AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್​ ಜಾತಾ ನಡೆಸಲು ಪೊಲೀಸರ ಒಪ್ಪಿಗೆ

ಶುಕ್ರವಾರ ಕೇಂದ್ರ ಸರ್ಕಾರ ಹಾಗೂ ರೈತರ ನಡುವೆ ನಡೆದ 11ನೇ ಸುತ್ತಿನ ಮಾತುಕತೆ ಕೂಡ ವಿಫಲವಾಗಿತ್ತು. ಈ ಬೆನ್ನಲ್ಲೇ ರೈತರು ಟ್ರ್ಯಾಕ್ಟರ್​ ಜಾತಾ ನಡೆಸಲು ಒಪ್ಪಿಗೆ ಕೇಳಿದ್ದರು. ಇದಕ್ಕೆ ದೆಹಲಿ ಪೊಲೀಸರು ಸಮ್ಮತಿ ನೀಡಿದ್ದಾರೆ.

ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್​ ಜಾತಾ ನಡೆಸಲು ಪೊಲೀಸರ ಒಪ್ಪಿಗೆ
ಪಂಜಾಬ್​ ರೈತರ ಟ್ರ್ಯಾಕ್ಟರ್​ಗಳಲ್ಲಿ ದೆಹಲಿಗೆ ತೆರಳುತ್ತಿರುವುದು
ರಾಜೇಶ್ ದುಗ್ಗುಮನೆ
|

Updated on: Jan 23, 2021 | 8:02 PM

Share

ನವದೆಹಲಿ: ಗಣರಾಜ್ಯೋತ್ಸವದಂದು ಪ್ರತಿಭಟನಾ ನಿರತ ರೈತರು ಟ್ರ್ಯಾಕ್ಟರ್​ ಪರೇಡ್​ ನಡೆಸಲು ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಜನವರಿ 26ರಂದು ಸಾವಿರಾರು ಟ್ರ್ಯಾಕ್ಟರ್​ಗಳು ದೆಹಲಿ ಪ್ರವೇಶಿಸಲಿವೆ.

ಶುಕ್ರವಾರ ಕೇಂದ್ರ ಸರ್ಕಾರ ಹಾಗೂ ರೈತರ ನಡುವೆ ನಡೆದ 11ನೇ ಸುತ್ತಿನ ಮಾತುಕತೆ ಕೂಡ ವಿಫಲವಾಗಿತ್ತು. ಈ ಬೆನ್ನಲ್ಲೇ ರೈತರು ಟ್ರ್ಯಾಕ್ಟರ್​ ಜಾತಾ ನಡೆಸಲು ಒಪ್ಪಿಗೆ ಕೇಳಿದ್ದರು. ಇದಕ್ಕೆ ದೆಹಲಿ ಪೊಲೀಸರು ಸಮ್ಮತಿ ನೀಡಿದ್ದಾರೆ.

ಸಾವಿರಾರು ರೈತರು ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶದಿಂದ ದೆಹಲಿಗೆ ಟ್ರ್ಯಾಕ್ಟರ್​ ಮೂಲಕ ಬರಲಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರಕ್ಕೆ ನಾವು ಕಠಿಣ ಸಂದೇಶ ರವಾನೆ ಮಾಡಲಿದ್ದೇವೆ ಎಂದು ರೈತ ಮುಖಂಡರು ಹೇಳಿದ್ದಾರೆ.

ಟ್ರ್ಯಾಕ್ಟರ್​ ಜಾತಾ ಹಿಂಸಾಚಾರಕ್ಕೆ ತಿರುಗುವ ಬಗ್ಗೆ ಕೆಲ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದರು. ಆದರೆ, ಶಾಂತಿಯುತವಾಗಿ ಈ ಪ್ರತಿಭಟನೆ ನಡೆಯಲಿದೆ ಎನ್ನುವ ಖಾತ್ರಿ ನೀಡಿದ ಮೇಲೆ ಪೊಲೀಸರು ಪ್ರತಿಭಟನೆಗೆ ಒಪ್ಪಿಗೆ ನೀಡಿದ್ದಾರೆ.

ಟ್ರ್ಯಾಕ್ಟರ್ ಪರೇಡ್: ದೆಹಲಿ ಪೊಲೀಸರೇ ನಿರ್ಣಯ ಕೈಗೊಳ್ಳಲಿ ಎಂದ ಸುಪ್ರೀಂ ಕೋರ್ಟ್

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ