AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಯಂದು.. ಅಮ್ಮನ ಹಳೇ ಸೀರೆ ಬಳಸಿ ನಟ ರಿತೇಶ್ ಏನು ಮಾಡಿದ್ದಾರೆ ನೋಡಿ!

ಮುಂಬೈ: ಮಕ್ಕಳಗೆ ಸಾಮಾನ್ಯವಾಗಿ ತಮ್ಮ ತಾಯಿಯ ಹಳೇ ಸೀರೆಯನ್ನು ಕಂಡರೆ ಕೂಡಲೇ ನೆನಪಾಗೋದು ಬಾಲ್ಯದಲ್ಲಿ ಆಕೆಯೊಂದಿಗೆ ಕಳೆದ ಆ ಮಧುರ ಕ್ಷಣಗಳು. ಹೌದು, ಅಮ್ಮನ ಹಳೇ ಸೀರೆ ಒಂಥರಾ ಮಧುರ ನೆನಪುಗಳ ಆಗರ. ಅಂಥದ್ದೇ ಒಂದು ಇಂಟರೆಸ್ಟಿಂಗ್ ನೆನಪನ್ನು ಮೆಲುಕು ಹಾಕುತ್ತಾ ಬಾಲಿವುಡ್​ ನಟ ರಿತೇಶ್​ ದೇಶಮುಖ್​ ಮಾಡಿರುವ ಐಡಿಯಾ ನೋಡಿ! ದೀಪಾವಳಿಯ ಅಂಗವಾಗಿ ರಿತೇಶ್​ ತಮ್ಮ ತಾಯಿ ವೈಶಾಲಿ ದೇಶಮುಖ್ ತೊಡುತ್ತಿದ್ದ ಹಳೇ ಸೀರೆಯಿಂದ ಉಡುಪೊಂದನ್ನು ತಯಾರಿಸಿದ್ದಾರೆ. ತಮ್ಮ ತಾಯಿಯ ಆಗಸ ಬಣ್ಣದ ಸೀರೆಯಿಂದ ತಮಗೆ […]

ದೀಪಾವಳಿಯಂದು.. ಅಮ್ಮನ ಹಳೇ ಸೀರೆ ಬಳಸಿ ನಟ ರಿತೇಶ್ ಏನು ಮಾಡಿದ್ದಾರೆ ನೋಡಿ!
KUSHAL V
|

Updated on: Nov 15, 2020 | 6:13 PM

Share

ಮುಂಬೈ: ಮಕ್ಕಳಗೆ ಸಾಮಾನ್ಯವಾಗಿ ತಮ್ಮ ತಾಯಿಯ ಹಳೇ ಸೀರೆಯನ್ನು ಕಂಡರೆ ಕೂಡಲೇ ನೆನಪಾಗೋದು ಬಾಲ್ಯದಲ್ಲಿ ಆಕೆಯೊಂದಿಗೆ ಕಳೆದ ಆ ಮಧುರ ಕ್ಷಣಗಳು. ಹೌದು, ಅಮ್ಮನ ಹಳೇ ಸೀರೆ ಒಂಥರಾ ಮಧುರ ನೆನಪುಗಳ ಆಗರ. ಅಂಥದ್ದೇ ಒಂದು ಇಂಟರೆಸ್ಟಿಂಗ್ ನೆನಪನ್ನು ಮೆಲುಕು ಹಾಕುತ್ತಾ ಬಾಲಿವುಡ್​ ನಟ ರಿತೇಶ್​ ದೇಶಮುಖ್​ ಮಾಡಿರುವ ಐಡಿಯಾ ನೋಡಿ!

ದೀಪಾವಳಿಯ ಅಂಗವಾಗಿ ರಿತೇಶ್​ ತಮ್ಮ ತಾಯಿ ವೈಶಾಲಿ ದೇಶಮುಖ್ ತೊಡುತ್ತಿದ್ದ ಹಳೇ ಸೀರೆಯಿಂದ ಉಡುಪೊಂದನ್ನು ತಯಾರಿಸಿದ್ದಾರೆ. ತಮ್ಮ ತಾಯಿಯ ಆಗಸ ಬಣ್ಣದ ಸೀರೆಯಿಂದ ತಮಗೆ ಹಾಗೂ ತಮ್ಮ ಮಕ್ಕಳಿಗೆ ಹೊಸ ಕುರ್ತಾಗಳನ್ನು ಸ್ಟಿಚ್ ಮಾಡಿಸಿಕೊಂಡಿದ್ದಾರೆ.

ಹಳೇ ಸೀರೆಯಿಂದ ತಯಾರಿಸಿದ ಈ ಹೊಸ ಉಡುಪುಗಳನ್ನು ರಿತೀಶ್ ಹಾಗೂ ಅವರ ಮಕ್ಕಳು ಹಬ್ಬದ ದಿನದಂದು ಧರಿಸಿ ಎಲ್ಲರಿಗೂ ದೀಪಾವಳಿಯ ಶುಭಾಶಯ ಕೋರುವ ವಿಡಿಯೋ ಹಂಚಿಕೊಂಡಿದ್ದಾರೆ. ಸದ್ಯ, ಈ ವೀಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ. ಜೊತೆಗೆ, ತಮ್ಮ ಟ್ವಿಟರ್​ ಖಾತೆಯಲ್ಲಿ ಅಮ್ಮನ ಹಳೆಯ ಸೀರೆ ದೀಪಾವಳಿಯಂದು ಮಕ್ಕಳಿಗೆ ಹೊಸ ಬಟ್ಟೆಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್