊಲೀಸರು ಸಮ್ಮತಿ ನೀಡಿದ್ದಾರೆ.

ಸಾವಿರಾರು ರೈತರು ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶದಿಂದ ದೆಹಲಿಗೆ ಟ್ರ್ಯಾಕ್ಟರ್​ ಮೂಲಕ ಬರಲಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರಕ್ಕೆ ನಾವು ಕಠಿಣ ಸಂದೇಶ ರವಾನೆ ಮಾಡಲಿದ್ದೇವೆ ಎಂದು ರೈತ ಮುಖಂಡರು ಹೇಳಿದ್ದಾರೆ.

ಟ್ರ್ಯಾಕ್ಟರ್​ ಜಾತಾ ಹಿಂಸಾಚಾರಕ್ಕೆ ತಿರುಗುವ ಬಗ್ಗೆ ಕೆಲ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದರು. ಆದರೆ, ಶಾಂತಿಯುತವಾಗಿ ಈ ಪ್ರತಿಭಟನೆ ನಡೆಯಲಿದೆ ಎನ್ನುವ ಖಾತ್ರಿ ನೀಡಿದ ಮೇಲೆ ಪೊಲೀಸರು ಪ್ರತಿಭಟನೆಗೆ ಒಪ್ಪಿಗೆ ನೀಡಿದ್ದಾರೆ.

ಟ್ರ್ಯಾಕ್ಟರ್ ಪರೇಡ್: ದೆಹಲಿ ಪೊಲೀಸರೇ ನಿರ್ಣಯ ಕೈಗೊಳ್ಳಲಿ ಎಂದ ಸುಪ್ರೀಂ ಕೋರ್ಟ್

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್