AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗೋವರ್ಧನ ಪೂಜೆ ವಿಧಿವಿಧಾನದಲ್ಲಿ ಚಾಟಿಯೇಟು ಸ್ವೀಕರಿಸಿದ ಛತ್ತೀಸ್‌ಗಡದ ಸಿಎಂ ಭೂಪೇಶ್ ಬಘೇಲ್   

Bhupesh Baghel ರಾಜ್ಯದ ಒಳಿತಿಗಾಗಿ ಮತ್ತು ಎಲ್ಲಾ ಕಷ್ಟಗಳ ಅಂತ್ಯಕ್ಕಾಗಿ ಪ್ರಾರ್ಥಿಸುವಾಗ  ಚಾಟಿಯೇಟು ವಾರ್ಷಿಕ ಸಂಪ್ರದಾಯವಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಹೇಳಿದೆ. ಚಾಟಿಯೇಟು ವಿಶೇಷವಾದದ್ದು, ಇದು ಸಮೃದ್ಧಿ ಮತ್ತು ಅದೃಷ್ಟವನ್ನು ತರುತ್ತದೆ ಎಂದು ಗ್ರಾಮಸ್ಥರು ಹೇಳುತ್ತಾರೆ.

Video: ಗೋವರ್ಧನ ಪೂಜೆ ವಿಧಿವಿಧಾನದಲ್ಲಿ ಚಾಟಿಯೇಟು ಸ್ವೀಕರಿಸಿದ ಛತ್ತೀಸ್‌ಗಡದ ಸಿಎಂ ಭೂಪೇಶ್ ಬಘೇಲ್   
ಭೂಪೇಶ್ ಬಘೇಲ್
TV9 Web
| Edited By: |

Updated on: Nov 05, 2021 | 4:01 PM

Share

ಜಾಂಜ್‌ಗಿರಿ: “ಗೋವರ್ಧನ ಪೂಜೆ” ಉತ್ಸವದ ಆಚರಣೆಯ ಅಂಗವಾಗಿ ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್‌ಗೆ ಇಂದು ಸಾರ್ವಜನಿಕವಾಗಿ “ಚಾಟಿಯೇಟು” ನೀಡಲಾಯಿತು. 60 ವರ್ಷದ ಭೂಪೇಶ್ ಬಘೇಲ್  ತನ್ನ ಬಲಗೈಯನ್ನು ಮುಂದೆ ಹಿಡಿದಿರುವ ವಿಡಿಯೊದಲ್ಲಿ ಒಬ್ಬ ವ್ಯಕ್ತಿ ಎಂಟು ಚಾಟಿ ಏಟುಗಳನ್ನು ನೀಡುತ್ತಿರುವುದನ್ನು ಕಾಣಬಹುದು. ಇದಾದ ನಂತರ ಮುಖ್ಯಮಂತ್ರಿಯು ನಂತರ ಬೀರೇಂದ್ರ ಠಾಕೂರ್ ಎಂಬ ಆ ವ್ಯಕ್ತಿಯನ್ನು ಅಪ್ಪಿಕೊಳ್ಳುತ್ತಿರುವುದು ವಿಡಿಯೊದಲ್ಲಿದೆ. ಛತ್ತೀಸ್‌ಗಡದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ದುರ್ಗದಲ್ಲಿ ಗೋವರ್ಧನ ಪೂಜೆಯ ಆಚರಣೆಯ ಅಂಗವಾಗಿ ಚಾಟಿಯಿಂದ ಹೊಡೆಸಿಕೊಂಡಿದ್ದಾರೆ ಎಂದು ಎಎನ್‌ಐ ಸುದ್ದಿಸಂಸ್ಥೆ ವಿಡಿಯೊಗೆ ಶೀರ್ಷಿಕೆ ನೀಡಿದೆ.

ಈ ಆಚರಣೆಯು ಜಾಂಜ್‌ಗಿರಿ ಎಂಬ ಗ್ರಾಮದಲ್ಲಿ ನಡೆಯುತ್ತಿದ್ದು, ಬಾಘೇಲ್ ಪ್ರತಿ ವರ್ಷ ಭೇಟಿ ನೀಡುತ್ತಾರೆ ಎಂದು ವರದಿಯಾಗಿದೆ. ಕಳೆದ ವರ್ಷದವರೆಗೆ ಬೀರೇಂದ್ರ ಠಾಕೂರ್ ಅವರ ತಂದೆಯೇ  ಈ ರೀತಿ ಮಾಡುತ್ತಿದ್ದರು ಎಂದು ಬಘೇಲ್ ಭಾಷಣದಲ್ಲಿ ಹೇಳಿದ್ದಾರೆ.

“ಈಗ ಭರೋಸಾ ಠಾಕೂರ್ ಅವರ ಮಗ ಈ ಸಂಪ್ರದಾಯವನ್ನು ನಡೆಸುತ್ತಿದ್ದಾನೆ. ನಮ್ಮ ಪೂರ್ವಜರು ಈ ಸಿಹಿಯಾದ ಪುಟ್ಟ ಸಂಪ್ರದಾಯಗಳನ್ನು ಹೊಂದಿದ್ದರು, ಅದು ನಮಗೆ ಬಹಳ ಜನಪ್ರಿಯವಾಗಿದೆ ಮತ್ತು ನಮಗೆ ಬಹಳಷ್ಟು ಸಂತೋಷವನ್ನು ನೀಡುತ್ತದೆ. ಹಳ್ಳಿಗಳಲ್ಲಿನ ಈ ಆಚರಣೆಗಳು ರೈತರ ಒಳಿತಿಗಾಗಿ ಆಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ರಾಜ್ಯದ ಒಳಿತಿಗಾಗಿ ಮತ್ತು ಎಲ್ಲಾ ಕಷ್ಟಗಳ ಅಂತ್ಯಕ್ಕಾಗಿ ಪ್ರಾರ್ಥಿಸುವಾಗ  ಚಾಟಿಯೇಟು ವಾರ್ಷಿಕ ಸಂಪ್ರದಾಯವಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಹೇಳಿದೆ. ಚಾಟಿಯೇಟು ವಿಶೇಷವಾದದ್ದು, ಇದು ಸಮೃದ್ಧಿ ಮತ್ತು ಅದೃಷ್ಟವನ್ನು ತರುತ್ತದೆ ಎಂದು ಗ್ರಾಮಸ್ಥರು ಹೇಳುತ್ತಾರೆ.

ಇದನ್ನೂ ಓದಿ: ಮುಂಬೈ ಕಾರ್ಗೋ ಕಾಂಪ್ಲೆಕ್ಸ್‌ನಲ್ಲಿ ₹ 4 ಕೋಟಿ ಮೌಲ್ಯದ ಹೆರಾಯಿನ್ ಪತ್ತೆ, ವ್ಯಕ್ತಿ ಬಂಧನ

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ