AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Violence ಕೇಂದ್ರದಿಂದ ಟ್ವಿಟರ್​ ಸಂಸ್ಥೆಗೆ ನೋಟಿಸ್​; ಆದೇಶ ಪಾಲಿಸದಿದ್ದರೆ ಕಾನೂನು ಕ್ರಮದ ಎಚ್ಚರಿಕೆ

#ModiPlanningFarmerGenocide ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ಶುರು ಮಾಡಿದಾಗಿನಿಂದಲೂ ಸಾಮಾಜಿಕ ಜಾಲತಾಣಗಳಲ್ಲೂ ಅದು ಟ್ರೆಂಡ್ ಆಗುತ್ತಿದೆ. ಅದರಲ್ಲೂ ಜ.26ರ ಹಿಂಸಾಚಾರ ನಡೆದ ಬಳಿಕ ಮೋದಿಯವರು ರೈತರ ನರಮೇಧ ಮಾಡಲು ಸಂಚು ರೂಪಿಸುತ್ತಿದ್ದಾರೆ ಎಂಬಂತ ಟ್ವೀಟ್​ಗಳು ಹರಿದಾಡಿದ್ದವು.

Delhi Violence ಕೇಂದ್ರದಿಂದ ಟ್ವಿಟರ್​ ಸಂಸ್ಥೆಗೆ ನೋಟಿಸ್​; ಆದೇಶ ಪಾಲಿಸದಿದ್ದರೆ ಕಾನೂನು ಕ್ರಮದ ಎಚ್ಚರಿಕೆ
ಸಾಂದರ್ಭಿಕ ಚಿತ್ರ
Lakshmi Hegde
| Edited By: |

Updated on: Feb 03, 2021 | 6:12 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ರೈತರ ನರಮೇಧ ನಡೆಸಲು ಯೋಜನೆ ರೂಪಿಸುತ್ತಿದ್ದಾರೆ (Modi Planning Farmer Genocide) ಎಂಬರ್ಥದ ಹ್ಯಾಷ್​ಟ್ಯಾಗ್​ಗಳನ್ನು ಬಳಸಿ ಮಾಡಲಾದ ಟ್ವೀಟ್​ಗಳನ್ನು, ಅಂಥ ಟ್ವಿಟರ್​ ಖಾತೆಗಳನ್ನು ತೆಗೆದುಹಾಕುವಂತೆ ಆದೇಶಿಸಿ ಕೇಂದ್ರ ಸರ್ಕಾರ ಟ್ವಿಟರ್ ಕಂಪನಿಗೆ ನೋಟಿಸ್​ ನೀಡಿದ್ದು, ನಮ್ಮ ಈ ಸೂಚನೆಯನ್ನು ಅನುಸರಿಸದೆ ಇದ್ದರೆ ಕಾನೂನಿನಡಿ ಶಿಕ್ಷಾರ್ಹ ಕ್ರಮ ಕೈಗೊಳ್ಳಲಾಗುವುದು ಎಂದೂ ತಿಳಿಸಿದೆ.

ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ಶುರು ಮಾಡಿದಾಗಿನಿಂದಲೂ ಸಾಮಾಜಿಕ ಜಾಲತಾಣಗಳಲ್ಲೂ ಅದು ಟ್ರೆಂಡ್ ಆಗುತ್ತಿದೆ. ಅದರಲ್ಲೂ ಜ. 26ರ ಟ್ರ್ಯಾಕ್ಟರ್​ ಱಲಿಯಂದು ಹಿಂಸಾಚಾರ ನಡೆದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ರೈತರ ನರಮೇಧ ಮಾಡಲು ಸಂಚು ರೂಪಿಸುತ್ತಿದ್ದಾರೆ ಎಂಬಂತಹ ಟ್ವೀಟ್​ಗಳು ಹರಿದಾಡಿದ್ದವು. ಹಲವು ಟ್ವಿಟರ್​ ಅಕೌಂಟ್​ಗಳಿಂದ #ModiPlanningFarmerGenocide #FarmerGenocide ಎಂಬ ಹ್ಯಾಷ್​ಟ್ಯಾಗ್​​ನಡಿ ಟ್ವೀಟ್​, ರೀಟ್ವೀಟ್ ಆಗಿದ್ದವು.

ಇಂಥ ಹ್ಯಾಷ್​ಟ್ಯಾಗ್​ ಬಳಸಿದ 250ಕ್ಕೂ ಅಕೌಂಟ್​​ಗಳನ್ನು, ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಬ್ಲಾಕ್​ ಮಾಡಿದ್ದ ಟ್ವಿಟರ್​ ಮತ್ತೆ ಏಕಪಕ್ಷೀಯವಾಗಿ ನಿರ್ಣಯ ತೆಗೆದುಕೊಂಡು ಎಲ್ಲವನ್ನೂ ಅನ್​ಬ್ಲಾಕ್ ಮಾಡಿದೆ. ಆದರೆ ಟ್ವಿಟರ್​ ಅವಶ್ಯವಾಗಿ ನಮ್ಮ ಆದೇಶವನ್ನು ಪಾಲಿಸಬೇಕಾಗುತ್ತದೆ. ಇಲ್ಲದೆ ಹೋದರೆ ಕ್ರಮ ಅನಿವಾರ್ಯ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

Delhi violence ನಟ ದೀಪ್​ ಸಿಧು ಪತ್ತೆಗೆ ಸಹಾಯ ಮಾಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ದೆಹಲಿ ಪೊಲೀಸರು

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ