
ದೆಹಲಿ: ದೇಶದ ಗಮನ ಸೆಳೆದು ರಾಜ್ಯ ರಾಜಕಾರಣವನ್ನ ಬುಡಮೇಲು ಮಾಡಿದ್ದ ಅನರ್ಹ ಶಾಸಕರು ಅನರ್ಹರೇ ಸರಿ. ಆದರೂ ಅವರು ಉಪಚುನಾವಣೆಗೂ ಸ್ಪರ್ಧಿಸಬಹುದು ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಸುಪ್ರೀಂಕೋರ್ಟ್ನ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ತ್ರಿಸದಸ್ಯ ಪೀಠ ಅನರ್ಹ ಶಾಸಕರು ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ತೀರ್ಪು ನೀಡಿದೆ.
ನ್ಯಾಯಮೂರ್ತಿಗಳಾದ ಎನ್ವಿ ರಮಣ, ಸಂಜಯ್ ಖನ್ನಾ ಮತ್ತು ಕೃಷ್ಣ ಮುರಾರಿ ಅವರ ತ್ರಿಸದಸ್ಯ ನ್ಯಾಯಪೀಠ ಈ ತೀರ್ಪು ನೀಡಿದೆ.
Published On - 10:45 am, Wed, 13 November 19