AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi violence ನಟ ದೀಪ್​ ಸಿಧು ಪತ್ತೆಗೆ ಸಹಾಯ ಮಾಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ದೆಹಲಿ ಪೊಲೀಸರು

Delhi violence ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಯಾರ್ಯರ ವಿರುದ್ಧ ಎಫ್ಐಆರ್​ ದಾಖಲಾಗಿದೆಯೋ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ದೆಹಲಿ ಹೈಕೋರ್ಟ್​ ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರಿಗೆ ಸೂಚನೆ ನೀಡಿದೆ.

Delhi violence ನಟ ದೀಪ್​ ಸಿಧು ಪತ್ತೆಗೆ ಸಹಾಯ ಮಾಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ದೆಹಲಿ ಪೊಲೀಸರು
ದೀಪ್ ಸಿಧು
Follow us
Lakshmi Hegde
|

Updated on:Feb 03, 2021 | 3:28 PM

Delhi violence ದೆಹಲಿ: ಗಣರಾಜ್ಯೋತ್ಸವದಂದು ಕೆಂಪುಕೋಟೆಗೆ ನುಗ್ಗಿ ರಾಷ್ಟ್ರಧ್ವಜದ ಪಕ್ಕದಲ್ಲೇ, ಸಿಖ್​ ಧ್ವಜ ಹಾರಿಸಿದ್ದ ಪ್ರಕರಣ ನಡೆದಿತ್ತು. ಅದರಲ್ಲಿ ಪ್ರಮುಖ ಆರೋಪಿಗಳ ಪಟ್ಟಿಯಲ್ಲಿರುವ ಪಂಜಾಬಿ ನಟ, ಕಾರ್ಯಕರ್ತ ದೀಪ್​ ಸಿಧು ಬಂಧನಕ್ಕೆ ದೆಹಲಿ ಪೊಲೀಸರು ಈಗ  ಬಲೆ ಬೀಸಿದ್ದಾರೆ. ನಟ ಸಿಧು ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

ಘಟನೆ ನಡೆದಾಗಿನಿಂದ ದೀಪ್​ ಸಿಧು, ಜುಗ್ರಾಜ್ ಸಿಂಗ್, ಭುಟಾ ಸಿಂಗ್​, ಸುಖ್​ದೇವ್​ ಸಿಂಗ್​ ಮತ್ತು ಇಕ್ಬಾಲ್ ಸಿಂಗ್​ ನಾಪತ್ತೆಯಾಗಿದ್ದಾರೆ. ಸಿಧು ಪತ್ತೆಗೆ ಸಹಾಯ ಮಾಡಿದವರಿಗೆ 1 ಲಕ್ಷ ರೂ. ನೀಡುವುದಾಗಿ ತಿಳಿಸಿದ ಪೊಲೀಸರು ಉಳಿದ ನಾಲ್ವರ ತಲೆಗೆ 50,000 ರೂ. ಘೋಷಿಸಿದ್ದಾರೆ.

ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಯಾರುಯಾರ ವಿರುದ್ಧ ಎಫ್ಐಆರ್​ ದಾಖಲಾಗಿದೆಯೋ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ದೆಹಲಿ ಹೈಕೋರ್ಟ್​ ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರಿಗೆ ಸೂಚನೆ ನೀಡಿದೆ. ಅಲ್ಲದೆ, ಈಗಾಗಲೇ ಬಂಧಿತರಾದವರ ತಕ್ಷಣ ಬಿಡುಗಡೆಗೆ ಸಲ್ಲಿಸಲಾಗಿದ್ದ ಪಿಐಎಲ್​ನ್ನೂ ಮುಖ್ಯನ್ಯಾಯಾಧೀಶ ಡಿ.ಎನ್​.ಪಟೇಲ್​ ನೇತೃತ್ವದ ಪೀಠ ವಜಾಗೊಳಿಸಿದೆ.

ಪ್ರತಿಭಟನೆ ನಿರತ ರೈತರಿಗೆ ಬೆಂಬಲ ಸೂಚಿಸಿದ ಪಾಪ್ ತಾರೆ ರಿಹಾನ್ನಾ, ಪರಿಸರ ಹೋರಾಟಗಾರ್ತಿ ಗ್ರೇಟಾ ಥುನ್​ಬರ್ಗ್

Published On - 1:22 pm, Wed, 3 February 21

ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು