AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಿನ ಜಾವ ಟಿಪ್ಪರ್ ಲಾರಿ-ಟಾಟಾ ಸುಮೊ-ಕಾರು ಪರಸ್ಪರ ಡಿಕ್ಕಿ: 5 ಮಂದಿ ಸಜೀವ ದಹನ

ಹೈದರಾಬಾದ್: ಟಿಪ್ಪರ್ ಲಾರಿ, ಟಾಟಾ ಸುಮೊ ಮತ್ತು ಕಾರು ಮಧ್ಯೆ ಪರಸ್ಪರ ಡಿಕ್ಕಿ ಸಂಭವಿಸಿ ಐದು ಮಂದಿ ಸಜೀವ ದಹನವಾಗಿರುವ ಭೀಕರ ಅಪಘಾತ ಆಂಧ್ರಪ್ರದೇಶದ ಕಡಪ ಜಿಲ್ಲೆ ವಲ್ಲೂರು ತಾಲೂಕಿನ ಗೋಟೂರು ಬಳಿ ಇಂದು ಬೆಳಗಿನ ಜಾವ 3 ಗಂಟೆಯಲ್ಲಿ ಸಂಭವಿಸಿದೆ. ಟಿಪ್ಪರ್ ಲಾರಿ ಡಿಕ್ಕಿ ರಭಸಕ್ಕೆ ಟಾಟಾ ಸುಮೊ ಡೀಸೆಲ್ ಟ್ಯಾಂಕ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡು ಇಂತಹ ದುರಂತ ಸಂಭವಿಸಿದೆ. ಟಾಟಾ ಸುಮೊದಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ. ಇನ್ನು ಘಟನೆಯಲ್ಲಿ ಕಾರಿನಲ್ಲಿದ್ದ ಒಬ್ಬರು ಮೃತಪ್ಟಿದ್ದು, […]

ಬೆಳಗಿನ ಜಾವ ಟಿಪ್ಪರ್ ಲಾರಿ-ಟಾಟಾ ಸುಮೊ-ಕಾರು ಪರಸ್ಪರ ಡಿಕ್ಕಿ: 5 ಮಂದಿ ಸಜೀವ ದಹನ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Nov 02, 2020 | 3:49 PM

Share

ಹೈದರಾಬಾದ್: ಟಿಪ್ಪರ್ ಲಾರಿ, ಟಾಟಾ ಸುಮೊ ಮತ್ತು ಕಾರು ಮಧ್ಯೆ ಪರಸ್ಪರ ಡಿಕ್ಕಿ ಸಂಭವಿಸಿ ಐದು ಮಂದಿ ಸಜೀವ ದಹನವಾಗಿರುವ ಭೀಕರ ಅಪಘಾತ ಆಂಧ್ರಪ್ರದೇಶದ ಕಡಪ ಜಿಲ್ಲೆ ವಲ್ಲೂರು ತಾಲೂಕಿನ ಗೋಟೂರು ಬಳಿ ಇಂದು ಬೆಳಗಿನ ಜಾವ 3 ಗಂಟೆಯಲ್ಲಿ ಸಂಭವಿಸಿದೆ.

ಟಿಪ್ಪರ್ ಲಾರಿ ಡಿಕ್ಕಿ ರಭಸಕ್ಕೆ ಟಾಟಾ ಸುಮೊ ಡೀಸೆಲ್ ಟ್ಯಾಂಕ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡು ಇಂತಹ ದುರಂತ ಸಂಭವಿಸಿದೆ. ಟಾಟಾ ಸುಮೊದಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ. ಇನ್ನು ಘಟನೆಯಲ್ಲಿ ಕಾರಿನಲ್ಲಿದ್ದ ಒಬ್ಬರು ಮೃತಪ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಕಡಪ ರಿಮ್ಸ್‌ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬೆಂಕಿಯ ಕೆನ್ನಾಲಗೆಗೆ ಮೂರೂ ವಾಹನಗಳು ಸುಟ್ಟು ಕರಕಲಾಗಿವೆ. ಮೃತರು ತಮಿಳು ನಾಡಿನವರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಕಡಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 7:14 am, Mon, 2 November 20

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ