AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi violence ನಟ ದೀಪ್​ ಸಿಧು ಪತ್ತೆಗೆ ಸಹಾಯ ಮಾಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ದೆಹಲಿ ಪೊಲೀಸರು

Delhi violence ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಯಾರ್ಯರ ವಿರುದ್ಧ ಎಫ್ಐಆರ್​ ದಾಖಲಾಗಿದೆಯೋ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ದೆಹಲಿ ಹೈಕೋರ್ಟ್​ ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರಿಗೆ ಸೂಚನೆ ನೀಡಿದೆ.

Delhi violence ನಟ ದೀಪ್​ ಸಿಧು ಪತ್ತೆಗೆ ಸಹಾಯ ಮಾಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ದೆಹಲಿ ಪೊಲೀಸರು
ದೀಪ್ ಸಿಧು
Lakshmi Hegde
|

Updated on:Feb 03, 2021 | 3:28 PM

Share

Delhi violence ದೆಹಲಿ: ಗಣರಾಜ್ಯೋತ್ಸವದಂದು ಕೆಂಪುಕೋಟೆಗೆ ನುಗ್ಗಿ ರಾಷ್ಟ್ರಧ್ವಜದ ಪಕ್ಕದಲ್ಲೇ, ಸಿಖ್​ ಧ್ವಜ ಹಾರಿಸಿದ್ದ ಪ್ರಕರಣ ನಡೆದಿತ್ತು. ಅದರಲ್ಲಿ ಪ್ರಮುಖ ಆರೋಪಿಗಳ ಪಟ್ಟಿಯಲ್ಲಿರುವ ಪಂಜಾಬಿ ನಟ, ಕಾರ್ಯಕರ್ತ ದೀಪ್​ ಸಿಧು ಬಂಧನಕ್ಕೆ ದೆಹಲಿ ಪೊಲೀಸರು ಈಗ  ಬಲೆ ಬೀಸಿದ್ದಾರೆ. ನಟ ಸಿಧು ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

ಘಟನೆ ನಡೆದಾಗಿನಿಂದ ದೀಪ್​ ಸಿಧು, ಜುಗ್ರಾಜ್ ಸಿಂಗ್, ಭುಟಾ ಸಿಂಗ್​, ಸುಖ್​ದೇವ್​ ಸಿಂಗ್​ ಮತ್ತು ಇಕ್ಬಾಲ್ ಸಿಂಗ್​ ನಾಪತ್ತೆಯಾಗಿದ್ದಾರೆ. ಸಿಧು ಪತ್ತೆಗೆ ಸಹಾಯ ಮಾಡಿದವರಿಗೆ 1 ಲಕ್ಷ ರೂ. ನೀಡುವುದಾಗಿ ತಿಳಿಸಿದ ಪೊಲೀಸರು ಉಳಿದ ನಾಲ್ವರ ತಲೆಗೆ 50,000 ರೂ. ಘೋಷಿಸಿದ್ದಾರೆ.

ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಯಾರುಯಾರ ವಿರುದ್ಧ ಎಫ್ಐಆರ್​ ದಾಖಲಾಗಿದೆಯೋ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ದೆಹಲಿ ಹೈಕೋರ್ಟ್​ ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರಿಗೆ ಸೂಚನೆ ನೀಡಿದೆ. ಅಲ್ಲದೆ, ಈಗಾಗಲೇ ಬಂಧಿತರಾದವರ ತಕ್ಷಣ ಬಿಡುಗಡೆಗೆ ಸಲ್ಲಿಸಲಾಗಿದ್ದ ಪಿಐಎಲ್​ನ್ನೂ ಮುಖ್ಯನ್ಯಾಯಾಧೀಶ ಡಿ.ಎನ್​.ಪಟೇಲ್​ ನೇತೃತ್ವದ ಪೀಠ ವಜಾಗೊಳಿಸಿದೆ.

ಪ್ರತಿಭಟನೆ ನಿರತ ರೈತರಿಗೆ ಬೆಂಬಲ ಸೂಚಿಸಿದ ಪಾಪ್ ತಾರೆ ರಿಹಾನ್ನಾ, ಪರಿಸರ ಹೋರಾಟಗಾರ್ತಿ ಗ್ರೇಟಾ ಥುನ್​ಬರ್ಗ್

Published On - 1:22 pm, Wed, 3 February 21

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ