AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಯಂದು.. ಅಮ್ಮನ ಹಳೇ ಸೀರೆ ಬಳಸಿ ನಟ ರಿತೇಶ್ ಏನು ಮಾಡಿದ್ದಾರೆ ನೋಡಿ!

ಮುಂಬೈ: ಮಕ್ಕಳಗೆ ಸಾಮಾನ್ಯವಾಗಿ ತಮ್ಮ ತಾಯಿಯ ಹಳೇ ಸೀರೆಯನ್ನು ಕಂಡರೆ ಕೂಡಲೇ ನೆನಪಾಗೋದು ಬಾಲ್ಯದಲ್ಲಿ ಆಕೆಯೊಂದಿಗೆ ಕಳೆದ ಆ ಮಧುರ ಕ್ಷಣಗಳು. ಹೌದು, ಅಮ್ಮನ ಹಳೇ ಸೀರೆ ಒಂಥರಾ ಮಧುರ ನೆನಪುಗಳ ಆಗರ. ಅಂಥದ್ದೇ ಒಂದು ಇಂಟರೆಸ್ಟಿಂಗ್ ನೆನಪನ್ನು ಮೆಲುಕು ಹಾಕುತ್ತಾ ಬಾಲಿವುಡ್​ ನಟ ರಿತೇಶ್​ ದೇಶಮುಖ್​ ಮಾಡಿರುವ ಐಡಿಯಾ ನೋಡಿ! ದೀಪಾವಳಿಯ ಅಂಗವಾಗಿ ರಿತೇಶ್​ ತಮ್ಮ ತಾಯಿ ವೈಶಾಲಿ ದೇಶಮುಖ್ ತೊಡುತ್ತಿದ್ದ ಹಳೇ ಸೀರೆಯಿಂದ ಉಡುಪೊಂದನ್ನು ತಯಾರಿಸಿದ್ದಾರೆ. ತಮ್ಮ ತಾಯಿಯ ಆಗಸ ಬಣ್ಣದ ಸೀರೆಯಿಂದ ತಮಗೆ […]

ದೀಪಾವಳಿಯಂದು.. ಅಮ್ಮನ ಹಳೇ ಸೀರೆ ಬಳಸಿ ನಟ ರಿತೇಶ್ ಏನು ಮಾಡಿದ್ದಾರೆ ನೋಡಿ!
KUSHAL V
|

Updated on: Nov 15, 2020 | 6:13 PM

Share

ಮುಂಬೈ: ಮಕ್ಕಳಗೆ ಸಾಮಾನ್ಯವಾಗಿ ತಮ್ಮ ತಾಯಿಯ ಹಳೇ ಸೀರೆಯನ್ನು ಕಂಡರೆ ಕೂಡಲೇ ನೆನಪಾಗೋದು ಬಾಲ್ಯದಲ್ಲಿ ಆಕೆಯೊಂದಿಗೆ ಕಳೆದ ಆ ಮಧುರ ಕ್ಷಣಗಳು. ಹೌದು, ಅಮ್ಮನ ಹಳೇ ಸೀರೆ ಒಂಥರಾ ಮಧುರ ನೆನಪುಗಳ ಆಗರ. ಅಂಥದ್ದೇ ಒಂದು ಇಂಟರೆಸ್ಟಿಂಗ್ ನೆನಪನ್ನು ಮೆಲುಕು ಹಾಕುತ್ತಾ ಬಾಲಿವುಡ್​ ನಟ ರಿತೇಶ್​ ದೇಶಮುಖ್​ ಮಾಡಿರುವ ಐಡಿಯಾ ನೋಡಿ!

ದೀಪಾವಳಿಯ ಅಂಗವಾಗಿ ರಿತೇಶ್​ ತಮ್ಮ ತಾಯಿ ವೈಶಾಲಿ ದೇಶಮುಖ್ ತೊಡುತ್ತಿದ್ದ ಹಳೇ ಸೀರೆಯಿಂದ ಉಡುಪೊಂದನ್ನು ತಯಾರಿಸಿದ್ದಾರೆ. ತಮ್ಮ ತಾಯಿಯ ಆಗಸ ಬಣ್ಣದ ಸೀರೆಯಿಂದ ತಮಗೆ ಹಾಗೂ ತಮ್ಮ ಮಕ್ಕಳಿಗೆ ಹೊಸ ಕುರ್ತಾಗಳನ್ನು ಸ್ಟಿಚ್ ಮಾಡಿಸಿಕೊಂಡಿದ್ದಾರೆ.

ಹಳೇ ಸೀರೆಯಿಂದ ತಯಾರಿಸಿದ ಈ ಹೊಸ ಉಡುಪುಗಳನ್ನು ರಿತೀಶ್ ಹಾಗೂ ಅವರ ಮಕ್ಕಳು ಹಬ್ಬದ ದಿನದಂದು ಧರಿಸಿ ಎಲ್ಲರಿಗೂ ದೀಪಾವಳಿಯ ಶುಭಾಶಯ ಕೋರುವ ವಿಡಿಯೋ ಹಂಚಿಕೊಂಡಿದ್ದಾರೆ. ಸದ್ಯ, ಈ ವೀಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ. ಜೊತೆಗೆ, ತಮ್ಮ ಟ್ವಿಟರ್​ ಖಾತೆಯಲ್ಲಿ ಅಮ್ಮನ ಹಳೆಯ ಸೀರೆ ದೀಪಾವಳಿಯಂದು ಮಕ್ಕಳಿಗೆ ಹೊಸ ಬಟ್ಟೆಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

Follow Us
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ