AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗೋವರ್ಧನ ಪೂಜೆ ವಿಧಿವಿಧಾನದಲ್ಲಿ ಚಾಟಿಯೇಟು ಸ್ವೀಕರಿಸಿದ ಛತ್ತೀಸ್‌ಗಡದ ಸಿಎಂ ಭೂಪೇಶ್ ಬಘೇಲ್   

Bhupesh Baghel ರಾಜ್ಯದ ಒಳಿತಿಗಾಗಿ ಮತ್ತು ಎಲ್ಲಾ ಕಷ್ಟಗಳ ಅಂತ್ಯಕ್ಕಾಗಿ ಪ್ರಾರ್ಥಿಸುವಾಗ  ಚಾಟಿಯೇಟು ವಾರ್ಷಿಕ ಸಂಪ್ರದಾಯವಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಹೇಳಿದೆ. ಚಾಟಿಯೇಟು ವಿಶೇಷವಾದದ್ದು, ಇದು ಸಮೃದ್ಧಿ ಮತ್ತು ಅದೃಷ್ಟವನ್ನು ತರುತ್ತದೆ ಎಂದು ಗ್ರಾಮಸ್ಥರು ಹೇಳುತ್ತಾರೆ.

Video: ಗೋವರ್ಧನ ಪೂಜೆ ವಿಧಿವಿಧಾನದಲ್ಲಿ ಚಾಟಿಯೇಟು ಸ್ವೀಕರಿಸಿದ ಛತ್ತೀಸ್‌ಗಡದ ಸಿಎಂ ಭೂಪೇಶ್ ಬಘೇಲ್   
ಭೂಪೇಶ್ ಬಘೇಲ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Nov 05, 2021 | 4:01 PM

ಜಾಂಜ್‌ಗಿರಿ: “ಗೋವರ್ಧನ ಪೂಜೆ” ಉತ್ಸವದ ಆಚರಣೆಯ ಅಂಗವಾಗಿ ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್‌ಗೆ ಇಂದು ಸಾರ್ವಜನಿಕವಾಗಿ “ಚಾಟಿಯೇಟು” ನೀಡಲಾಯಿತು. 60 ವರ್ಷದ ಭೂಪೇಶ್ ಬಘೇಲ್  ತನ್ನ ಬಲಗೈಯನ್ನು ಮುಂದೆ ಹಿಡಿದಿರುವ ವಿಡಿಯೊದಲ್ಲಿ ಒಬ್ಬ ವ್ಯಕ್ತಿ ಎಂಟು ಚಾಟಿ ಏಟುಗಳನ್ನು ನೀಡುತ್ತಿರುವುದನ್ನು ಕಾಣಬಹುದು. ಇದಾದ ನಂತರ ಮುಖ್ಯಮಂತ್ರಿಯು ನಂತರ ಬೀರೇಂದ್ರ ಠಾಕೂರ್ ಎಂಬ ಆ ವ್ಯಕ್ತಿಯನ್ನು ಅಪ್ಪಿಕೊಳ್ಳುತ್ತಿರುವುದು ವಿಡಿಯೊದಲ್ಲಿದೆ. ಛತ್ತೀಸ್‌ಗಡದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ದುರ್ಗದಲ್ಲಿ ಗೋವರ್ಧನ ಪೂಜೆಯ ಆಚರಣೆಯ ಅಂಗವಾಗಿ ಚಾಟಿಯಿಂದ ಹೊಡೆಸಿಕೊಂಡಿದ್ದಾರೆ ಎಂದು ಎಎನ್‌ಐ ಸುದ್ದಿಸಂಸ್ಥೆ ವಿಡಿಯೊಗೆ ಶೀರ್ಷಿಕೆ ನೀಡಿದೆ.

ಈ ಆಚರಣೆಯು ಜಾಂಜ್‌ಗಿರಿ ಎಂಬ ಗ್ರಾಮದಲ್ಲಿ ನಡೆಯುತ್ತಿದ್ದು, ಬಾಘೇಲ್ ಪ್ರತಿ ವರ್ಷ ಭೇಟಿ ನೀಡುತ್ತಾರೆ ಎಂದು ವರದಿಯಾಗಿದೆ. ಕಳೆದ ವರ್ಷದವರೆಗೆ ಬೀರೇಂದ್ರ ಠಾಕೂರ್ ಅವರ ತಂದೆಯೇ  ಈ ರೀತಿ ಮಾಡುತ್ತಿದ್ದರು ಎಂದು ಬಘೇಲ್ ಭಾಷಣದಲ್ಲಿ ಹೇಳಿದ್ದಾರೆ.

“ಈಗ ಭರೋಸಾ ಠಾಕೂರ್ ಅವರ ಮಗ ಈ ಸಂಪ್ರದಾಯವನ್ನು ನಡೆಸುತ್ತಿದ್ದಾನೆ. ನಮ್ಮ ಪೂರ್ವಜರು ಈ ಸಿಹಿಯಾದ ಪುಟ್ಟ ಸಂಪ್ರದಾಯಗಳನ್ನು ಹೊಂದಿದ್ದರು, ಅದು ನಮಗೆ ಬಹಳ ಜನಪ್ರಿಯವಾಗಿದೆ ಮತ್ತು ನಮಗೆ ಬಹಳಷ್ಟು ಸಂತೋಷವನ್ನು ನೀಡುತ್ತದೆ. ಹಳ್ಳಿಗಳಲ್ಲಿನ ಈ ಆಚರಣೆಗಳು ರೈತರ ಒಳಿತಿಗಾಗಿ ಆಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ರಾಜ್ಯದ ಒಳಿತಿಗಾಗಿ ಮತ್ತು ಎಲ್ಲಾ ಕಷ್ಟಗಳ ಅಂತ್ಯಕ್ಕಾಗಿ ಪ್ರಾರ್ಥಿಸುವಾಗ  ಚಾಟಿಯೇಟು ವಾರ್ಷಿಕ ಸಂಪ್ರದಾಯವಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಹೇಳಿದೆ. ಚಾಟಿಯೇಟು ವಿಶೇಷವಾದದ್ದು, ಇದು ಸಮೃದ್ಧಿ ಮತ್ತು ಅದೃಷ್ಟವನ್ನು ತರುತ್ತದೆ ಎಂದು ಗ್ರಾಮಸ್ಥರು ಹೇಳುತ್ತಾರೆ.

ಇದನ್ನೂ ಓದಿ: ಮುಂಬೈ ಕಾರ್ಗೋ ಕಾಂಪ್ಲೆಕ್ಸ್‌ನಲ್ಲಿ ₹ 4 ಕೋಟಿ ಮೌಲ್ಯದ ಹೆರಾಯಿನ್ ಪತ್ತೆ, ವ್ಯಕ್ತಿ ಬಂಧನ

ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್
ನ್ಯಾಯಾಲಯಕ್ಕೆ ಹಾಜರಾದ ನಟ ದರ್ಶನ್: ವಿಡಿಯೋ
ನ್ಯಾಯಾಲಯಕ್ಕೆ ಹಾಜರಾದ ನಟ ದರ್ಶನ್: ವಿಡಿಯೋ
ಕೆಆರ್ ಮಾರ್ಕೆಟ್ ರಸ್ತೆಗಳೂ ಅಧ್ವಾನ, ವಾಹನ ಓಡಿಸಲು ಕಸರತ್ತು ಬೇಕು
ಕೆಆರ್ ಮಾರ್ಕೆಟ್ ರಸ್ತೆಗಳೂ ಅಧ್ವಾನ, ವಾಹನ ಓಡಿಸಲು ಕಸರತ್ತು ಬೇಕು
ರವಿವಾರದವರೆಗೆ ಪರದಾಟ ತಪ್ಪಿದ್ದಲ್ಲ, ಹವಾಮಾನ ಇಲಾಖೆ ಮುನ್ಸೂಚನೆ
ರವಿವಾರದವರೆಗೆ ಪರದಾಟ ತಪ್ಪಿದ್ದಲ್ಲ, ಹವಾಮಾನ ಇಲಾಖೆ ಮುನ್ಸೂಚನೆ
ಕಾಳಿಂಗ ಸರ್ಪವನ್ನು ಇಷ್ಟು ಹತ್ತಿರದಿಂದ ನೋಡಿದ್ದೀರಾ?
ಕಾಳಿಂಗ ಸರ್ಪವನ್ನು ಇಷ್ಟು ಹತ್ತಿರದಿಂದ ನೋಡಿದ್ದೀರಾ?
ಸರಿಗಮಪ ಫಿನಾಲೆ ಟಿಕೆಟ್ ಪಡೆದ ಆರಾಧ್ಯಾ ರಾವ್ ಧ್ವನಿ ಅದೆಷ್ಟು ಸುಮಧುರ ಕೇಳಿ
ಸರಿಗಮಪ ಫಿನಾಲೆ ಟಿಕೆಟ್ ಪಡೆದ ಆರಾಧ್ಯಾ ರಾವ್ ಧ್ವನಿ ಅದೆಷ್ಟು ಸುಮಧುರ ಕೇಳಿ
ಪಂದ್ಯದ ಬಳಿಕವೂ ಮುಂದುವರೆದ ಅಭಿಷೇಕ್-ದಿಗ್ವೇಶ್ ವಾಗ್ಯುದ್ಧ
ಪಂದ್ಯದ ಬಳಿಕವೂ ಮುಂದುವರೆದ ಅಭಿಷೇಕ್-ದಿಗ್ವೇಶ್ ವಾಗ್ಯುದ್ಧ
ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್
ನಿನ್ನ ಜುಟ್ಟು ಹಿಡಿದು ಹೊಡಿತೀನಿ: ಕಿತ್ತಾಡಿಕೊಂಡ ಅಭಿಷೇಕ್ - ದಿಗ್ವೇಶ್
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ದೇವರ ದೀಪಾರಾಧನೆಗೆ ಎಷ್ಟು ಬತ್ತಿಗಳನ್ನು ಬಳಸಬೇಕು? ಇಲ್ಲಿದೆ ಮಾಹಿತಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ
ವೃಷಭ ರಾಶಿಯವರಿಗೆ 7 ಗ್ರಹಗಳ ಶುಭಫಲ! ಉಳಿದ ರಾಶಿಗಳ ಫಲಾಫಲ ಇಲ್ಲಿದೆ ನೋಡಿ