AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi violence ನಟ ದೀಪ್​ ಸಿಧು ಪತ್ತೆಗೆ ಸಹಾಯ ಮಾಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ದೆಹಲಿ ಪೊಲೀಸರು

Delhi violence ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಯಾರ್ಯರ ವಿರುದ್ಧ ಎಫ್ಐಆರ್​ ದಾಖಲಾಗಿದೆಯೋ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ದೆಹಲಿ ಹೈಕೋರ್ಟ್​ ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರಿಗೆ ಸೂಚನೆ ನೀಡಿದೆ.

Delhi violence ನಟ ದೀಪ್​ ಸಿಧು ಪತ್ತೆಗೆ ಸಹಾಯ ಮಾಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ದೆಹಲಿ ಪೊಲೀಸರು
ದೀಪ್ ಸಿಧು
Lakshmi Hegde
|

Updated on:Feb 03, 2021 | 3:28 PM

Share

Delhi violence ದೆಹಲಿ: ಗಣರಾಜ್ಯೋತ್ಸವದಂದು ಕೆಂಪುಕೋಟೆಗೆ ನುಗ್ಗಿ ರಾಷ್ಟ್ರಧ್ವಜದ ಪಕ್ಕದಲ್ಲೇ, ಸಿಖ್​ ಧ್ವಜ ಹಾರಿಸಿದ್ದ ಪ್ರಕರಣ ನಡೆದಿತ್ತು. ಅದರಲ್ಲಿ ಪ್ರಮುಖ ಆರೋಪಿಗಳ ಪಟ್ಟಿಯಲ್ಲಿರುವ ಪಂಜಾಬಿ ನಟ, ಕಾರ್ಯಕರ್ತ ದೀಪ್​ ಸಿಧು ಬಂಧನಕ್ಕೆ ದೆಹಲಿ ಪೊಲೀಸರು ಈಗ  ಬಲೆ ಬೀಸಿದ್ದಾರೆ. ನಟ ಸಿಧು ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

ಘಟನೆ ನಡೆದಾಗಿನಿಂದ ದೀಪ್​ ಸಿಧು, ಜುಗ್ರಾಜ್ ಸಿಂಗ್, ಭುಟಾ ಸಿಂಗ್​, ಸುಖ್​ದೇವ್​ ಸಿಂಗ್​ ಮತ್ತು ಇಕ್ಬಾಲ್ ಸಿಂಗ್​ ನಾಪತ್ತೆಯಾಗಿದ್ದಾರೆ. ಸಿಧು ಪತ್ತೆಗೆ ಸಹಾಯ ಮಾಡಿದವರಿಗೆ 1 ಲಕ್ಷ ರೂ. ನೀಡುವುದಾಗಿ ತಿಳಿಸಿದ ಪೊಲೀಸರು ಉಳಿದ ನಾಲ್ವರ ತಲೆಗೆ 50,000 ರೂ. ಘೋಷಿಸಿದ್ದಾರೆ.

ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಯಾರುಯಾರ ವಿರುದ್ಧ ಎಫ್ಐಆರ್​ ದಾಖಲಾಗಿದೆಯೋ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ದೆಹಲಿ ಹೈಕೋರ್ಟ್​ ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರಿಗೆ ಸೂಚನೆ ನೀಡಿದೆ. ಅಲ್ಲದೆ, ಈಗಾಗಲೇ ಬಂಧಿತರಾದವರ ತಕ್ಷಣ ಬಿಡುಗಡೆಗೆ ಸಲ್ಲಿಸಲಾಗಿದ್ದ ಪಿಐಎಲ್​ನ್ನೂ ಮುಖ್ಯನ್ಯಾಯಾಧೀಶ ಡಿ.ಎನ್​.ಪಟೇಲ್​ ನೇತೃತ್ವದ ಪೀಠ ವಜಾಗೊಳಿಸಿದೆ.

ಪ್ರತಿಭಟನೆ ನಿರತ ರೈತರಿಗೆ ಬೆಂಬಲ ಸೂಚಿಸಿದ ಪಾಪ್ ತಾರೆ ರಿಹಾನ್ನಾ, ಪರಿಸರ ಹೋರಾಟಗಾರ್ತಿ ಗ್ರೇಟಾ ಥುನ್​ಬರ್ಗ್

Published On - 1:22 pm, Wed, 3 February 21

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ