AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪಾದಕ ಅರ್ನಬ್ ಗೋಸ್ವಾಮಿಗೆ 14 ದಿನಗಳ ನ್ಯಾಯಾಂಗ ಬಂಧನ

ಮುಂಬೈ: ರಿಪಬ್ಲಿಕ್ ಟಿವಿ ಸ್ಥಾಪಕ ಮತ್ತು ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿಯನ್ನ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. 2018ರಲ್ಲಿ ಇಂಟೀರಿಯರ್ ಡಿಸೈನರ್ ಒಬ್ಬರು ತಮ್ಮ ತಾಯಿಯ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ರು. ಅವರ ಡೆತ್​ನೋಟ್​ನಲ್ಲಿ ಅರ್ನಬ್ ಗೋಸ್ವಾಮಿ ಸೇರಿ ಹಲವರು ಹಣ ಕೊಡಬೇಕಿತ್ತು. ಈ ಹಣ ವಸೂಲಿಯಾಗದ ಕಾರಣಕ್ಕೆ ತಾನು ಆತ್ಮಹತ್ಯೆ ಮಾಡಿಕೊಳ್ತಿದ್ದೇನೆ ಅಂತಾ ಬರೆದಿಟ್ಟಿದ್ರು. ಈ ಪ್ರಕರಣದ ವಿಚಾರಣೆಗಾಗಿ ನಿನ್ನೆ ಮುಂಬೈ ಪೊಲೀಸರು ಅರ್ನಬ್ ಗೋಸ್ವಾಮಿಯನ್ನ ವಶಕ್ಕೆ ಪಡೆದಿದ್ರು. ಅರ್ನಬ್ ಗೋಸ್ವಾಮಿ ಶೈಲಿಯ ಪತ್ರಿಕೋದ್ಯಮವನ್ನ […]

ಸಂಪಾದಕ ಅರ್ನಬ್ ಗೋಸ್ವಾಮಿಗೆ 14 ದಿನಗಳ ನ್ಯಾಯಾಂಗ ಬಂಧನ
ಆಯೇಷಾ ಬಾನು
| Edited By: |

Updated on:Nov 05, 2020 | 10:16 AM

Share

ಮುಂಬೈ: ರಿಪಬ್ಲಿಕ್ ಟಿವಿ ಸ್ಥಾಪಕ ಮತ್ತು ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿಯನ್ನ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. 2018ರಲ್ಲಿ ಇಂಟೀರಿಯರ್ ಡಿಸೈನರ್ ಒಬ್ಬರು ತಮ್ಮ ತಾಯಿಯ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ರು.

ಅವರ ಡೆತ್​ನೋಟ್​ನಲ್ಲಿ ಅರ್ನಬ್ ಗೋಸ್ವಾಮಿ ಸೇರಿ ಹಲವರು ಹಣ ಕೊಡಬೇಕಿತ್ತು. ಈ ಹಣ ವಸೂಲಿಯಾಗದ ಕಾರಣಕ್ಕೆ ತಾನು ಆತ್ಮಹತ್ಯೆ ಮಾಡಿಕೊಳ್ತಿದ್ದೇನೆ ಅಂತಾ ಬರೆದಿಟ್ಟಿದ್ರು. ಈ ಪ್ರಕರಣದ ವಿಚಾರಣೆಗಾಗಿ ನಿನ್ನೆ ಮುಂಬೈ ಪೊಲೀಸರು ಅರ್ನಬ್ ಗೋಸ್ವಾಮಿಯನ್ನ ವಶಕ್ಕೆ ಪಡೆದಿದ್ರು. ಅರ್ನಬ್ ಗೋಸ್ವಾಮಿ ಶೈಲಿಯ ಪತ್ರಿಕೋದ್ಯಮವನ್ನ ಟಿವಿ9 ವೈಯಕ್ತಿಕವಾಗಿ ಬೆಂಬಲಿಸೋದಿಲ್ಲ. ಆದ್ರೆ ಪತ್ರಕರ್ತನ ಮೇಲೆ ಆಗಿರೋ ಈ ದಬ್ಬಾಳಿಕೆ ಹಾಗೂ ಅವರನ್ನ ಬಂಧಿಸಿದ ರೀತಿಯನ್ನ ಟಿವಿ9 ಖಂಡಿಸುತ್ತದೆ.

ಇದೇ ವೇಳೆ, ಅರ್ನಬ್ ಗೋಸ್ವಾಮಿ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ಇಂದು ಮಧ್ಯಾಹ್ನ 3 ಗಂಟೆಗೆ ನ್ಯಾಯಾಲಯದಲ್ಲಿ ನಡೆಯಲಿದೆ.

ಇದನ್ನೂ ಓದಿ: ಸಮನ್ಸ್ ಇಲ್ಲದೆಯೇ ಸಂಪಾದಕ ಅರ್ನಬ್ ಅರೆಸ್ಟ್

Published On - 7:29 am, Thu, 5 November 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್