AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಮತ್ತು ಕಾಶ್ಮೀರ: ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಭಯೋತ್ಪಾದಕರ ಗುಂಡಿಗೆ ನಿವೃತ್ತ ಪೊಲೀಸ್​ ಅಧಿಕಾರಿ ಬಲಿ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಗುಂಡಿನ ದಾಳಿ ನಡೆದಿದ್ದು, ನಿವೃತ್ತ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದಾರೆ. ಮಸೀದಿಯಲ್ಲಿ ಅಜಾನ್ ಪ್ರಾರ್ಥನೆ ಮಾಡುವಾಗ ಭಯೋತ್ಪಾದಕರು ಗುಂಡು ಹಾರಿಸಿದ್ದರು, ಘಟನೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಮೊಹಮ್ಮದ್ ಶಫಿ ಗಾಯಗೊಂಡಿದ್ದರು. ಇದೀಗ ಆ ಪ್ರದೇಶವನ್ನು ಪೊಲೀಸರು ಸುತ್ತುವರೆದಿದ್ದಾರೆ ಎಂದು ಪೊಲೀಸ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರ: ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಭಯೋತ್ಪಾದಕರ ಗುಂಡಿಗೆ ನಿವೃತ್ತ ಪೊಲೀಸ್​ ಅಧಿಕಾರಿ ಬಲಿ
ಪೊಲೀಸ್​Image Credit source: India Today
ನಯನಾ ರಾಜೀವ್
|

Updated on:Dec 24, 2023 | 9:44 AM

Share

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಗುಂಡಿನ ದಾಳಿ ನಡೆದಿದ್ದು, ನಿವೃತ್ತ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದಾರೆ. ಮಸೀದಿಯಲ್ಲಿ ಅಜಾನ್ ಪ್ರಾರ್ಥನೆ ಮಾಡುವಾಗ ಭಯೋತ್ಪಾದಕರು ಗುಂಡು ಹಾರಿಸಿದ್ದರು, ಘಟನೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಮೊಹಮ್ಮದ್ ಶಫಿ ಗಾಯಗೊಂಡಿದ್ದರು. ಇದೀಗ ಆ ಪ್ರದೇಶವನ್ನು ಪೊಲೀಸರು ಸುತ್ತುವರೆದಿದ್ದಾರೆ ಎಂದು ಪೊಲೀಸ್​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದಾಳಿಯ ವೇಳೆ ಮೊಹಮ್ಮದ್ ಶಫಿ ಮಿರ್ ಮುಂಜಾನೆ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಗುಂಡು ತಗುಲಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದಾದ ಬಳಿಕ ಉಗ್ರರು ಪರಾರಿಯಾಗಿದ್ದಾರೆ . ಪೊಲೀಸರು ಮತ್ತು ಸೇನಾ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಉಗ್ರರ ಶೋಧ ನಡೆಯುತ್ತಿದೆ.

ಮಾಹಿತಿ ಶೀಘ್ರ ಅಪ್​ಡೇಟ್​ ಆಗಲಿದೆ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:30 am, Sun, 24 December 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!