AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್​ ಜಾತಾ ನಡೆಸಲು ಪೊಲೀಸರ ಒಪ್ಪಿಗೆ

ಶುಕ್ರವಾರ ಕೇಂದ್ರ ಸರ್ಕಾರ ಹಾಗೂ ರೈತರ ನಡುವೆ ನಡೆದ 11ನೇ ಸುತ್ತಿನ ಮಾತುಕತೆ ಕೂಡ ವಿಫಲವಾಗಿತ್ತು. ಈ ಬೆನ್ನಲ್ಲೇ ರೈತರು ಟ್ರ್ಯಾಕ್ಟರ್​ ಜಾತಾ ನಡೆಸಲು ಒಪ್ಪಿಗೆ ಕೇಳಿದ್ದರು. ಇದಕ್ಕೆ ದೆಹಲಿ ಪೊಲೀಸರು ಸಮ್ಮತಿ ನೀಡಿದ್ದಾರೆ.

ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್​ ಜಾತಾ ನಡೆಸಲು ಪೊಲೀಸರ ಒಪ್ಪಿಗೆ
ಪಂಜಾಬ್​ ರೈತರ ಟ್ರ್ಯಾಕ್ಟರ್​ಗಳಲ್ಲಿ ದೆಹಲಿಗೆ ತೆರಳುತ್ತಿರುವುದು
ರಾಜೇಶ್ ದುಗ್ಗುಮನೆ
|

Updated on: Jan 23, 2021 | 8:02 PM

Share

ನವದೆಹಲಿ: ಗಣರಾಜ್ಯೋತ್ಸವದಂದು ಪ್ರತಿಭಟನಾ ನಿರತ ರೈತರು ಟ್ರ್ಯಾಕ್ಟರ್​ ಪರೇಡ್​ ನಡೆಸಲು ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಜನವರಿ 26ರಂದು ಸಾವಿರಾರು ಟ್ರ್ಯಾಕ್ಟರ್​ಗಳು ದೆಹಲಿ ಪ್ರವೇಶಿಸಲಿವೆ.

ಶುಕ್ರವಾರ ಕೇಂದ್ರ ಸರ್ಕಾರ ಹಾಗೂ ರೈತರ ನಡುವೆ ನಡೆದ 11ನೇ ಸುತ್ತಿನ ಮಾತುಕತೆ ಕೂಡ ವಿಫಲವಾಗಿತ್ತು. ಈ ಬೆನ್ನಲ್ಲೇ ರೈತರು ಟ್ರ್ಯಾಕ್ಟರ್​ ಜಾತಾ ನಡೆಸಲು ಒಪ್ಪಿಗೆ ಕೇಳಿದ್ದರು. ಇದಕ್ಕೆ ದೆಹಲಿ ಪೊಲೀಸರು ಸಮ್ಮತಿ ನೀಡಿದ್ದಾರೆ.

ಸಾವಿರಾರು ರೈತರು ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶದಿಂದ ದೆಹಲಿಗೆ ಟ್ರ್ಯಾಕ್ಟರ್​ ಮೂಲಕ ಬರಲಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರಕ್ಕೆ ನಾವು ಕಠಿಣ ಸಂದೇಶ ರವಾನೆ ಮಾಡಲಿದ್ದೇವೆ ಎಂದು ರೈತ ಮುಖಂಡರು ಹೇಳಿದ್ದಾರೆ.

ಟ್ರ್ಯಾಕ್ಟರ್​ ಜಾತಾ ಹಿಂಸಾಚಾರಕ್ಕೆ ತಿರುಗುವ ಬಗ್ಗೆ ಕೆಲ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದರು. ಆದರೆ, ಶಾಂತಿಯುತವಾಗಿ ಈ ಪ್ರತಿಭಟನೆ ನಡೆಯಲಿದೆ ಎನ್ನುವ ಖಾತ್ರಿ ನೀಡಿದ ಮೇಲೆ ಪೊಲೀಸರು ಪ್ರತಿಭಟನೆಗೆ ಒಪ್ಪಿಗೆ ನೀಡಿದ್ದಾರೆ.

ಟ್ರ್ಯಾಕ್ಟರ್ ಪರೇಡ್: ದೆಹಲಿ ಪೊಲೀಸರೇ ನಿರ್ಣಯ ಕೈಗೊಳ್ಳಲಿ ಎಂದ ಸುಪ್ರೀಂ ಕೋರ್ಟ್

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್