AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi violence ನಟ ದೀಪ್​ ಸಿಧು ಪತ್ತೆಗೆ ಸಹಾಯ ಮಾಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ದೆಹಲಿ ಪೊಲೀಸರು

Delhi violence ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಯಾರ್ಯರ ವಿರುದ್ಧ ಎಫ್ಐಆರ್​ ದಾಖಲಾಗಿದೆಯೋ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ದೆಹಲಿ ಹೈಕೋರ್ಟ್​ ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರಿಗೆ ಸೂಚನೆ ನೀಡಿದೆ.

Delhi violence ನಟ ದೀಪ್​ ಸಿಧು ಪತ್ತೆಗೆ ಸಹಾಯ ಮಾಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ದೆಹಲಿ ಪೊಲೀಸರು
ದೀಪ್ ಸಿಧು
Lakshmi Hegde
|

Updated on:Feb 03, 2021 | 3:28 PM

Share

Delhi violence ದೆಹಲಿ: ಗಣರಾಜ್ಯೋತ್ಸವದಂದು ಕೆಂಪುಕೋಟೆಗೆ ನುಗ್ಗಿ ರಾಷ್ಟ್ರಧ್ವಜದ ಪಕ್ಕದಲ್ಲೇ, ಸಿಖ್​ ಧ್ವಜ ಹಾರಿಸಿದ್ದ ಪ್ರಕರಣ ನಡೆದಿತ್ತು. ಅದರಲ್ಲಿ ಪ್ರಮುಖ ಆರೋಪಿಗಳ ಪಟ್ಟಿಯಲ್ಲಿರುವ ಪಂಜಾಬಿ ನಟ, ಕಾರ್ಯಕರ್ತ ದೀಪ್​ ಸಿಧು ಬಂಧನಕ್ಕೆ ದೆಹಲಿ ಪೊಲೀಸರು ಈಗ  ಬಲೆ ಬೀಸಿದ್ದಾರೆ. ನಟ ಸಿಧು ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

ಘಟನೆ ನಡೆದಾಗಿನಿಂದ ದೀಪ್​ ಸಿಧು, ಜುಗ್ರಾಜ್ ಸಿಂಗ್, ಭುಟಾ ಸಿಂಗ್​, ಸುಖ್​ದೇವ್​ ಸಿಂಗ್​ ಮತ್ತು ಇಕ್ಬಾಲ್ ಸಿಂಗ್​ ನಾಪತ್ತೆಯಾಗಿದ್ದಾರೆ. ಸಿಧು ಪತ್ತೆಗೆ ಸಹಾಯ ಮಾಡಿದವರಿಗೆ 1 ಲಕ್ಷ ರೂ. ನೀಡುವುದಾಗಿ ತಿಳಿಸಿದ ಪೊಲೀಸರು ಉಳಿದ ನಾಲ್ವರ ತಲೆಗೆ 50,000 ರೂ. ಘೋಷಿಸಿದ್ದಾರೆ.

ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಯಾರುಯಾರ ವಿರುದ್ಧ ಎಫ್ಐಆರ್​ ದಾಖಲಾಗಿದೆಯೋ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ದೆಹಲಿ ಹೈಕೋರ್ಟ್​ ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರಿಗೆ ಸೂಚನೆ ನೀಡಿದೆ. ಅಲ್ಲದೆ, ಈಗಾಗಲೇ ಬಂಧಿತರಾದವರ ತಕ್ಷಣ ಬಿಡುಗಡೆಗೆ ಸಲ್ಲಿಸಲಾಗಿದ್ದ ಪಿಐಎಲ್​ನ್ನೂ ಮುಖ್ಯನ್ಯಾಯಾಧೀಶ ಡಿ.ಎನ್​.ಪಟೇಲ್​ ನೇತೃತ್ವದ ಪೀಠ ವಜಾಗೊಳಿಸಿದೆ.

ಪ್ರತಿಭಟನೆ ನಿರತ ರೈತರಿಗೆ ಬೆಂಬಲ ಸೂಚಿಸಿದ ಪಾಪ್ ತಾರೆ ರಿಹಾನ್ನಾ, ಪರಿಸರ ಹೋರಾಟಗಾರ್ತಿ ಗ್ರೇಟಾ ಥುನ್​ಬರ್ಗ್

Published On - 1:22 pm, Wed, 3 February 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ