AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗಗುರು ಬಾಬಾ ರಾಮ್​ದೇವ್ ವಿರುದ್ಧ ಜೂ.1ರಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ಅಲೋಪಥಿಕ್​ ವೈದ್ಯರ ನಿರ್ಧಾರ

ಅಲೋಪಥಿಕ್​ ಬಗ್ಗೆ ಅವಹೇಳನ ಮಾಡಿದ ಬಾಬಾ ರಾಮ್​ ದೇವ್​ ಅವರು ಬೇಷರತ್ತು ಕ್ಷಮೆ ಕೇಳಬೇಕು ಎಂದೂ ರೆಸಿಡೆಂಟ್ ವೈದ್ಯರ ಸಂಘಗಳ ಒಕ್ಕೂಟ ​ಒತ್ತಾಯಿಸಿದೆ.

ಯೋಗಗುರು ಬಾಬಾ ರಾಮ್​ದೇವ್ ವಿರುದ್ಧ ಜೂ.1ರಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ಅಲೋಪಥಿಕ್​ ವೈದ್ಯರ ನಿರ್ಧಾರ
ಯೋಗ ಗುರು ಬಾಬಾ ರಾಮ್​ದೇವ್​
Follow us
Lakshmi Hegde
|

Updated on: May 29, 2021 | 10:18 PM

ಅಲೋಪಥಿ ವೈದ್ಯಕೀಯ ಪದ್ಧತಿಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಭಾರತೀಯ ವೈದ್ಯಕೀಯ ಸಂಘ ಯೋಗ ಗುರು ಬಾಬಾ ರಾಮ್​ ದೇವ್​ ವಿರುದ್ಧ ತಿರುಗಿಬಿದ್ದಿದೆ. ದೆಹಲಿಯ ಠಾಣೆಯೊಂದರಲ್ಲಿ ಎಫ್​ಐಆರ್​ ಕೂಡ ದಾಖಲಾಗಿದೆ. ಅಷ್ಟೇ ಅಲ್ಲ, ಬಾಬಾ ರಾಮ್​ ದೇವ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರಧಾನಿ ಮೋದಿಯವರಿಗೂ ಪತ್ರ ಬರೆದಿದೆ.

ಇಷ್ಟೆಲ್ಲ ಆದ ಮೇಲೆ ದೇಶಾದ್ಯಂತ ಎಲ್ಲಕಡೆ ಅಲೋಪಥಿಕ್​ ವಿವಿಧ ವಿಭಾಗದಲ್ಲಿ ತರಬೇತಿ ಪಡೆಯುತ್ತಿರುವ ವೈದ್ಯರು (Resident doctors) ಜೂ.1ರಂದು ಬಾಬಾ ರಾಮ್​ದೇವ್​ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಅಲ್ಲದೆ, ಆ ದಿನವನ್ನು ಕರಾಳ ದಿನ ಎಂದು ಪರಿಗಣಿಸುವುದಾಗಿಯೂ ವೈದ್ಯರ ಸಂಘಟನೆಯಿಂದ ಅಧಿಕೃತ ಹೇಳಿಕೆ ಬಿಡುಗಡೆಯಾಗಿದೆ.

ಬಾಬಾ ರಾಮ್​ ದೇವ್​ ಅವರು ಬೇಷರತ್ತು ಕ್ಷಮೆ ಕೇಳಬೇಕು ಎಂದೂ ರೆಸಿಡೆಂಟ್ ವೈದ್ಯರ ಸಂಘಗಳ ಒಕ್ಕೂಟ ​ಒತ್ತಾಯಿಸಿದೆ. ಈ ವಿವಾದ ಶುರುವಾಗಿದ್ದು ಬಾಬಾ ರಾಮ್​ದೇವ್ ಅವರ ವಿಡಿಯೋವೊಂದು ವೈರಲ್​ ಆದ ಬಳಿಕ. ಅಲೋಪಥಿಕ್ ವೈದ್ಯಕೀಯ ಪದ್ಧತಿ ಒಂದು ಮೂರ್ಖ ಪದ್ಧತಿ. ಈ ಔಷಧಿ ತೆಗೆದುಕೊಂಡು ಲಕ್ಷಾಂತರ ಮಂದಿ ಮೃತಪಟ್ಟಿದ್ದಾರೆ ಎಂದು ಬಾಬಾ ರಾಮ್​ ದೇವ್​ ಹೇಳಿದ ವಿಡಿಯೋ ವೈರಲ್​ ಆಗುತ್ತಿದ್ದಂತೆ ಭಾರತೀಯ ವೈದ್ಯಕೀಯ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಪತಂಜಲಿ ಯೋಗ ಟ್ರಸ್ಟ್​ ಸ್ಪಷ್ಟನೆ ನೀಡಿದ್ದರೂ ವೈದ್ಯರು ಅದನ್ನು ಒಪ್ಪುತ್ತಿಲ್ಲ. ಜನರಲ್ಲಿ ತಪ್ಪು ಕಲ್ಪನೆ ಬಿತ್ತುತ್ತಿದ್ದಾರೆ. ಅಲೋಪಥಿಕ್​ನ್ನು ಅಗೌರವಿಸುತ್ತಿದ್ದಾರೆ ಎಂದು ಐಎಂಎ ಆರೋಪಿಸಿದೆ.

ಇದನ್ನೂ ಓದಿ: ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಕಂಗನಾ ರಣಾವತ್ ಬಾಡಿಗಾರ್ಡ್ ಮಂಡ್ಯದಲ್ಲಿ ಅರೆಸ್ಟ್​

ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ