AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪಾದಕ ಅರ್ನಬ್ ಗೋಸ್ವಾಮಿಗೆ 14 ದಿನಗಳ ನ್ಯಾಯಾಂಗ ಬಂಧನ

ಮುಂಬೈ: ರಿಪಬ್ಲಿಕ್ ಟಿವಿ ಸ್ಥಾಪಕ ಮತ್ತು ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿಯನ್ನ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. 2018ರಲ್ಲಿ ಇಂಟೀರಿಯರ್ ಡಿಸೈನರ್ ಒಬ್ಬರು ತಮ್ಮ ತಾಯಿಯ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ರು. ಅವರ ಡೆತ್​ನೋಟ್​ನಲ್ಲಿ ಅರ್ನಬ್ ಗೋಸ್ವಾಮಿ ಸೇರಿ ಹಲವರು ಹಣ ಕೊಡಬೇಕಿತ್ತು. ಈ ಹಣ ವಸೂಲಿಯಾಗದ ಕಾರಣಕ್ಕೆ ತಾನು ಆತ್ಮಹತ್ಯೆ ಮಾಡಿಕೊಳ್ತಿದ್ದೇನೆ ಅಂತಾ ಬರೆದಿಟ್ಟಿದ್ರು. ಈ ಪ್ರಕರಣದ ವಿಚಾರಣೆಗಾಗಿ ನಿನ್ನೆ ಮುಂಬೈ ಪೊಲೀಸರು ಅರ್ನಬ್ ಗೋಸ್ವಾಮಿಯನ್ನ ವಶಕ್ಕೆ ಪಡೆದಿದ್ರು. ಅರ್ನಬ್ ಗೋಸ್ವಾಮಿ ಶೈಲಿಯ ಪತ್ರಿಕೋದ್ಯಮವನ್ನ […]

ಸಂಪಾದಕ ಅರ್ನಬ್ ಗೋಸ್ವಾಮಿಗೆ 14 ದಿನಗಳ ನ್ಯಾಯಾಂಗ ಬಂಧನ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Nov 05, 2020 | 10:16 AM

Share

ಮುಂಬೈ: ರಿಪಬ್ಲಿಕ್ ಟಿವಿ ಸ್ಥಾಪಕ ಮತ್ತು ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿಯನ್ನ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. 2018ರಲ್ಲಿ ಇಂಟೀರಿಯರ್ ಡಿಸೈನರ್ ಒಬ್ಬರು ತಮ್ಮ ತಾಯಿಯ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ರು.

ಅವರ ಡೆತ್​ನೋಟ್​ನಲ್ಲಿ ಅರ್ನಬ್ ಗೋಸ್ವಾಮಿ ಸೇರಿ ಹಲವರು ಹಣ ಕೊಡಬೇಕಿತ್ತು. ಈ ಹಣ ವಸೂಲಿಯಾಗದ ಕಾರಣಕ್ಕೆ ತಾನು ಆತ್ಮಹತ್ಯೆ ಮಾಡಿಕೊಳ್ತಿದ್ದೇನೆ ಅಂತಾ ಬರೆದಿಟ್ಟಿದ್ರು. ಈ ಪ್ರಕರಣದ ವಿಚಾರಣೆಗಾಗಿ ನಿನ್ನೆ ಮುಂಬೈ ಪೊಲೀಸರು ಅರ್ನಬ್ ಗೋಸ್ವಾಮಿಯನ್ನ ವಶಕ್ಕೆ ಪಡೆದಿದ್ರು. ಅರ್ನಬ್ ಗೋಸ್ವಾಮಿ ಶೈಲಿಯ ಪತ್ರಿಕೋದ್ಯಮವನ್ನ ಟಿವಿ9 ವೈಯಕ್ತಿಕವಾಗಿ ಬೆಂಬಲಿಸೋದಿಲ್ಲ. ಆದ್ರೆ ಪತ್ರಕರ್ತನ ಮೇಲೆ ಆಗಿರೋ ಈ ದಬ್ಬಾಳಿಕೆ ಹಾಗೂ ಅವರನ್ನ ಬಂಧಿಸಿದ ರೀತಿಯನ್ನ ಟಿವಿ9 ಖಂಡಿಸುತ್ತದೆ.

ಇದೇ ವೇಳೆ, ಅರ್ನಬ್ ಗೋಸ್ವಾಮಿ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ಇಂದು ಮಧ್ಯಾಹ್ನ 3 ಗಂಟೆಗೆ ನ್ಯಾಯಾಲಯದಲ್ಲಿ ನಡೆಯಲಿದೆ.

ಇದನ್ನೂ ಓದಿ: ಸಮನ್ಸ್ ಇಲ್ಲದೆಯೇ ಸಂಪಾದಕ ಅರ್ನಬ್ ಅರೆಸ್ಟ್

Published On - 7:29 am, Thu, 5 November 20

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ