AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಿನ ಜಾವ ಟಿಪ್ಪರ್ ಲಾರಿ-ಟಾಟಾ ಸುಮೊ-ಕಾರು ಪರಸ್ಪರ ಡಿಕ್ಕಿ: 5 ಮಂದಿ ಸಜೀವ ದಹನ

ಹೈದರಾಬಾದ್: ಟಿಪ್ಪರ್ ಲಾರಿ, ಟಾಟಾ ಸುಮೊ ಮತ್ತು ಕಾರು ಮಧ್ಯೆ ಪರಸ್ಪರ ಡಿಕ್ಕಿ ಸಂಭವಿಸಿ ಐದು ಮಂದಿ ಸಜೀವ ದಹನವಾಗಿರುವ ಭೀಕರ ಅಪಘಾತ ಆಂಧ್ರಪ್ರದೇಶದ ಕಡಪ ಜಿಲ್ಲೆ ವಲ್ಲೂರು ತಾಲೂಕಿನ ಗೋಟೂರು ಬಳಿ ಇಂದು ಬೆಳಗಿನ ಜಾವ 3 ಗಂಟೆಯಲ್ಲಿ ಸಂಭವಿಸಿದೆ. ಟಿಪ್ಪರ್ ಲಾರಿ ಡಿಕ್ಕಿ ರಭಸಕ್ಕೆ ಟಾಟಾ ಸುಮೊ ಡೀಸೆಲ್ ಟ್ಯಾಂಕ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡು ಇಂತಹ ದುರಂತ ಸಂಭವಿಸಿದೆ. ಟಾಟಾ ಸುಮೊದಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ. ಇನ್ನು ಘಟನೆಯಲ್ಲಿ ಕಾರಿನಲ್ಲಿದ್ದ ಒಬ್ಬರು ಮೃತಪ್ಟಿದ್ದು, […]

ಬೆಳಗಿನ ಜಾವ ಟಿಪ್ಪರ್ ಲಾರಿ-ಟಾಟಾ ಸುಮೊ-ಕಾರು ಪರಸ್ಪರ ಡಿಕ್ಕಿ: 5 ಮಂದಿ ಸಜೀವ ದಹನ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Nov 02, 2020 | 3:49 PM

Share

ಹೈದರಾಬಾದ್: ಟಿಪ್ಪರ್ ಲಾರಿ, ಟಾಟಾ ಸುಮೊ ಮತ್ತು ಕಾರು ಮಧ್ಯೆ ಪರಸ್ಪರ ಡಿಕ್ಕಿ ಸಂಭವಿಸಿ ಐದು ಮಂದಿ ಸಜೀವ ದಹನವಾಗಿರುವ ಭೀಕರ ಅಪಘಾತ ಆಂಧ್ರಪ್ರದೇಶದ ಕಡಪ ಜಿಲ್ಲೆ ವಲ್ಲೂರು ತಾಲೂಕಿನ ಗೋಟೂರು ಬಳಿ ಇಂದು ಬೆಳಗಿನ ಜಾವ 3 ಗಂಟೆಯಲ್ಲಿ ಸಂಭವಿಸಿದೆ.

ಟಿಪ್ಪರ್ ಲಾರಿ ಡಿಕ್ಕಿ ರಭಸಕ್ಕೆ ಟಾಟಾ ಸುಮೊ ಡೀಸೆಲ್ ಟ್ಯಾಂಕ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡು ಇಂತಹ ದುರಂತ ಸಂಭವಿಸಿದೆ. ಟಾಟಾ ಸುಮೊದಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ. ಇನ್ನು ಘಟನೆಯಲ್ಲಿ ಕಾರಿನಲ್ಲಿದ್ದ ಒಬ್ಬರು ಮೃತಪ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಕಡಪ ರಿಮ್ಸ್‌ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬೆಂಕಿಯ ಕೆನ್ನಾಲಗೆಗೆ ಮೂರೂ ವಾಹನಗಳು ಸುಟ್ಟು ಕರಕಲಾಗಿವೆ. ಮೃತರು ತಮಿಳು ನಾಡಿನವರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಕಡಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 7:14 am, Mon, 2 November 20

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​