AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rihanna | ಪಾಪ್​ ತಾರೆ ರಿಹಾನ್ನಾ ಕೊರಳಲ್ಲಿ ಗಣೇಶನ ಹಾರ: ನಮ್ಮ ದೇವರಿಗೆ ಅವಮಾನ ಸಲ್ಲದು ಎಂದ ನೆಟ್ಟಿಗರು

Topless Rihanna Lord Ganesha Pendant | ಅಂತರರಾಷ್ಟ್ರೀಯ ಪಾಪ್ ತಾರೆ ರಿಹನ್ನಾ ಮಂಗಳವಾರ ತನ್ನ ಟಾಪ್‌ಲೆಸ್ ಫೋಟೋ ಹಂಚಿಕೊಂಡು ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದ್ದಾರೆ. ಅವರು ಟ್ವಿಟ್ಟರ್​ನಲ್ಲಿ ಹಂಚಿಕೊಂಡ ಫೋಟೋವೊಂದರಲ್ಲಿ, ಗಾಯಕಿ ಗುಲಾಬಿ ಬಣ್ಣದ ಚಡ್ಡಿ ಮತ್ತು ವಜ್ರ ಹೊದಿಕೆಯ ಗಣೇಶ ಹಾರವನ್ನು ಧರಿಸಿರುವುದು ಕಂಡುಬಂದಿದೆ.

Rihanna | ಪಾಪ್​ ತಾರೆ ರಿಹಾನ್ನಾ ಕೊರಳಲ್ಲಿ ಗಣೇಶನ ಹಾರ: ನಮ್ಮ ದೇವರಿಗೆ ಅವಮಾನ ಸಲ್ಲದು ಎಂದ ನೆಟ್ಟಿಗರು
ಪಾಪ್​ ತಾರೆ ರಿಹನ್ನಾ
Follow us
ಪೃಥ್ವಿಶಂಕರ
| Updated By: ರಶ್ಮಿ ಕಲ್ಲಕಟ್ಟ

Updated on:Feb 16, 2021 | 5:34 PM

ಇತ್ತೀಚೆಗೆ ವಿವಾದಗಳ ಸರಮಾಲೆ ಧರಿಸುತ್ತಿರುವ ಅಂತರರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ ಮಂಗಳವಾರ ತನ್ನ ಟಾಪ್‌ಲೆಸ್ ಫೋಟೋ ಹಂಚಿಕೊಂಡು (Topless Rihanna) ಮತ್ತೊಂದು ವಿವಾದಕ್ಕೆ ತುತ್ತಾಗಿದ್ದಾರೆ. ತಮ್ಮ ಟ್ವಿಟ್ಟರ್​ನಲ್ಲಿ ಅವರು ಹಂಚಿಕೊಂಡಿರುವ ಫೋಟೋವೊಂದರಲ್ಲಿ, ಗಾಯಕಿ ಗುಲಾಬಿ ಬಣ್ಣದ ಚಡ್ಡಿ ಮತ್ತು ವಜ್ರದಿಂದ ಮಾಡಿರುವ ಗಣೇಶನ ಹಾರವನ್ನು (Lord Ganesha Pendant) ಧರಿಸಿರುವುದು ಕಂಡುಬಂದಿದೆ.

ರಿಹನ್ನಾಳ ಈ ಚಿತ್ರ ನೋಡಿ ನೆಟ್ಟಿಗರು ನೆಟ್ಟಗೆ ಆಕೆಯ ಪೋಸ್ಟ್​ ಮೇಲೆ ಮುಗಿಬಿದ್ದಿದ್ದಾರೆ. ಹಲವಾರು ನೆಟ್ಟಿಗರು ಪಾಪ್ ತಾರೆಯ ಈ ಅವತಾರ ಕಂಡು ರೊಚ್ಚಿಗೆದ್ದಿದ್ದಾರೆ. ಹಿಂದೂ ದೇವತೆಗಳನ್ನು ಅವಮಾನಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಯವಿಟ್ಟು ನಮ್ಮ ಧರ್ಮವನ್ನು ನಿಮ್ಮ ಸೌಂದರ್ಯವಾಗಿ ಬಳಸುವುದನ್ನು ನಿಲ್ಲಿಸಿ ಎಂದು ನೆಟ್ಟಿಗರು ರಿಹನ್ನಾಳನ್ನು ಟೀಕಿಸಿದ್ದಾರೆ.

ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಸುದ್ದಿಯನ್ನು ಟ್ವೀಟ್ ಮಾಡಿದ್ದ ಅಂತರರಾಷ್ಟ್ರೀಯ ಪಾಪ್ ತಾರೆ ರಿಹನ್ನಾ, ನಾವು ಈ ಪ್ರತಿಭಟನೆಯ ಬಗ್ಗೆ ಯಾಕೆ ಚರ್ಚಿಸುತ್ತಿಲ್ಲ? ಎಂದು ಪ್ರಶ್ನಿಸಿದ್ದರು. ಪ್ರತಿಭಟನೆ ನಿರತ ರೈತರು ಮತ್ತು ಪೊಲೀಸರ ನಡುವೆ ಸಂಘರ್ಷವೇರ್ಪಟ್ಟ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ ಎಂಬ ಸಿಎನ್ಎನ್ ಸುದ್ದಿಯನ್ನು ಟ್ವೀಟಿಸಿ ರಿಹಾನ್ನಾ #FarmersProtest ಎಂಬ ಹ್ಯಾಷ್​​ಟ್ಯಾಗ್ ನೊಂದಿಗೆ ಈ ಪ್ರಶ್ನೆಯೆತ್ತಿದ್ದರು.

Published On - 4:18 pm, Tue, 16 February 21

ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
Weekly Horoscope: ಮೇ 05 ರಿಂದ 11 ರವರೆಗಿನ ವಾರ ಭವಿಷ್ಯ
Weekly Horoscope: ಮೇ 05 ರಿಂದ 11 ರವರೆಗಿನ ವಾರ ಭವಿಷ್ಯ