AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕರು ಅನರ್ಹರೇ ಸರಿ, ಆದ್ರೂ ಚುನಾವಣೆಗೆ ನಿಲ್ಲಬಹುದು: ಸುಪ್ರೀಂ ತೀರ್ಪು

ದೆಹಲಿ: ದೇಶದ ಗಮನ ಸೆಳೆದು ರಾಜ್ಯ ರಾಜಕಾರಣವನ್ನ ಬುಡಮೇಲು ಮಾಡಿದ್ದ ಅನರ್ಹ ಶಾಸಕರು ಅನರ್ಹರೇ ಸರಿ. ಆದರೂ ಅವರು ಉಪಚುನಾವಣೆಗೂ ಸ್ಪರ್ಧಿಸಬಹುದು  ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿ ಎನ್​.ವಿ.ರಮಣ ನೇತೃತ್ವದ ತ್ರಿಸದಸ್ಯ ಪೀಠ ಅನರ್ಹ ಶಾಸಕರು ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ತೀರ್ಪು ನೀಡಿದೆ. ಇದೇ ವೇಳೆ ರಾಜೀನಾಮೆ ನೀಡಿದ್ದ 17 ಶಾಸಕರನ್ನೂ ಅಂದಿನ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದು ಸರಿಯಿದೆ. ಅದು ನೈತಿಕತೆಯಿಂದ ಕೂಡಿದೆ ಎಂದೂ ಸಹ ಸುಪ್ರೀಂಕೋರ್ಟ್ ಆದೇಶ ನೀಡಿದೆ. ನ್ಯಾಯಮೂರ್ತಿಗಳಾದ […]

ಶಾಸಕರು ಅನರ್ಹರೇ ಸರಿ, ಆದ್ರೂ ಚುನಾವಣೆಗೆ ನಿಲ್ಲಬಹುದು: ಸುಪ್ರೀಂ ತೀರ್ಪು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 13, 2019 | 12:18 PM

Share

ದೆಹಲಿ: ದೇಶದ ಗಮನ ಸೆಳೆದು ರಾಜ್ಯ ರಾಜಕಾರಣವನ್ನ ಬುಡಮೇಲು ಮಾಡಿದ್ದ ಅನರ್ಹ ಶಾಸಕರು ಅನರ್ಹರೇ ಸರಿ. ಆದರೂ ಅವರು ಉಪಚುನಾವಣೆಗೂ ಸ್ಪರ್ಧಿಸಬಹುದು  ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿ ಎನ್​.ವಿ.ರಮಣ ನೇತೃತ್ವದ ತ್ರಿಸದಸ್ಯ ಪೀಠ ಅನರ್ಹ ಶಾಸಕರು ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ತೀರ್ಪು ನೀಡಿದೆ.

ಇದೇ ವೇಳೆ ರಾಜೀನಾಮೆ ನೀಡಿದ್ದ 17 ಶಾಸಕರನ್ನೂ ಅಂದಿನ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದು ಸರಿಯಿದೆ. ಅದು ನೈತಿಕತೆಯಿಂದ ಕೂಡಿದೆ ಎಂದೂ ಸಹ ಸುಪ್ರೀಂಕೋರ್ಟ್ ಆದೇಶ ನೀಡಿದೆ.

ನ್ಯಾಯಮೂರ್ತಿಗಳಾದ ಎನ್​ವಿ ರಮಣ, ಸಂಜಯ್​ ಖನ್ನಾ ಮತ್ತು ಕೃಷ್ಣ ಮುರಾರಿ ಅವರ ತ್ರಿಸದಸ್ಯ ನ್ಯಾಯಪೀಠ ಈ ತೀರ್ಪು ನೀಡಿದೆ.

Published On - 10:45 am, Wed, 13 November 19

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ