AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi violence ನಟ ದೀಪ್​ ಸಿಧು ಪತ್ತೆಗೆ ಸಹಾಯ ಮಾಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ದೆಹಲಿ ಪೊಲೀಸರು

Delhi violence ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಯಾರ್ಯರ ವಿರುದ್ಧ ಎಫ್ಐಆರ್​ ದಾಖಲಾಗಿದೆಯೋ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ದೆಹಲಿ ಹೈಕೋರ್ಟ್​ ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರಿಗೆ ಸೂಚನೆ ನೀಡಿದೆ.

Delhi violence ನಟ ದೀಪ್​ ಸಿಧು ಪತ್ತೆಗೆ ಸಹಾಯ ಮಾಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ದೆಹಲಿ ಪೊಲೀಸರು
ದೀಪ್ ಸಿಧು
Lakshmi Hegde
|

Updated on:Feb 03, 2021 | 3:28 PM

Share

Delhi violence ದೆಹಲಿ: ಗಣರಾಜ್ಯೋತ್ಸವದಂದು ಕೆಂಪುಕೋಟೆಗೆ ನುಗ್ಗಿ ರಾಷ್ಟ್ರಧ್ವಜದ ಪಕ್ಕದಲ್ಲೇ, ಸಿಖ್​ ಧ್ವಜ ಹಾರಿಸಿದ್ದ ಪ್ರಕರಣ ನಡೆದಿತ್ತು. ಅದರಲ್ಲಿ ಪ್ರಮುಖ ಆರೋಪಿಗಳ ಪಟ್ಟಿಯಲ್ಲಿರುವ ಪಂಜಾಬಿ ನಟ, ಕಾರ್ಯಕರ್ತ ದೀಪ್​ ಸಿಧು ಬಂಧನಕ್ಕೆ ದೆಹಲಿ ಪೊಲೀಸರು ಈಗ  ಬಲೆ ಬೀಸಿದ್ದಾರೆ. ನಟ ಸಿಧು ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

ಘಟನೆ ನಡೆದಾಗಿನಿಂದ ದೀಪ್​ ಸಿಧು, ಜುಗ್ರಾಜ್ ಸಿಂಗ್, ಭುಟಾ ಸಿಂಗ್​, ಸುಖ್​ದೇವ್​ ಸಿಂಗ್​ ಮತ್ತು ಇಕ್ಬಾಲ್ ಸಿಂಗ್​ ನಾಪತ್ತೆಯಾಗಿದ್ದಾರೆ. ಸಿಧು ಪತ್ತೆಗೆ ಸಹಾಯ ಮಾಡಿದವರಿಗೆ 1 ಲಕ್ಷ ರೂ. ನೀಡುವುದಾಗಿ ತಿಳಿಸಿದ ಪೊಲೀಸರು ಉಳಿದ ನಾಲ್ವರ ತಲೆಗೆ 50,000 ರೂ. ಘೋಷಿಸಿದ್ದಾರೆ.

ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಯಾರುಯಾರ ವಿರುದ್ಧ ಎಫ್ಐಆರ್​ ದಾಖಲಾಗಿದೆಯೋ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ದೆಹಲಿ ಹೈಕೋರ್ಟ್​ ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರಿಗೆ ಸೂಚನೆ ನೀಡಿದೆ. ಅಲ್ಲದೆ, ಈಗಾಗಲೇ ಬಂಧಿತರಾದವರ ತಕ್ಷಣ ಬಿಡುಗಡೆಗೆ ಸಲ್ಲಿಸಲಾಗಿದ್ದ ಪಿಐಎಲ್​ನ್ನೂ ಮುಖ್ಯನ್ಯಾಯಾಧೀಶ ಡಿ.ಎನ್​.ಪಟೇಲ್​ ನೇತೃತ್ವದ ಪೀಠ ವಜಾಗೊಳಿಸಿದೆ.

ಪ್ರತಿಭಟನೆ ನಿರತ ರೈತರಿಗೆ ಬೆಂಬಲ ಸೂಚಿಸಿದ ಪಾಪ್ ತಾರೆ ರಿಹಾನ್ನಾ, ಪರಿಸರ ಹೋರಾಟಗಾರ್ತಿ ಗ್ರೇಟಾ ಥುನ್​ಬರ್ಗ್

Published On - 1:22 pm, Wed, 3 February 21

Follow Us
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!
ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!