AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಯಂದು.. ಅಮ್ಮನ ಹಳೇ ಸೀರೆ ಬಳಸಿ ನಟ ರಿತೇಶ್ ಏನು ಮಾಡಿದ್ದಾರೆ ನೋಡಿ!

ಮುಂಬೈ: ಮಕ್ಕಳಗೆ ಸಾಮಾನ್ಯವಾಗಿ ತಮ್ಮ ತಾಯಿಯ ಹಳೇ ಸೀರೆಯನ್ನು ಕಂಡರೆ ಕೂಡಲೇ ನೆನಪಾಗೋದು ಬಾಲ್ಯದಲ್ಲಿ ಆಕೆಯೊಂದಿಗೆ ಕಳೆದ ಆ ಮಧುರ ಕ್ಷಣಗಳು. ಹೌದು, ಅಮ್ಮನ ಹಳೇ ಸೀರೆ ಒಂಥರಾ ಮಧುರ ನೆನಪುಗಳ ಆಗರ. ಅಂಥದ್ದೇ ಒಂದು ಇಂಟರೆಸ್ಟಿಂಗ್ ನೆನಪನ್ನು ಮೆಲುಕು ಹಾಕುತ್ತಾ ಬಾಲಿವುಡ್​ ನಟ ರಿತೇಶ್​ ದೇಶಮುಖ್​ ಮಾಡಿರುವ ಐಡಿಯಾ ನೋಡಿ! ದೀಪಾವಳಿಯ ಅಂಗವಾಗಿ ರಿತೇಶ್​ ತಮ್ಮ ತಾಯಿ ವೈಶಾಲಿ ದೇಶಮುಖ್ ತೊಡುತ್ತಿದ್ದ ಹಳೇ ಸೀರೆಯಿಂದ ಉಡುಪೊಂದನ್ನು ತಯಾರಿಸಿದ್ದಾರೆ. ತಮ್ಮ ತಾಯಿಯ ಆಗಸ ಬಣ್ಣದ ಸೀರೆಯಿಂದ ತಮಗೆ […]

ದೀಪಾವಳಿಯಂದು.. ಅಮ್ಮನ ಹಳೇ ಸೀರೆ ಬಳಸಿ ನಟ ರಿತೇಶ್ ಏನು ಮಾಡಿದ್ದಾರೆ ನೋಡಿ!
KUSHAL V
|

Updated on: Nov 15, 2020 | 6:13 PM

Share

ಮುಂಬೈ: ಮಕ್ಕಳಗೆ ಸಾಮಾನ್ಯವಾಗಿ ತಮ್ಮ ತಾಯಿಯ ಹಳೇ ಸೀರೆಯನ್ನು ಕಂಡರೆ ಕೂಡಲೇ ನೆನಪಾಗೋದು ಬಾಲ್ಯದಲ್ಲಿ ಆಕೆಯೊಂದಿಗೆ ಕಳೆದ ಆ ಮಧುರ ಕ್ಷಣಗಳು. ಹೌದು, ಅಮ್ಮನ ಹಳೇ ಸೀರೆ ಒಂಥರಾ ಮಧುರ ನೆನಪುಗಳ ಆಗರ. ಅಂಥದ್ದೇ ಒಂದು ಇಂಟರೆಸ್ಟಿಂಗ್ ನೆನಪನ್ನು ಮೆಲುಕು ಹಾಕುತ್ತಾ ಬಾಲಿವುಡ್​ ನಟ ರಿತೇಶ್​ ದೇಶಮುಖ್​ ಮಾಡಿರುವ ಐಡಿಯಾ ನೋಡಿ!

ದೀಪಾವಳಿಯ ಅಂಗವಾಗಿ ರಿತೇಶ್​ ತಮ್ಮ ತಾಯಿ ವೈಶಾಲಿ ದೇಶಮುಖ್ ತೊಡುತ್ತಿದ್ದ ಹಳೇ ಸೀರೆಯಿಂದ ಉಡುಪೊಂದನ್ನು ತಯಾರಿಸಿದ್ದಾರೆ. ತಮ್ಮ ತಾಯಿಯ ಆಗಸ ಬಣ್ಣದ ಸೀರೆಯಿಂದ ತಮಗೆ ಹಾಗೂ ತಮ್ಮ ಮಕ್ಕಳಿಗೆ ಹೊಸ ಕುರ್ತಾಗಳನ್ನು ಸ್ಟಿಚ್ ಮಾಡಿಸಿಕೊಂಡಿದ್ದಾರೆ.

ಹಳೇ ಸೀರೆಯಿಂದ ತಯಾರಿಸಿದ ಈ ಹೊಸ ಉಡುಪುಗಳನ್ನು ರಿತೀಶ್ ಹಾಗೂ ಅವರ ಮಕ್ಕಳು ಹಬ್ಬದ ದಿನದಂದು ಧರಿಸಿ ಎಲ್ಲರಿಗೂ ದೀಪಾವಳಿಯ ಶುಭಾಶಯ ಕೋರುವ ವಿಡಿಯೋ ಹಂಚಿಕೊಂಡಿದ್ದಾರೆ. ಸದ್ಯ, ಈ ವೀಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ. ಜೊತೆಗೆ, ತಮ್ಮ ಟ್ವಿಟರ್​ ಖಾತೆಯಲ್ಲಿ ಅಮ್ಮನ ಹಳೆಯ ಸೀರೆ ದೀಪಾವಳಿಯಂದು ಮಕ್ಕಳಿಗೆ ಹೊಸ ಬಟ್ಟೆಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

Follow Us
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ