AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಯಂದು.. ಅಮ್ಮನ ಹಳೇ ಸೀರೆ ಬಳಸಿ ನಟ ರಿತೇಶ್ ಏನು ಮಾಡಿದ್ದಾರೆ ನೋಡಿ!

ಮುಂಬೈ: ಮಕ್ಕಳಗೆ ಸಾಮಾನ್ಯವಾಗಿ ತಮ್ಮ ತಾಯಿಯ ಹಳೇ ಸೀರೆಯನ್ನು ಕಂಡರೆ ಕೂಡಲೇ ನೆನಪಾಗೋದು ಬಾಲ್ಯದಲ್ಲಿ ಆಕೆಯೊಂದಿಗೆ ಕಳೆದ ಆ ಮಧುರ ಕ್ಷಣಗಳು. ಹೌದು, ಅಮ್ಮನ ಹಳೇ ಸೀರೆ ಒಂಥರಾ ಮಧುರ ನೆನಪುಗಳ ಆಗರ. ಅಂಥದ್ದೇ ಒಂದು ಇಂಟರೆಸ್ಟಿಂಗ್ ನೆನಪನ್ನು ಮೆಲುಕು ಹಾಕುತ್ತಾ ಬಾಲಿವುಡ್​ ನಟ ರಿತೇಶ್​ ದೇಶಮುಖ್​ ಮಾಡಿರುವ ಐಡಿಯಾ ನೋಡಿ! ದೀಪಾವಳಿಯ ಅಂಗವಾಗಿ ರಿತೇಶ್​ ತಮ್ಮ ತಾಯಿ ವೈಶಾಲಿ ದೇಶಮುಖ್ ತೊಡುತ್ತಿದ್ದ ಹಳೇ ಸೀರೆಯಿಂದ ಉಡುಪೊಂದನ್ನು ತಯಾರಿಸಿದ್ದಾರೆ. ತಮ್ಮ ತಾಯಿಯ ಆಗಸ ಬಣ್ಣದ ಸೀರೆಯಿಂದ ತಮಗೆ […]

ದೀಪಾವಳಿಯಂದು.. ಅಮ್ಮನ ಹಳೇ ಸೀರೆ ಬಳಸಿ ನಟ ರಿತೇಶ್ ಏನು ಮಾಡಿದ್ದಾರೆ ನೋಡಿ!
KUSHAL V
|

Updated on: Nov 15, 2020 | 6:13 PM

Share

ಮುಂಬೈ: ಮಕ್ಕಳಗೆ ಸಾಮಾನ್ಯವಾಗಿ ತಮ್ಮ ತಾಯಿಯ ಹಳೇ ಸೀರೆಯನ್ನು ಕಂಡರೆ ಕೂಡಲೇ ನೆನಪಾಗೋದು ಬಾಲ್ಯದಲ್ಲಿ ಆಕೆಯೊಂದಿಗೆ ಕಳೆದ ಆ ಮಧುರ ಕ್ಷಣಗಳು. ಹೌದು, ಅಮ್ಮನ ಹಳೇ ಸೀರೆ ಒಂಥರಾ ಮಧುರ ನೆನಪುಗಳ ಆಗರ. ಅಂಥದ್ದೇ ಒಂದು ಇಂಟರೆಸ್ಟಿಂಗ್ ನೆನಪನ್ನು ಮೆಲುಕು ಹಾಕುತ್ತಾ ಬಾಲಿವುಡ್​ ನಟ ರಿತೇಶ್​ ದೇಶಮುಖ್​ ಮಾಡಿರುವ ಐಡಿಯಾ ನೋಡಿ!

ದೀಪಾವಳಿಯ ಅಂಗವಾಗಿ ರಿತೇಶ್​ ತಮ್ಮ ತಾಯಿ ವೈಶಾಲಿ ದೇಶಮುಖ್ ತೊಡುತ್ತಿದ್ದ ಹಳೇ ಸೀರೆಯಿಂದ ಉಡುಪೊಂದನ್ನು ತಯಾರಿಸಿದ್ದಾರೆ. ತಮ್ಮ ತಾಯಿಯ ಆಗಸ ಬಣ್ಣದ ಸೀರೆಯಿಂದ ತಮಗೆ ಹಾಗೂ ತಮ್ಮ ಮಕ್ಕಳಿಗೆ ಹೊಸ ಕುರ್ತಾಗಳನ್ನು ಸ್ಟಿಚ್ ಮಾಡಿಸಿಕೊಂಡಿದ್ದಾರೆ.

ಹಳೇ ಸೀರೆಯಿಂದ ತಯಾರಿಸಿದ ಈ ಹೊಸ ಉಡುಪುಗಳನ್ನು ರಿತೀಶ್ ಹಾಗೂ ಅವರ ಮಕ್ಕಳು ಹಬ್ಬದ ದಿನದಂದು ಧರಿಸಿ ಎಲ್ಲರಿಗೂ ದೀಪಾವಳಿಯ ಶುಭಾಶಯ ಕೋರುವ ವಿಡಿಯೋ ಹಂಚಿಕೊಂಡಿದ್ದಾರೆ. ಸದ್ಯ, ಈ ವೀಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ. ಜೊತೆಗೆ, ತಮ್ಮ ಟ್ವಿಟರ್​ ಖಾತೆಯಲ್ಲಿ ಅಮ್ಮನ ಹಳೆಯ ಸೀರೆ ದೀಪಾವಳಿಯಂದು ಮಕ್ಕಳಿಗೆ ಹೊಸ ಬಟ್ಟೆಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ