AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಡಿಕಲ್ ಕಾಲೇಜು ಪ್ರಿನ್ಸಿಪಾಲ್ ವಿಆರ್‌ಎಸ್ ತೆಗೆದುಕೊಂಡರು.. ವಿದ್ಯಾರ್ಥಿಗಳು ಮಾಡಿದ್ದೇನು ಗೊತ್ತಾ?

Hyderabad Osmania Medical College: ಇತ್ತೀಚೆಗೆ ಉಸ್ಮಾನಿಯಾ ಮೆಡಿಕಲ್ ಕಾಲೇಜು ಪ್ರಾಂಶುಪಾಲ ಡಾ. ಶಶಿಕಲಾ ರೆಡ್ಡಿ ಅವರು ಸ್ವಯಂ ನಿವೃತ್ತಿ ಪಡೆದರು. ಆಗ ಅವರನ್ನು ವಿದ್ಯಾರ್ಥಿಗಳು ಕುದುರೆ ಗಾಡಿಯಲ್ಲಿ ರ್ಯಾಲಿಯಲ್ಲಿ ಕರೆದೊಯ್ದಿದ್ದರು. ಧನ್ಯವಾದಗಳು ಮೇಡಂ ಅನ್ನುತ್ತಾ ಬ್ಯಾಂಡ್ ಬಾರಿಸುತ್ತಾ ವೀಡಿಯೋ ಮಾಡಿದರು.

ಸಾಧು ಶ್ರೀನಾಥ್​
|

Updated on: Jan 24, 2024 | 2:03 PM

Share

ಉತ್ತಮ ಶಿಕ್ಷಣ ನೀಡಿದ ಶಿಕ್ಷಕರು ಶಾಲೆ ಬಿಡುವಾಗ ವಿದ್ಯಾರ್ಥಿಗಳು ಹೆಮ್ಮೆಯಿಂದ ನಾನಾ ರೀತಿಗಳಲ್ಲಿ ತಮ್ಮ ಕೃತಜ್ಞತೆ ತೋರುತ್ತಾರೆ. ಕಾಲಕ್ಕೆ ತಕ್ಕಂತೆ ಅದನ್ನೆಲ್ಲಾ ವೀಡಿಯೋ ಮಾಡುತ್ತಾರೆ. ಅದರಲ್ಲಿ ಇನ್ನೂ ಏನಾದರೂ ವಿಶೇಷವಾದದ್ದು ಘಟಿಸಿದರೆ ಅಂತಹ ವಿಡಿಯೋಗಳು ವೈರಲ್ ಆಗಿ ಮತ್ತಷ್ಟು ಅವರ ಸಂಭ್ರವನ್ನು ಹೆಚ್ಚಿಸುತ್ತದೆ. ಇತ್ತೀಚೆಗೆ ಉಸ್ಮಾನಿಯಾ ಮೆಡಿಕಲ್ ಕಾಲೇಜು ಪ್ರಾಂಶುಪಾಲ ಡಾ. ಶಶಿಕಲಾ ರೆಡ್ಡಿ ಅವರು ಸ್ವಯಂ ನಿವೃತ್ತಿ ಪಡೆದರು. ಆಗ ಅವರನ್ನು ವಿದ್ಯಾರ್ಥಿಗಳು ಕುದುರೆ ಗಾಡಿಯಲ್ಲಿ ರ್ಯಾಲಿಯಲ್ಲಿ ಕರೆದೊಯ್ದಿದ್ದರು. ಧನ್ಯವಾದಗಳು ಮೇಡಂ ಅನ್ನುತ್ತಾ ಬ್ಯಾಂಡ್ ಬಾರಿಸುತ್ತಾ ವೀಡಿಯೋ ಮಾಡಿದರು. ವೈದ್ಯಕೀಯ ಕಾಲೇಜು ಅಭಿವೃದ್ಧಿಗೆ ಶಶಿಕಲಾ ಮೇಡಂ ಸಾಕಷ್ಟು ಶ್ರಮಿಸಿದ್ದರು ಎಂದು ವಿದ್ಯಾರ್ಥಿಗಳು ಅಭಿಮಾನದಿಂದ ಹೇಳಿದರು. ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲ ಡಾ. ತಾಕಿವುದ್ದೀನ್, ಡಾ.ಕಿರಣ್ಮಯಿ, ಡಾ.ಜಯಾ, ಡಾ.ಪದ್ಮಾವತಿ, ಡಾ.ಸುಮಲತಾ, ಡಾ.ಅನಿತಾ, ಡಾ.ಭವಾನಿ ವೇಣುಗೋಪಾಲರೆಡ್ಡಿ ಉಪೇಂದ್ರ ಮತ್ತಿತರರು ಭಾಗವಹಿಸಿದ್ದರು.

ಸ್ವಯಂಪ್ರೇರಿತವಾಗಿ ನಿವೃತ್ತರಾದ ಉಸ್ಮಾನಿಯಾ ಮೆಡಿಕಲ್ ಕಾಲೇಜು ಪ್ರಾಂಶುಪಾಲರಾದ ಡಾ. ಶಶಿಕಲಾ ಅವರ ಮೇಲೆ ಪುಷ್ಪಗಳನ್ನು ಸುರಿಸಲಾಯಿತು. ಈ ಸಂದರ್ಭದಲ್ಲಿ ಉಸ್ಮಾನಿಯಾ ಆಸ್ಪತ್ರೆ ಅಧೀಕ್ಷಕ ಡಾ.ಬಿ. ನಾಗೇಂದ್ರ ಮಾತನಾಡಿ ಶಶಿಕಲಾ ರೆಡ್ಡಿ ಅವರು ಕಾಲೇಜಿನ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ ಎಂದು ಕೊಂಡಾಡಿದರು. ಈ ಸಂದರ್ಭದಲ್ಲಿ ಶಶಿಕಲಾ ಅವರು ಮಾತನಾಡಿ, ಈ ಕಾಲೇಜಿನ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿರುವುದು ಅತೀವ ಸಂತಸ ತಂದಿದೆ ಎಂದು ಅಭಿಮಾನದಿಂದ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!