AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಯಂದು.. ಅಮ್ಮನ ಹಳೇ ಸೀರೆ ಬಳಸಿ ನಟ ರಿತೇಶ್ ಏನು ಮಾಡಿದ್ದಾರೆ ನೋಡಿ!

ಮುಂಬೈ: ಮಕ್ಕಳಗೆ ಸಾಮಾನ್ಯವಾಗಿ ತಮ್ಮ ತಾಯಿಯ ಹಳೇ ಸೀರೆಯನ್ನು ಕಂಡರೆ ಕೂಡಲೇ ನೆನಪಾಗೋದು ಬಾಲ್ಯದಲ್ಲಿ ಆಕೆಯೊಂದಿಗೆ ಕಳೆದ ಆ ಮಧುರ ಕ್ಷಣಗಳು. ಹೌದು, ಅಮ್ಮನ ಹಳೇ ಸೀರೆ ಒಂಥರಾ ಮಧುರ ನೆನಪುಗಳ ಆಗರ. ಅಂಥದ್ದೇ ಒಂದು ಇಂಟರೆಸ್ಟಿಂಗ್ ನೆನಪನ್ನು ಮೆಲುಕು ಹಾಕುತ್ತಾ ಬಾಲಿವುಡ್​ ನಟ ರಿತೇಶ್​ ದೇಶಮುಖ್​ ಮಾಡಿರುವ ಐಡಿಯಾ ನೋಡಿ! ದೀಪಾವಳಿಯ ಅಂಗವಾಗಿ ರಿತೇಶ್​ ತಮ್ಮ ತಾಯಿ ವೈಶಾಲಿ ದೇಶಮುಖ್ ತೊಡುತ್ತಿದ್ದ ಹಳೇ ಸೀರೆಯಿಂದ ಉಡುಪೊಂದನ್ನು ತಯಾರಿಸಿದ್ದಾರೆ. ತಮ್ಮ ತಾಯಿಯ ಆಗಸ ಬಣ್ಣದ ಸೀರೆಯಿಂದ ತಮಗೆ […]

ದೀಪಾವಳಿಯಂದು.. ಅಮ್ಮನ ಹಳೇ ಸೀರೆ ಬಳಸಿ ನಟ ರಿತೇಶ್ ಏನು ಮಾಡಿದ್ದಾರೆ ನೋಡಿ!
KUSHAL V
|

Updated on: Nov 15, 2020 | 6:13 PM

Share

ಮುಂಬೈ: ಮಕ್ಕಳಗೆ ಸಾಮಾನ್ಯವಾಗಿ ತಮ್ಮ ತಾಯಿಯ ಹಳೇ ಸೀರೆಯನ್ನು ಕಂಡರೆ ಕೂಡಲೇ ನೆನಪಾಗೋದು ಬಾಲ್ಯದಲ್ಲಿ ಆಕೆಯೊಂದಿಗೆ ಕಳೆದ ಆ ಮಧುರ ಕ್ಷಣಗಳು. ಹೌದು, ಅಮ್ಮನ ಹಳೇ ಸೀರೆ ಒಂಥರಾ ಮಧುರ ನೆನಪುಗಳ ಆಗರ. ಅಂಥದ್ದೇ ಒಂದು ಇಂಟರೆಸ್ಟಿಂಗ್ ನೆನಪನ್ನು ಮೆಲುಕು ಹಾಕುತ್ತಾ ಬಾಲಿವುಡ್​ ನಟ ರಿತೇಶ್​ ದೇಶಮುಖ್​ ಮಾಡಿರುವ ಐಡಿಯಾ ನೋಡಿ!

ದೀಪಾವಳಿಯ ಅಂಗವಾಗಿ ರಿತೇಶ್​ ತಮ್ಮ ತಾಯಿ ವೈಶಾಲಿ ದೇಶಮುಖ್ ತೊಡುತ್ತಿದ್ದ ಹಳೇ ಸೀರೆಯಿಂದ ಉಡುಪೊಂದನ್ನು ತಯಾರಿಸಿದ್ದಾರೆ. ತಮ್ಮ ತಾಯಿಯ ಆಗಸ ಬಣ್ಣದ ಸೀರೆಯಿಂದ ತಮಗೆ ಹಾಗೂ ತಮ್ಮ ಮಕ್ಕಳಿಗೆ ಹೊಸ ಕುರ್ತಾಗಳನ್ನು ಸ್ಟಿಚ್ ಮಾಡಿಸಿಕೊಂಡಿದ್ದಾರೆ.

ಹಳೇ ಸೀರೆಯಿಂದ ತಯಾರಿಸಿದ ಈ ಹೊಸ ಉಡುಪುಗಳನ್ನು ರಿತೀಶ್ ಹಾಗೂ ಅವರ ಮಕ್ಕಳು ಹಬ್ಬದ ದಿನದಂದು ಧರಿಸಿ ಎಲ್ಲರಿಗೂ ದೀಪಾವಳಿಯ ಶುಭಾಶಯ ಕೋರುವ ವಿಡಿಯೋ ಹಂಚಿಕೊಂಡಿದ್ದಾರೆ. ಸದ್ಯ, ಈ ವೀಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ. ಜೊತೆಗೆ, ತಮ್ಮ ಟ್ವಿಟರ್​ ಖಾತೆಯಲ್ಲಿ ಅಮ್ಮನ ಹಳೆಯ ಸೀರೆ ದೀಪಾವಳಿಯಂದು ಮಕ್ಕಳಿಗೆ ಹೊಸ ಬಟ್ಟೆಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?