AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ: ಮನೆಗೆ ಬರುತ್ತಿದ್ದ 9 ಕೂಲಿ ಕಾರ್ಮಿಕರು ಸಾವು

ತೆಲಂಗಾಣದ ನಲ್ಗೊಂಡ‌ ಜಿಲ್ಲೆ ಅಂಗಡಿಪೇಟ್ ಬಳಿ ಅಪಘಾತ ಸಂಭವಿಸಿದೆ. ಮೃತಪಟ್ಟ ಕಾರ್ಮಿಕರೆಲ್ಲರೂ ಚಿಂತಬಾವಿ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ.

ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ: ಮನೆಗೆ ಬರುತ್ತಿದ್ದ 9 ಕೂಲಿ ಕಾರ್ಮಿಕರು ಸಾವು
ಅಪಘಾತಕ್ಕೆ ತುತ್ತಾದ ಆಟೋ
ರಾಜೇಶ್ ದುಗ್ಗುಮನೆ
| Edited By: |

Updated on: Jan 21, 2021 | 8:40 PM

Share

ಹೈದರಾಬಾದ್​: ಅವರೆಲ್ಲರೂ ಕೆಲಸ ಮುಗಿಸಿ ಆಟೋದಲ್ಲಿ ಮನೆಗೆ ತೆರಳುತ್ತಿದ್ದರು. ಮನೆಗೆ ಹೋಗಿ ಮಕ್ಕಳನ್ನು ಸೇರುವ ತವಕ ಕೆಲವರದ್ದಾದರೆ, ಕುಟುಂಬದವರಿಗೆ ಅಡುಗೆ ಮಾಡಿ ಹಾಕಬೇಕು ಎನ್ನುವ ಗಡಿಬಿಡಿ ಕೆಲವರದ್ದು. ಆದರೆ, ಜವರಾಯ ಇದಕ್ಕೆ ಅವಕಾಶ ನೀಡಲೇ ಇಲ್ಲ. ನೋಡ ನೋಡುತ್ತಿದ್ದಂತೆ ಕಂಟೇನರ್​ಗೆ ಡಿಕ್ಕಿಯಾಯಿತು. ಪರಿಣಾಮ 9 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತೆಲಂಗಾಣದ ನಲ್ಗೊಂಡ‌ ಜಿಲ್ಲೆ ಅಂಗಡಿಪೇಟ್ ಬಳಿ ಅಪಘಾತ ಸಂಭವಿಸಿದೆ. ಮೃತಪಟ್ಟ ಕಾರ್ಮಿಕರೆಲ್ಲರೂ ಚಿಂತಬಾವಿ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ಘಟನೆ ವೇಳೆ ಹಲವರು ಗಾಯಗೊಂಡಿದ್ದು, ದೇವರಕೊಂಡ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಾರ್ಮಿಕರು ಕೆಲಸ ಮುಗಿಸಿ ಆಟೋದಲ್ಲಿ ಮನೆಗೆ ತೆರಳುತ್ತಿದ್ದರು ಎನ್ನಲಾಗಿದೆ. ಮೃತರನ್ನು ‌ಆಟೊ ಚಾಲಕ‌ ಮಲ್ಲೇಶ, ಕೂಲಿಗಳಾದ ನೋಮಲ ಪೆದ್ದಮ್ಮ, ನೋಮಲ ಸೈದಮ್ಮ,‌ ಕೊಟ್ಟಂ ಪೆದ್ದಮ್ಮ, ಗೊಡುಗು ಇದ್ದಮ್ಮ, ಮಲ್ಲಮ್ಮ, ಅಂಜಮ್ಮ ಎಂದು ಗುರುತಿಸಲಾಗಿದೆ. ಐದಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಆಟೊದಲ್ಲಿ 20ಕ್ಕೂ ಹೆಚ್ಚು ಜನರು ಇದ್ದರು.

ಮುಂದಿನ 5 ವರ್ಷದೊಳಗೆ ದೇಶದಲ್ಲಿ ರಸ್ತೆ ಅಪಘಾತ ಪ್ರಮಾಣ ಶೇ 50ರಷ್ಟು ತಗ್ಗಲಿದೆ: ನಿತಿನ್​ ಗಡ್ಕರಿ

ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?